ರಾಜ್ಯ ಪ್ರದರ್ಶನ ಮೇಳದಲ್ಲಿ ಗಮನ ಸೆಳೆಯುತ್ತಿರುವ ಕಾಸರಗೋಡಿನ ಸ್ಟಾಲ್‌ಗ‌ಳು


Team Udayavani, Jan 28, 2020, 5:49 AM IST

27KSDE11

ಕಾಸರಗೋಡು: ತಿರುವನಂತಪುರದಲ್ಲಿ ರಾಜ್ಯಮಟ್ಟದಲ್ಲಿ ನಡೆಯುತ್ತಿರುವ ಹರಿತ ಕೇರಳಂ ಮಿಷನ್‌ ಪ್ರದರ್ಶನ ಮೇಳದಲ್ಲಿ ಕಾಸರಗೋಡಿನ ವೈಶಿಷ್ಟ್ಯವುಳ್ಳ ಸ್ಟಾಲ್‌ಗ‌ಳು ಗಮನ ಸೆಳೆಯುತ್ತಿವೆ.

ಪ್ಲಾಸ್ಟಿಕ್‌ ಬಳಕೆಗೆ ಪರ್ಯಾಯ ವ್ಯವ ಸ್ಥೆಯ ಬಗ್ಗೆ ಸಮಗ್ರ ಮಾಹಿತಿ ತಿಳಿಸುವ ಕಾಸರಗೋಡು ಜಿಲ್ಲೆಯ ಸ್ಟಾಲ್‌ಗ‌ಳು ಇಂದಿನ ಅನಿವಾರ್ಯ ಪರಿಸ್ಥಿತಿಗೆ ಮಹತ್ವ ನೀಡುತ್ತಿವೆ. ದಿನನಿತ್ಯ ಬಳಸುವ ಪ್ಲಾಸ್ಟಿಕ್‌ ಸಾಮಗ್ರಿಗಳು ಪ್ರಕೃತಿಗೆ ಮಾರಕವಾಗಿರುವುದು ಮತ್ತು ಪ್ರಕೃತಿಗೆ ಪೂರಕವಾಗಿರುವ ಸಾಮಗ್ರಿಗಳನ್ನೇ ಪ್ಲಾಸ್ಟಿಕ್‌ಗೆ ಬದಲಾಗಿ ಬಳಸುವ ಬಗೆಗಗಳನ್ನು ಇಲ್ಲಿ ವೈಜ್ಞಾನಿಕ ರೀತಿ ತಿಳಿಸಲಾಗುತ್ತಿದೆ.

ಮಡಿಕೈ ಗ್ರಾಮ ಪಂಚಾಯತ್‌ನಲ್ಲಿ “ಪಾಪ್ಲ’ ಎಂಬ ಹೆಸರಿನಲ್ಲಿ ಆರಂಭಿಸಿರುವ ಅಡಿಕೆ ಹಾಳೆಯ ತಟ್ಟೆ ನಿರ್ಮಾಣ ಘಟಕದ ಉತ್ಪನ್ನಗಳು ಈ ಸ್ಟಾಲ್‌ನ ಪ್ರಧಾನ ಆಕರ್ಷಣೆಯಾಗಿವೆ. ಮಡಿಕೈ ನಿವಾಸಿ ದೇವ ಕುಮಾರ್‌ ದಂಪತಿ ಹಾಳೆಯಿಂದ ತಯಾರಿಸಿದ ತಟ್ಟೆ, ಲೋಟ, ಪಾತ್ರೆಗಳು ಮುಟ್ಟಪ್ಪಾಳೆ ಇತ್ಯಾದಿಗಳ ಮೂಲಕ ಗಮನ ಸೆಳೆದಿದ್ದಾರೆ. ಬೇಡಗಂ ಕುಂಡಂಕುಳಿಯ ಅಪ್ಪಾರನ್‌ ಪಾರ್ಕ್‌ ಕುಟುಂಬಶ್ರೀ ಘಟಕದ ವತಿಯಿಂದ ನಿರ್ಮಿಸಲಾದ ಬಟ್ಟೆ ಚೀಲಗಳು, ಎ.ಆರ್‌.ಸಿ. ಕರಕುಶಲ ವಸ್ತುಗಳು, ಮುನ್ನಾಡ್‌ನ‌ ಆರ್ಟಿಸ್ಟ್‌ ರಾಘವನ್‌ ಅವರು ಹಾಳೆಯಲ್ಲಿ ನಿರ್ಮಿಸಿದ ಗೋಡೆಯಲ್ಲಿ ತೂಗಿಹಾಕುವ ಅಲಂಕಾರ ವಸ್ತುಗಳು, ಕೇರ ಕ್ರಾಫ್ಟ್‌ ಎಂಬ ಹೆಸರಿನಲ್ಲಿ ಆರ್ಟಿಸ್ಟ್‌ ಲೋಹಿತಾಕ್ಷನ್‌ ನಿರ್ಮಿಸುವ ಗೆರಟೆ ಶಿಲ್ಪಗಳು, ದೀಪಗಳು, ಪೆನ್‌ ಸ್ಟಾಂಡ್‌, ಕಾಂಞಂಗಾಡ್‌ ನಗರಸಭೆಯ ಮೂಲಕ ನಿರ್ಮಿಸಲಾದ ಬಟ್ಟೆ ಚೀಲ, ಕಾಲೊರೆಸುವ ಬಟ್ಟೆ ಇತ್ಯಾದಿಗಳು ಈ ಸ್ಟಾಲ್‌ನ ಗರಿಮೆ ಹೆಚ್ಚಿಸಿದ್ದವು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.