ಮಗಳಿಗೆ ಕಥುವಾ ಬಾಲಕಿಯ ಹೆಸರು


Team Udayavani, Apr 15, 2018, 7:00 AM IST

24.jpg

ಕಾಸರಗೋಡು: ಜಮ್ಮು- ಕಾಶ್ಮೀರದ ಕಥುವಾದಲ್ಲಿ ಬುಡಕಟ್ಟು ಬಾಲಕಿಯೊಬ್ಬಳು ನಲುಗಿದ್ದಾಳೆ. ಘಟನೆ ಕ್ರೂರ, ಪ್ರತಿಭಟನೆಗೆ ನೂರು ವಿಧ; ಸಹಾನುಭೂತಿ ಸೂಚಿಸುವುದಕ್ಕೆ ಸಾವಿರ ದಾರಿ. ನೀಲೇಶ್ವರದ ಮಲಯಾಳ ಪತ್ರಕರ್ತರೊಬ್ಬರು ತನ್ನ ಮಗಳಿಗೆ ಆ ಕಾಶ್ಮೀರಿ ಬಾಲಕಿಯ ಹೆಸರು ಇರಿಸಿದ್ದಾರೆ. ಹಸುಳೆಯ ಫೋಟೋ ಜತೆಗೆ ರಜಿತ್‌ ರಾಂ ಮಾಡಿರುವ ಫೇಸ್‌ಬುಕ್‌ ಪೋಸ್ಟ್‌ ಎಲ್ಲರ ಅಭಿನಂದನೆಗೆ ಪಾತ್ರವಾಗಿದೆ.

ಮಗಳಿಗೆ ಆಸಿಫಾ ಎಸ್‌. ರಾಜ್‌ ಎನ್ನುವ ಹೆಸರಿಟ್ಟಿರುವುದಾಗಿ ತನ್ನ ಫೇಸ್‌ಬುಕ್‌ ಪುಟದಲ್ಲಿ ಪ್ರಕಟಿಸಿರುವ ರಜಿತ್‌ ರಾಂ ನೀಲೇಶ್ವರ ನಿವಾಸಿ, ಕಣ್ಣೂರು ಮಾತೃಭೂಮಿ ಪತ್ರಿಕೆಯ ಉಪ ಸಂಪಾದಕ. ಅಮಾನುಷವಾಗಿ ಕೊಲೆಗೈಯಲ್ಪಟ್ಟ ಕಾಶ್ಮೀರಿ ಬಾಲಕಿಗೆ ನ್ಯಾಯ ದೊರಕಬೇಕು ಎಂಬ ಏಕ ದೃಷ್ಟಿಯಿಂದ ತಾನು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ರಜಿತ್‌ ರಾಂ ಹೇಳಿದ್ದಾರೆ. ದೂರದ ಕಾಶ್ಮೀರದಲ್ಲಿಯೂ ಅವರ ಪೋಸ್ಟ್‌ ಸುದ್ದಿ ಮಾಡಿದೆ, ಪ್ರಶಂಸೆ ಮತ್ತು ಚರ್ಚೆಗೆ ಕಾರಣವಾಗಿದೆ.

“ಹೆಸರಿಟ್ಟೆ; ಅದೇ, ಅದೇ ಹೆಸರು. ಆಸಿಫಾ ಎಸ್‌. ರಾಜ್‌. ನನ್ನ ಮಗಳವಳು’ ಎಂದು ರಜಿತ್‌ ರಾಂ ಬರೆದುಕೊಂಡಿದ್ದಾರೆ. ಪೋಸ್ಟ್‌ ಮಾಡಿದ ಕೆಲವೇ ನಿಮಿಷಗಳಲ್ಲಿ 25,000 ಲೈಕ್ಸ್‌, 16,024ದಷ್ಟು ಶೇರ್‌ ಆಗಿದೆ. ಫೆಬ್ರವರಿ ತಿಂಗಳಲ್ಲಿ ರಜಿತ್‌ ರಾಂಗೆ ಎರಡನೇ ಮಗಳು ಜನಿಸಿದ್ದು. ಹೆಸರು ಹುಡುಕುತ್ತಿದ್ದ ಸಂದರ್ಭ ಕಾಶ್ಮೀರದಲ್ಲಿ ಎಂಟು ವರ್ಷದ ಬಾಲೆ ಆಸಿಫಾಳ ಘಟನೆ ಬೆಳಕಿಗೆ ಬಂದಿತ್ತು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.