ಕೂಡ್ಲು ಗ್ರಾಮೋತ್ಸವ ವೈಭವ: ನಾಡ ಜನತೆಗೆ ಸಂಭ್ರಮ


Team Udayavani, Sep 17, 2019, 5:59 AM IST

16KSDE12

ಕಾಸರಗೋಡು : ಮಳೆಯ ಅಬ್ಬರದಿಂದಾಗಿ ಮುಂದೂಡಲಾಗಿದ್ದ ಕೂಡ್ಲು ಗ್ರಾಮೋತ್ಸವ ಬಹಳ ವಿಜೃಂಭಣೆಯಿಂದ ರವಿವಾರ ಜರಗಿತು. ಕೂಡ್ಲು ಪ್ರದೇಶದ ಹನ್ನೊಂದು ಕ್ಲಬ್‌ಗಳು ಹಾಗೂ ಕುಟುಂಬ ಶ್ರೀ, ವಿವಿಧ ಸಂಘ ಸಂಸ್ಥೆಗಳು, ಮಕ್ಕಳು, ಹಿರಿಯರು ಭೇದವಿಲ್ಲದೆ ಗ್ರಾಮಸ್ಥರು ಒಂದಾಗಿ ಇಡೀ ದಿವಸವನ್ನು ಜಾನಪದ ಕ್ರೀಡಾ ಆವಿಷ್ಕಾರಗಳಿಗಾಗಿ ಮೀಸಲಿಟ್ಟರು. ಛತ್ರಪತಿ ಕೂಡ್ಲು ಇವರ ನೇತೃತ್ವದಲ್ಲಿ ಬೆಳಗ್ಗಿನಿಂದ ಸಂಜೆ ತನಕ ಕೂಡ್ಲು ಶ್ರೀ ಶೇಷವನ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರ ಪರಿಸರದಲ್ಲಿ ಎರಡನೇ ವರ್ಷದ ಕೂಡ್ಲು ಗ್ರಾಮೋತ್ಸವ -2019 ಜರಗಿತು.

ಜಿಲ್ಲಾ ಪಂಚಾಯತ್‌ ಸದಸ್ಯ, ನ್ಯಾಯವಾದಿ ಕೆ. ಶ್ರೀಕಾಂತ್‌ ಕಾರ್ಯ ಕ್ರಮವನ್ನು ಉದ್ಘಾಟಿಸಿದರು.

ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರ ಟ್ರಸ್ಟಿ ವೇಣುಗೋಪಾಲ ಮಾಸ್ಟರ್‌ ಉಪಸ್ಥಿತರಿದ್ದರು.

ಶಿವಮಂಗಲ ಶ್ರೀ ಸದಾಶಿವ ಕ್ಷೇತ್ರದ ಅರ್ಚಕರಾದ ನಾಗೇಂದ್ರ ಭಟ್‌ ಅಧ್ಯಕ್ಷತೆ ವಹಿಸಿದರು. ಮೊಗ್ರಾಲ್‌ ಪುತ್ತೂರು ಗ್ರಾಮ ಪಂಚಾಯತ್‌ ಸದಸ್ಯೆ ಲೀಲ, ಮಧೂರು ಪಂಚಾಯತ್‌ ಸದಸ್ಯ ವೆಂಕಟರಮಣ ಅಡಿಗ ಮೊದಲಾದವರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ 2019ನೇ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ ಎ ಪ್ಲಸ್‌ ಗಳಿಸಿದ ವಿದ್ಯಾರ್ಥಿಗಳಿಗೆ, ಚಿನ್ಮಯ ಟ್ರಸ್ಟ್‌ ನಡೆಸಿದ ರಾಜ್ಯಮಟ್ಟದ ಭಗವದ್ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿಗೆ, ಕೃಷಿಕರಿಗೆ ಹಾಗೂ ರಾಜ್ಯಕ್ಕಾಗಿ ಸೇವೆ ಸಲ್ಲಿಸಿದ, ನಿವೃತ್ತಿ ಹೊಂದಿದ ಊರಿನ ಸೈನಿಕರಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನ ಬಿಸಿ ಗಂಜಿ ಊಟದ ವ್ಯವಸ್ಥೆಯನ್ನೂ ಮಾಡಲಾಯಿತು. ಗ್ರಾಮೋತ್ಸವ ಕಳೆದ ಬಳಿಕ ಗದ್ದೆಯಲ್ಲಿ ಛತ್ರಪತಿ ಕೂಡ್ಲು ಗುಂಪಿನ ಸದಸ್ಯರು ಕೃಷಿಯನ್ನು ನಡೆಸಿ ಸಿಗುವ ಭತ್ತವನ್ನು ಪೂರ್ಣವಾಗಿ 2020ರಲ್ಲಿ ದೇವರಗುಡ್ಡೆ ಶ್ರೀ ಶೈಲ ಮಹಾದೇವ ಕ್ಷೇತ್ರದಲ್ಲಿ ನಡೆಯುವ ಅತಿರುದ್ರ ಮಹಾಯಾಗಕ್ಕೆ ನೀಡಲಾಗುವುದು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.