“ತುಮುಲಗಳಿಂದ ಪಾರಾಗಲು ಸಾಹಿತ್ಯ ವಿಚಾರ ಔಷಧ’


Team Udayavani, Oct 5, 2019, 5:30 AM IST

04KSDE9

ಕುಂಬಳೆ: ಹಿಂದಿನ ಯುಗಗಳಲ್ಲಿ ಪಾತಾಳ ಲೋಕದ ರಾಕ್ಷಸರು, ದೇಶದೊಳಗಿನ ರಾಕ್ಷಸರು, ಬಳಿಕ ಕುಟುಂಬದೊಳಗಿನ ರಾಕ್ಷಸೀ ಶಕ್ತಿಗಳೊಂದಿಗೆ ಯುದ್ಧ ನಡೆಯುತ್ತಿದ್ದು ಪುರಾಣಗಳಿಂದ ವೇದ್ಯವಾಗುತ್ತದೆ. ಆದರೆ ಇಂದು ನಮ್ಮೊಳಗೇ ಯುದ್ಧ ಏರ್ಪಟ್ಟಿರುವುದು ಕಂಡುಬರುತ್ತಿದೆ. ಇಂತಹ ಆಂತರ್ಯದ ಸವಾಲುಗಳಿಗೆ ಪ್ರತಿಸ್ಪಂದಿಯಾಗಿ ತುಮುಲ ಗಳಿಂದ ಪಾರಾಗುವಲ್ಲಿ ಸಾಹಿತ್ಯ, ಸಾಂಸ್ಕೃತಿಕ ವಿಚಾರಗಳು ಔಷಧಿಯಂತೆ ನೆರವಾಗುತ್ತದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ, ಹಿರಿಯ ಕನ್ನಡ ಹೋರಾಟಗಾರ ನಾರಾಯಣ ಗಟ್ಟಿ ಕುಂಬಳೆ ಅವರು ತಿಳಿಸಿದರು.

ಸವಿ ಹೃದಯದ ಕವಿ ಮಿತ್ರರು ವೇದಿಕೆ ಪೆರ್ಲ, ಕಾಸರಗೋಡು ಹಾಗೂ ಸಿರಿಗನ್ನಡ ವೇದಿಕೆ ಕೇರಳ ಗಡಿನಾಡ ಘಟಕಗಳ ಜಂಟಿ ಆಶ್ರಯದಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ನಾರಾಯಣಮಂಗಲದಲ್ಲಿರುವ ನಿವೃತ್ತ ಶಿಕ್ಷಕ, ಶಿಕ್ಷಣ ತಜ್ಞ ವಿ.ಬಿ.ಕುಳಮರ್ವ ಅವರ ಸ್ವಗೃಹ ಶ್ರೀನಿಧಿ ನಿಲಯದಲ್ಲಿ ಆಯೋಜಿಸಲಾಗಿದ್ದ ದಸರಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಸಾಹಿತಿ, ಪ್ರಾಧ್ಯಾಪಕಿ ಸೀತಾಲಕ್ಷಿ$¾à ವರ್ಮ ವಿಟ್ಲ ಅವರೊಂದಿಗೆ ಜಂಟಿಯಾಗಿ ದೀಪಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರಾÂನಂತರ ಕಂಡ ದೇಶ ವಿಭಜನೆ ಮತ್ತು ರಾಜ್ಯ ಪುನರ್ವಿಂಗಡಣೆಯ ಮರೆಯಲ್ಲಿ ಕನ್ನಡದ ನೆಲವನ್ನು ತುಂಡರಿಸಿ ಅನ್ಯಾಯವೆಸಗಿದಂತಹ ಎರಡು ಘಟನಾ ವಳಿಗಳು ಭವಿಷ್ಯದಲ್ಲಿ ಎಂದಿಗೂ ಮರುಕ ಳಿಸಬಾರದು. ಅಸ್ಮಿತೆಗೆ ಒದಗುವ ವ್ಯಾಕುಲ ಗಳು ನಾಶಕ್ಕೆ ಕಾರಣವಾಗುವ ಸತ್ಯ ನಮ್ಮ ಕಣ್ಣಿದಿರು ಭೀತಿಗೊಳಿಸುತ್ತಿದ್ದು, ಸಾಹಿತ್ತಿಕ ಚಟುವಟಿಕೆಗಳ ಮೂಲಕ ನಿರಂತರ ಭಾಷಾ ಜಾಗೃತಿ ಸಾಧ್ಯವಾಗುವುದು ಎಂದು ಅವರು ಈ ಸಂದರ್ಭ ತಿಳಿಸಿದರು.

