ಕಾಸರಗೋಡು ಲೋಕಸಭಾ ಕ್ಷೇತ್ರ: ಮತದಾರರ ಪಟ್ಟಿ ನವೀಕರಣ


Team Udayavani, Mar 22, 2019, 5:31 AM IST

kasargod.png

ಕಾಸರಗೋಡು: ಲೋಕಸಭೆ ಚುನಾವಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಭರದಿಂದ ಸಾಗುತ್ತಿದ್ದರೆ, ಮತದಾರರ ಪಟ್ಟಿಯ ನವೀಕರಣ ಸಂಬಂಧ ಮಾ.18 ವರೆಗೆ ಲಭಿಸಿದ ಅರ್ಜಿಗಳು 22,576. ಇವರಲ್ಲಿ 10,403 ಮಂದಿಯ ಅರ್ಜಿಗಳು ಸ್ವೀಕೃತಗೊಂಡಿವೆ.

ಸೂಕ್ತ ದಾಖಲೆಗಳಿಲ್ಲದ, ಇತರ ರಾಜ್ಯಗಳ ಮತದಾರರ ಪಟ್ಟಿಯಲ್ಲೂ ಹೆಸರು ಹೊಂದಿರುವ, ತಪ್ಪು ಮಾಹಿತಿ ನೀಡಿ ಸಲ್ಲಿಸಿದವರ ಅರ್ಜಿ ತಿರಸ್ಕರಿಸಲಾಗಿದೆ. ಮಂಜೇಶ್ವರ ವಿಧಾನಸಭೆ ಕ್ಷೇತ್ರದಿಂದ 4,834 ಅರ್ಜಿಗಳು ಲಭಿಸಿದ್ದು, 1,759 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಕಾಸರಗೋಡು ವಿಧಾನಸಭೆ ಕ್ಷೇತ್ರದಿಂದ 4,351 ಅರ್ಜಿಗಳು ಲಭಿಸಿದ್ದು, 2,172 ಅರ್ಜಿ ಸ್ವೀಕರಿಸಲಾಗಿದೆ. ಉದುಮ ಕ್ಷೇತ್ರದಿಂದ 4527 ಅರ್ಜಿಗಳು ಲಭಿಸಿದ್ದು, 2,388 ಅರ್ಜಿಗಳನ್ನು ಸ್ವೀಕರಿಸಲಾಗಿದೆ.  ಕಾಂಞಂಗಾಡ್‌ ವಿಧಾನಸಭೆ ಕ್ಷೇತ್ರದಿಂದ 4,684 ಅರ್ಜಿಗಳು ಲಭಿಸಿದ್ದು, 2119 ಅರ್ಜಿಗಳು ಸ್ವೀಕೃತವಾಗಿವೆ. ತ್ರಿಕರಿಪುರದಿಂದ  4,180 ಅರ್ಜಿಗಳು ಲಭಿಸಿದ್ದು, 1965 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಅನಿವಾಸಿ ಭಾರತೀಯರಿಂದ 975 ಅರ್ಜಿಗಳು  
ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅನಿವಾಸಿ ಭಾರತೀಯರಿಂದ ಈ ಬಾರಿ ಲಭಿಸಿದ್ದು 975 ಅರ್ಜಿಗಳು. ಇವುಗಳಲ್ಲಿ 331 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಪಟ್ಟಿಯಿಂದ ಹೆಸರು ತೆರವುಗೊಳಿಸುವಂತೆ 856 ಮಂದಿ ಅರ್ಜಿ ಸಲ್ಲಿಸಿದ್ದು, 410ನ್ನು ಸ್ವೀಕರಿಸಲಾಗಿದೆ.

