ಎಲ್.ಡಿ.ಎಫ್. ಅಭ್ಯರ್ಥಿ ಕೆ.ಪಿ. ಸತೀಶ್ ಚಂದ್ರನ್ ನಾಮಪತ್ರ ಸಲ್ಲಿಕೆ
Team Udayavani, Mar 29, 2019, 7:05 PM IST
ಕಾಸರಗೋಡು: ಎಲ್.ಡಿ.ಎಫ್. ಅಭ್ಯರ್ಥಿ ಕೆ.ಪಿ. ಸತೀಶ್ ಚಂದ್ರನ್ ನಾಮಪತ್ರ ಸಲ್ಲಿಕೆ ಬದಿಯಡ್ಕ: ಕಾಸರಗೋಡು ಲೋಕಸಭೆ ಕ್ಷೇತ್ರದ ಎಲ್.ಡಿ.ಎಫ್. ಅಭ್ಯರ್ಥಿ ಕೆ.ಪಿ. ಸತೀಶ್ ಚಂದ್ರನ್ ಇಂದು ನಾಮಪತ್ರ ಸಲ್ಲಿಸಿದರು. ಬೆಳಗ್ಗೆ 10.30 ಕ್ಕೆ ಮುಖ್ಯ ಚುನಾವಣಾಧಿಕಾರಿಯಾದ ಡಾ.ಡಿ.ಸಜಿತ್ ಬಾಬು ಅವರಿಗೆ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಮುನ್ನ ಸಿ.ಪಿ.ಎಂ. ಕಾಸರಗೋಡು ಜಿಲ್ಲಾ ಸಮಿತಿ ಕಚೇರಿಯಿಂದ ಮೆರವಣಿಗೆ ನಡೆಸಲಾಯಿತು. ಕೇರಳದಲ್ಲಿ ಲೋಕಸಭೆ ಚುನಾವಣೆ ಸಂಬಂಧ ಅಭ್ಯರ್ಥಿಗಳ ನಾಮಪತ್ರಿಕೆ ಸಲ್ಲಿಕೆ ಆರಂಭಗೊಂಡಿದ್ದು , ಇದುವರೆಗೂ ಯಾರು ನಾಮಪತ್ರ ಸಲ್ಲಿಸಿರಲಿಲ್ಲ.
ಏ.4 ರ ತನಕ ನಾಮಪತ್ರ ಸಲ್ಲಿಸಬಹುದಾಗಿದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರಿಗೆ, ಅವರ ಅನುಪಸ್ಥಿತಿಯಲ್ಲಿ ಸಹಾಯಕ ಚುನಾವಣಾಧಿಕಾರಿಗೆ ಸಲ್ಲಿಸಬಹುದುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