ಬೆಳ್ಳೂರು ಬಂಜರು ಗದ್ದೆಯಲ್ಲಿ ಮಳೆ ಸೊಬಗು


Team Udayavani, Jul 20, 2019, 5:33 PM IST

gade

ಕಾಸರಗೋಡು : ಬೆಳ್ಳೂರು ಗ್ರಾ.ಪಂ. ಮತ್ತು ಕುಟುಂಬಶ್ರೀ ಸಿಡಿಎಸ್‌ ವತಿಯಿಂದ ಎಡಮೊಗೆರು ಗದ್ದೆಯಲ್ಲಿ ಮಳೆ ಸೊಬಗು ಕಾರ್ಯಕ್ರಮ ನಡೆಯಿತು.

ಕಣ್ಮರೆಯಾಗುತ್ತಿರುವಂತಹ ಪರಂಪರಾಗತ ಕೃಷಿ ಪದ್ಧತಿಯನ್ನು ಪುನರುದ್ಧರಿಸಲು ಹಾಗೂ ಬಂಜರು ಭೂಮಿಯನ್ನು ಅಭಿವೃದ್ಧಿಗೊಳಿಸುವ ಮತ್ತು ಯುವ ಸಮೂಹ ಹಾಗೂ ವಿದ್ಯಾರ್ಥಿಗಳನ್ನು ಕೃಷಿ ವಲಯದತ್ತ ಆಕರ್ಷಿಸುವ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ತಲೆಮಾರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಕುಟುಂಬಶ್ರೀ ಜಿಲ್ಲಾ ಮಿಷನ್‌ ನಿರ್ದೇಶನದಂತೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳ್ಳೂರು ಗ್ರಾ.ಪಂ.ನ ಸಿಡಿಎಸ್‌ ಅಧ್ಯಕ್ಷೆ ಮಾಲಿನಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾ.ಪಂ.ನ ಅಧ್ಯಕ್ಷರಾದ ಲತಾ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್‌ ಸ್ಥಾಯಿ ಸಮಿತಿ ಅಧ್ಯಕ್ಷೆ ಪಿ.ಎ. ಉಷಾ, ಜಿಲ್ಲಾ ಪಂ. ಸದಸ್ಯರಾದ ಅಡ್ವ.ಶ್ರೀಕಾಂತ್‌, ಜಿಲ್ಲಾ ಕೋರ್ಡಿನೇಟರ್‌ ಟಿ.ಟಿ.ಸುರೇಂದ್ರನ್‌, ಪಂಚಾಯತು ಉಪಾಧ್ಯಕ್ಷರಾದ ಪುರುಷೋತ್ತಮನ್‌ ಸಿ.ವಿ., ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲತಿ ಜೆ ರೈ, ಮನೋಹರ ಎನ್‌.ಎ., ಗೀತಾ ಕೆ ಮತ್ತು ಬ್ಲೋಕ್‌ ಪಂ. ಸದಸ್ಯರಾದ ಸತ್ಯವತಿ ಸಿ.ರೈ , ಶ್ರೀಧರ ಎಂ., ಬೆಳ್ಳೂರು ಗ್ರಾ.ಪಂ. ಸದಸ್ಯರಾದ ವಿಶಾಲಾಕ್ಷಿ ಬಿ.ಆರ್‌.ಜಯಕುಮಾರ್‌ ಕೆ., ಶಕೀನಾ ಬಾನು, ಉಷಾ, ರಾಧಾ ವಿ, ಬಾಬು ಅನೆಕ್ಕಳ, ಸುಜಾತ ಎಂ. ರೈ, ರಾಧಾಕೃಷ್ಣ , ಸೇವಾ ಸಹಕಾರಿ ಬ್ಯಾಂಕ್‌ ಬೆಳ್ಳೂರಿನ ಅಧ್ಯಕ್ಷರಾದ ವಿ.ಎಸ್‌. ಸುಬ್ರಹ್ಮಣ್ಯ ಕಡಂಬಳಿತ್ತಾಯ, ಗ್ರಾಮೀಣ ಬ್ಯಾಂಕಿನ ಜಯಕುಮಾರ್‌, ಪಂಚಾಯತು ಕಾರ್ಯದರ್ಶಿ ಗೀತಾ ಕುಮಾರಿ ಮುಂತಾದವರು ಉಪಸ್ಥಿತರಿದ್ದರು. ಮಹಾದೇವ ಸಿ.ಎಂ. ಸ್ವಾಗತಿಸಿ ನಿರ್ಮಲ ವಂದಿಸಿದರು. ಕಾರ್ಯಕ್ರಮದಲ್ಲಿ ವಿಶೇಷ ವಸ್ತು ಪ್ರದರ್ಶನ ನಡೆಯಿತು. ಕೆಸರು ಗದ್ದೆ ಓಟ, ಗೋಣಿ ಚೀಲ ಓಟ, ರಿಲೆ, ಹಗ್ಗ-ಜಗ್ಗಾಟ ಹಾಗೂ ಇನ್ನಿತರ ಕ್ರೀಡೆಗಳು ಜರಗಿತು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.