ಎಡರಂಗ ಎಣ್ಮಕಜೆ ಪಂಚಾಯತ್ ಮಟ್ಟದ ಚುನಾವಣ ರ್ಯಾಲಿ
Team Udayavani, Apr 20, 2019, 9:00 PM IST
ಕುಂಬಳೆ: ಎಡರಂಗ ಎಣ್ಮಕಜೆ ಪಂಚಾಯತ್ ಮಟ್ಟದ ಚುನಾವಣ ರ್ಯಾಲಿಯು ಪೆರ್ಲದಲ್ಲಿ ನಡೆಯಿತು. ತೃಕ್ಕರಿಪ್ಪುರ ಶಾಸಕ ಎಂ ರಾಜಗೋಪಾಲನ್ ಉದ್ಘಾಟಿಸಿ ಮಾತನಾಡಿ ಕಾಸರಗೋಡು ಲೋಕಸಭಾ ಕ್ಷೇತ್ರದ ಎಡರಂಗದ ಅಭ್ಯರ್ಥಿ ಕೆ.ಪಿ.ಸತೀಶ್ಚಂದ್ರನ್ ಅವರಿಗೆ ಮತ ಯಾಚಿಸಿದರು.ಎಡರಂಗ ಪಂಚಾಯತ್ ಸಮಿತಿ ಅಧ್ಯಕ್ಷ ನರಸಿಂಹ ಪೂಜಾರಿ ಅಧ್ಯಕ್ಷತೆ ವಹಿಸಿದರು.ಎಡರಂಗ ನಾಯಕರಾದ ಗೋವಿಂದನ್ ಪಳ್ಳಿಕಾಪಿಲ್, ವಿ.ಪಿ.ಪಿ. ಮುಸ್ತಫಾ, ಪಿ.ಕೆ. ಮಂಜುನಾಥ, ಕೆ. ಸಬೀಶ್, ವಿ. ವಿನೋದ್, ಜಿ. ಚಮದ್ರಮೋಹನ, ಕೆ. ಶಶಿ, ಕೆ.ಕೆ.ಅಬ್ದುಲ್ಲ ಕುಂಞಿ ಭಾಗವಹಿಸಿ ಮಾತನಾಡಿದರು.ಕೆ.ಸುಧಾಕರ ಮಾಸ್ಟರ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?