ಮಂಜೇಶ್ವರ ಕ್ಷೇತ್ರದಿಂದ 172 ಅರ್ಜಿಗಳು ಲಭಿಸಿದ್ದು, 12 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಕಾಸರಗೋಡು ಕ್ಷೇತ್ರದಿಂದ 109 ಅರ್ಜಿಗಳು ಲಭಿಸಿದ್ದು, 33 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಉದುಮ ಕ್ಷೇತ್ರದಿಂದ ಲಭಿಸಿದ 167 ಅರ್ಜಿಗಳಲ್ಲಿ 33 ನ್ನು ಸ್ವೀಕರಿಸಲಾಗಿದೆ. ಕಾಂಞಂಗಾಡ್‌ ಕ್ಷೇತ್ರದಿಂದ 156 ಅರ್ಜಿಗಳು ಲಭಿಸಿದ್ದು, 39 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ತ್ರಿಕರಿಪುರದಿಂದ 371 ಅರ್ಜಿಗಳು ಲಭಿಸಿದ್ದು, 214 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಮತಗಟ್ಟೆಗೆ ಬದಲಿ ಅರ್ಜಿಗಳು 785  
ವಿಧಾನಸಭೆ ಕ್ಷೇತ್ರವೊಂದರಿಂದ ಇನ್ನೊಂದು ಕ್ಷೇತ್ರಕ್ಕೆ ವಸತಿ ಬದಲಿಸಿರುವ ಮತದಾರ ಅಲ್ಲಿನ ಮತಗಟ್ಟೆಗೆ ಮತದಾನಹಕ್ಕು ಬದಲಿಸಿಕೊಳ್ಳುವ ನಿಟ್ಟಿನಲ್ಲಿ ನೀಡಿರುವ ಅರ್ಜಿಗಳ ಸಂಖ್ಯೆ 785. ಇವುಗಳಲ್ಲಿ 397 ಅರ್ಜಿಗಳ ಸ್ವೀಕೃತಿ ನಡೆದಿದೆ. ಮಂಜೇಶ್ವರ ಕ್ಷೇತ್ರದಿಂದ 174 ಅರ್ಜಿಗಳು ಲಭಿಸಿದ್ದು, 64 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಕಾಸರಗೋಡು ಕ್ಷೇತ್ರದಿಂದ 242 ಅರ್ಜಿಗಳು ಲಭಿಸಿದ್ದು, 142 ಅರ್ಜಿಗಳ ಸ್ವೀಕೃತಿ ನಡೆದಿದೆ. ಉದುಮ ಕ್ಷೇತ್ರದಿಂದ 133 ಅರ್ಜಿಗಳು ಲಭಿಸಿದ್ದು, 88 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಕಾಂಞಂಗಾಡ್‌ ಕ್ಷೇತ್ರದಿಂದ 136 ಅರ್ಜಿಗಳು ಲಭಿಸಿದ್ದು, 48 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ತ್ರಿಕರಿಪುರ ಕ್ಷೇತ್ರದಿಂದ 100 ಅರ್ಜಿಗಳು ಲಭಿಸಿದ್ದು, 55 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಹೆಸರು ತಿದ್ದುಪಡಿಗೆ 2,688 ಅರ್ಜಿಗಳು 
ಜಿಲ್ಲೆಯಲ್ಲಿ ಈ ಬಾರಿಯ ಚುನಾವಣೆ ಸಂಬಂಧ ಹೆಸರಿನಲ್ಲಿ ತಿದ್ದುಪಡಿ ಆಗ್ರಹಿಸಿ 2,688 ಅರ್ಜಿಗಳು ಲಭಿಸಿವೆ. ಇವುಗಳಲ್ಲಿ 1,854 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮಂಜೇಶ್ವರ ವಿಧಾನಸಭೆ ಕ್ಷೇತ್ರದಿಂದ 554 ಮಂದಿ ಅರ್ಜಿ ಸಲ್ಲಿಸಿದ್ದಾರೆ. 296 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಕಾಸರಗೋಡು ಕ್ಷೇತ್ರದಿಂದ ಲಭಿಸಿದ 577 ಅರ್ಜಿಗಳಲ್ಲಿ 428 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಉದುಮದಿಂದ 571 ಅರ್ಜಿಗಳು ಬಂದಿದ್ದು, 460ನ್ನು ಸ್ವೀಕಾರ ಮಾಡಲಾಗಿದೆ. ಕಾಂಞಂಗಾಡ್‌ನಿಂದ 533 ಅರ್ಜಿಗಳು ಲಭಿಸಿದ್ದು, 323 ಅರ್ಜಿಗಳನ್ನು ಸ್ವೀಕಾರ ನಡೆಸಲಾಗಿದೆ. ತ್ರಿಕರಿಪುರದಿಂದ 453 ಅರ್ಜಿಗಳು ಲಭಿಸಿದ್ದು, 347 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮತದಾರ‌ರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮಾ.25 ವರೆಗೆ ಅವಕಾಶವಿದೆ.

