ದೇಶರಕ್ಷಣೆ ಯುವಕರ ಧ್ಯೇಯವಾಗಲಿ: ಕೊಂಡೆವೂರು ಶ್ರೀ


Team Udayavani, May 15, 2019, 8:15 PM IST

kondevooru-shree

ಕುಂಬಳೆ: ಕಾಸರಗೋಡು ಜಿಲ್ಲೆಯ ಯುವಕರಿಗೆ ಸೈನ್ಯಕ್ಕೆ ಸೇರುವ ಸದಾವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಅವೇಕ ಕಾಸರಗೋಡು ಟ್ರಸ್ಟ್‌ ಮತ್ತು ಉಪ್ಪಳ ಶ್ರೀ ನಿತ್ಯಾನಂದ ಚಾರಿಟೇಬಲ್‌ ಟ್ರಸ್ಟ್‌ ಸಹಯೋಗದಲ್ಲಿ ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಆಶ್ರಯದಲ್ಲಿ ಡಿಫೆನ್ಸ್‌ ಪ್ರಿ ರಿಕ್ರೂಟೆ¾ಂಟ್‌ ಟೈÅನಿಂಗ್‌ ಶಿಬಿರದ ದಾಖಲಾತಿ ಮತ್ತು ಸ್ಕ್ರೀನಿಂಗ್‌ ಪರೀಕ್ಷೆ ಕೊಂಡೆವೂರಿನಲ್ಲಿ ನಡೆಯಿತು.

ಪರೀಕ್ಷೆಯಲ್ಲಿ ನೂರRಕಿಂತಲೂ ಅಧಿಕ ಉತ್ಸಾಹಿ ಯುವಕರು ಭಾಗವಹಿಸಿದರು.

ಕೊಂಡೆವೂರು ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿಯವರು ಆಶೀರ್ವಚನ ನೀಡಿ, ದೇಶ ರಕ್ಷಣೆಯ ಕಾರ್ಯವನ್ನು ಮಾಡುವ ಧೈರ್ಯ ಪ್ರತಿಯೊಬ್ಬ ಯುವಕರಲ್ಲೂ ಜಾಗೃತವಾಗಬೇಕು. ಅಂತಹ ಶ್ರೇಷ್ಠ ಕೈಕಂರ್ಯವನ್ನು ನಡೆಸಲು ಯುವಕರು ಮುಂದೆ ಬರಬೇಕು. ತಾಯಿ ಭಾರತಿಯ ಸೇವೆಯ ಸದವಕಾಶವನ್ನು ಜಿಲ್ಲೆಯ ಯುವಜನತೆ ಪಡೆದುಕೊಳ್ಳಲು ಈ ತರಬೇತಿ ಸಂಪೂರ್ಣ ಸಹಕಾರಿಯಾಗಲಿ ಎಂದರು.

ಆವೇಕ್‌ ಕಾಸರಗೋಡು ಸಂಘಟನೆಯ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಹರೀಶ್‌ ಕುಮಾರ್‌, ಪ್ರಮುಖರಾದ ನಾರಾಯಣ ಬೆಂಗಳೂರು, ಸುಧಾಮ ಗೋಸಾಡ, ಪಿ. ಸುರೇಶ್‌ ಕುಮಾರ್‌ ಶೆಟ್ಟಿ, ವಿವೇಕ್‌ ಕಾಸರಗೋಡು, ಸದಸ್ಯರಾದ ನಿಖೀಲ್‌, ನಿಖೀಲೇಶ್‌, ಹರೀಶ್‌ ಕುಮಾರ್‌, ಕೆ.ಜಿ. ಮನೋಹರ್‌, ದಿನೇಶ್‌ ಎಂ. ಭಾಗವಹಿಸಿದ್ದರು.

ಕಾರ್ಯದರ್ಶಿ ಕೆ. ಗುರುಪ್ರಸಾದ್‌ ಪ್ರಭು ಸ್ವಾಗತಿಸಿದರು. ಹರೀಶ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.