ತೀವ್ರ ಆರ್ಥಿಕ ಬಿಕ್ಕಟ್ಟು: ಸಾಲದ ಕೂಪದಲ್ಲಿ ಕೇರಳರಾಜ್ಯ ರಸ್ತೆ ಸಾರಿಗೆ


Team Udayavani, Feb 9, 2018, 8:23 PM IST

Kerala-KSRTC-9-2.jpg

ಕಾಸರಗೋಡು: ಕೇರಳ ರಾಜ್ಯ ರಸ್ತೆ  ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಪ್ರತಿ ಬಸ್‌ ತಲಾ ಒಂದು ಕೋಟಿ ರೂಪಾಯಿಗಿಂತಲೂ ಹೆಚ್ಚು ಸಾಲದ ಹೊರೆ ಹೊತ್ತಿದೆೆ. ಕಳೆದ ಅನೇಕ ವರ್ಷಗಳಿಂದ ಕೇರಳ ಸರಕಾರಿ ಬಸ್‌ಗಳ ಲಾಭಾಂಶ ಕಡಿಮೆಯಾಗುತ್ತಿದ್ದು, ವೆಚ್ಚದ ಪ್ರಮಾಣ ಅಧಿಕವಾಗುತ್ತಿದೆ. ಆದ್ದರಿಂದ ಸಾಲದ ಮೊತ್ತ  ಹೆಚ್ಚುತ್ತಾ ಹೋಗುತ್ತಿದೆ. ಕೇರಳ ಎಸ್‌ಆರ್‌ಟಿಸಿ ವಿಭಾಗವು ಒಟ್ಟು ಆರು ಸಾವಿರ ಬಸ್‌ಗಳನ್ನು ಹೊಂದಿದ್ದು, ಆ ಪೈಕಿ ಐದು ಸಾವಿರ ಬಸ್‌ಗಳು ಇದೀಗ ದಿನಂಪ್ರತಿ ಸರ್ವೀಸ್‌ ನಡೆಸುತ್ತಿವೆ. ಇದನ್ನೆಲ್ಲ ಅವಲೋಕಿಸುವಾಗ ಕೆಎಸ್‌ಆರ್‌ಟಿಸಿ ಸದ್ಯ 5,079.59 ಕೋಟಿ ರೂ.ಗಳ ಸಾಲ ಹೊಂದಿದೆ. ಅಂದರೆ ಪ್ರತಿ ಬಸ್‌ ತಲಾ ಒಂದು ಕೋಟಿ ರೂ. ಗಿಂತಲೂ ಹೆಚ್ಚು ಸಾಲದ ಹೊರೆಯಲ್ಲಿ ಸಿಲುಕಿಕೊಂಡಿದೆ. ಇದು ಕೆಎಸ್‌ಆರ್‌ಟಿಸಿ ವಿಭಾಗದ ಅಧಿಕೃತ ಲೆಕ್ಕಾಚಾರವಾಗಿದೆ.

ಆದಾಯ ಮತ್ತು  ಖರ್ಚುಗಳ ನಡುವಿನ ಅಂತರ ಹೆಚ್ಚಾಗಿರುವುದೇ ಕೆಎಸ್‌ಆರ್‌ಟಿಸಿ ನಷ್ಟದ ಕೂಪದಲ್ಲಿ  ಬೀಳಲು ಪ್ರಧಾನ ಕಾರಣವಾಗಿದೆ. ಕೆಎಸ್‌ಆರ್‌ಟಿಸಿ ವಿಭಾಗದ ಅಂಕಿ ಅಂಶಗಳನ್ನು ಲೆಕ್ಕಹಾಕಿದಾಗ ಈ ವಲಯವು ಹೊಂದಿರುವ ಸಾಲದ ಹೊರೆಯಿಂದ ಸದ್ಯ ಹೊರಬರಲು ಸಾಧ್ಯವೇ ಇಲ್ಲ  ಎಂಬುದು ಸಾಬೀತಾಗುತ್ತಿದೆ. ಕೆಎಸ್‌ಆರ್‌ಟಿಸಿ ಬ್ಯಾಂಕ್‌ಗಳ ಒಕ್ಕೂಟ 1,246.40 ಕೋಟಿ ರೂ., ಪಾಲ್ಗಾಟ್‌ ಜಿಲ್ಲಾ  ಸಹಕಾರಿ ಬ್ಯಾಂಕ್‌ 372.57 ಕೋಟಿ ರೂ., ಹುಡ್ಕೋ 255.36 ಕೋಟಿ ರೂ., ಕೆಡಿಡಿಎಫ್‌ಸಿ 885.38 ಕೋಟಿ ರೂ. ಸಾಲ ನೀಡಿದೆ.

ಕೆಎಸ್‌ಆರ್‌ಟಿಸಿಯ ತಿಂಗಳ ಆದಾಯ 165 ಕೋಟಿ ರೂ. ಆಗಿದ್ದರೆ, ವೆಚ್ಚ 354 ಕೋಟಿ ರೂ. (ಅಂದರೆ ಆದಾಯಕ್ಕಿಂತ ಇಮ್ಮಡಿ ವೆಚ್ಚ) ಆಗಿದೆ. ವೇತನಕ್ಕಾಗಿ 84.5 ಕೋಟಿ ರೂ., ಪಿಂಚಣಿಗಾಗಿ 60 ಕೋಟಿ ರೂ., ಡೀಸೆಲ್‌ಗೆ 90 ಕೋಟಿ ರೂ. ಮತ್ತಿತರ ಖರ್ಚುಗಳಿಗಾಗಿ ಪ್ರತಿ ತಿಂಗಳು ತಲಾ 120.50 ಕೋಟಿ ರೂ. ಮೀಸಲಿರಿಸಬೇಕಾಗಿದೆ. ಡೀಸೆಲ್‌ ಖರೀದಿಸಿದ ವತಿಯಿಂದ ತೈಲ ಸಂಸ್ಥೆಗಳಿಗೆ 128 ಕೋಟಿ ರೂ. ಮತ್ತು ಬಿಡಿಭಾಗಗಳು ಖರೀದಿಸಿದ ವತಿಯಿಂದ 25 ಕೋಟಿ ರೂ. ನೀಡಲು ಬಾಕಿಯಿದೆ. ಇದನ್ನೆಲ್ಲಾ  ಅವಲೋಕಿಸಿದಾಗ ಕೇರಳ ಕೆಎಸ್‌ಆರ್‌ಟಿಸಿ ಸಂಸ್ಥೆಯ ಉಳಿವು ಯಕ್ಷಪ್ರಶ್ನೆಯಾಗಿಯೇ ಮುಂದುವರಿಯುತ್ತಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.