ಹೊಸ ಅರ್ಜಿಗಳು 17,272 
ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ಈ ಬಾರಿ 17,272 ಮಂದಿ ಅರ್ಜಿ ಸಲ್ಲಿಸಿ ದ್ದಾರೆ. ಇದರಲ್ಲಿ 7,411 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮಂಜೇಶ್ವರ ವಿಧಾನಸಭೆ ಕ್ಷೇತ್ರದಿಂದ 3,612 ಅರ್ಜಿಗಳು ಲಭಿಸಿದ್ದು, 1,223 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಉದುಮ ಕ್ಷೇತ್ರದಿಂದ 3,606 ಅರ್ಜಿಗಳು ಲಭಿಸಿದ್ದು, 1,770 ಅರ್ಜಿಗಳ ಸ್ವೀಕೃತಿ ಯಾಗಿದೆ. ಕಾಂಞಂಗಾಡ್‌ ಕ್ಷೇತ್ರದಿಂದ 3,833 ಅರ್ಜಿಗಳು ಲಭಿಸಿದ್ದು, 1,700 ಸ್ವೀಕಾರವಾಗಿವೆೆ. ತ್ರಿಕರಿಪುರ ಕ್ಷೇತ್ರದಿಂದ 2,933 ಅರ್ಜಿಗಳು ಲಭಿಸಿದ್ದು, 1,249 ಸ್ವೀಕರಿಸಲಾಗಿದೆ.

ರದ್ದು ಅರ್ಜಿ 856
ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವಂತೆ ಆಗ್ರಹಿಸಿ 856 ಅರ್ಜಿಗಳು ಲಭಿಸಿವೆ. ಇವುಗಳಲ್ಲಿ 410 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮಂಜೇಶ್ವರ ವಿಧಾನಸಭೆ ಕ್ಷೇತ್ರದಿಂದ 322 ಅರ್ಜಿಗಳು ಲಭಿಸಿದ್ದು, 164 ಅರ್ಜಿಗಳು ಸ್ವೀಕಾರವಾಗಿವೆ. ಕಾಸರಗೋಡು ಕ್ಷೇತ್ರದಿಂದ 141 ಅರ್ಜಿಗಳು ಲಭಿಸಿದ್ದು,100 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಉದುಮ ಕ್ಷೇತ್ರದಿಂದ 50 ಅರ್ಜಿಗಳು ಲಭಿಸಿದ್ದು, 37 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಕಾಂಞಂಗಾಡು ಕ್ಷೇತ್ರದಿಂದ 26 ಅರ್ಜಿಗಳು ಲಭಿಸಿದ್ದು, 9 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ತ್ರಿಕರಿಪುರ ಕ್ಷೇತ್ರದಿಂದ 317 ಅರ್ಜಿಗಳು ಲಭಿಸಿದ್ದು, 100 ಅರ್ಜಿಗಳನ್ನು ಸ್ವೀಕರಿಸಲಾಗಿದೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.