ನಿವೃತ್ತ ಉಪಜಿಲ್ಲಾ ಧಿಕಾರಿ ಬಿ.ಬಾಲಕೃಷ್ಣ ಅಗ್ಗಿತ್ತಾಯ ಮಧೂರು, ಕವಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ, ನಿವೃತ್ತ ಜಿಲ್ಲಾ ಶಿಕ್ಷಣಾ ಧಿಕಾರಿ ಸೀತಾಲಕ್ಷ್ಮೀ ಕುಳಮರ್ವ, ಸವಿ ಹೃದಯದ ಕವಿಮಿತ್ರರು ವೇದಿಕೆಯ ಸಂಚಾಲಕ ಸುಭಾಶ್‌ ಪೆರ್ಲ,‌ ರಿತೇಶ್‌ ಕಿರಣ್‌ ಕಾಟುಕುಕ್ಕೆ, ಅಭಿಲಾಷ್‌ ಪೆರ್ಲಮೊದಲಾದವರು ಉಪಸ್ಥಿತರಿದ್ದರು. ವಿ.ಬಿ.ಕುಳಮರ್ವ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಂಸ್ಕೃತಿಕತೆಗಳ ಮೌಲ್ಯಗಳ ಗಟ್ಟಿತನವನ್ನು ಸಮರ್ಪಕವಾಗಿ ತಿಳಿಯಪಡಿಸುವ ಚಟುವಟಿಕೆಗಳು ನಿರಂತರವಾಗಿರಬೇಕು. ಎಂದು ತಿಳಿಸಿದರು. ಮುರಳೀಧರ ಯಾದವ್‌ ನಾಯ್ಕಪು ಅವರಿಂದ ದಸರಾ ನಾಡಹಬ್ಬ ವಿಶೇಷೋಪನ್ಯಾಸ ನಡೆಯಿತು. ಆನಂದ ರೈ ಅಡ್ಕಸ್ಥಳ ಸ್ವಾಗತಿಸಿ, ಪುರುಷೋತ್ತಮ ಭಟ್‌ ಕೆ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಗಮಕ ಕಲಾ ಪರಿಷತ್ತು ಗಡಿನಾಡ ಘಟಕಾಧ್ಯಕ್ಷ ಟಿ.ಶಂಕರನಾರಾಯಣ ಭಟ್‌, ಸಿರಿಗನ್ನಡ ವೇದಿಕೆ ಎಸ್‌.ಕೆ.ಗೋಪಾಲಕೃಷ್ಣ ಭಟ್‌, ಜಯ ಮಣಿಯಂಪಾರೆ, ರಾಮಚಂದ್ರ ಬಲ್ಲಾಳ್‌ ನಾಟೆಕಲ್ಲು, ಉಪಸ್ಥಿತರಿದ್ದರು. ಪರಿಣಿತಾ ರವಿ ಎಡನಾಡು ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಸತ್ಯವತಿ ಕೊಳಚಪ್ಪು ಚಾಲನೆ ನೀಡಿದರು.

“ಗಟ್ಟಿತನ‌ ಅಗತ್ಯ’
ಕವಯಿತ್ರಿ, ಪ್ರಾಧ್ಯಾಪಕಿ ಸೀತಾ ಲಕ್ಷ್ಮೀ ವರ್ಮ ವಿಟ್ಲ ಅವರು ಮಾತ ನಾಡಿ, ಕನ್ನಡ ಭಾಷೆ, ಸಂಸ್ಕೃತಿಯ ಬೆಳವಣಿಗೆಗೆ ಹೊಸ, ಯುವ ತಲೆ ಮಾರುಗಳನ್ನು ರೂಪಿಸುವಲ್ಲಿ ಇಂತಹ ಸಾಹಿತ್ತಿಕ ಮೌಲ್ಯಯುತ ಕಾರ್ಯಕ್ರಮಗಳು ನಿತ್ಯ ನಡೆಯುತ್ತಿ ರಬೇಕು. ಆಂಗ್ಲ ಸಹಿತ ಇತರ ಭಾಷೆ ಗಳ ಕಲಿಕೆಗೂ ಮೊದಲು ಮಾತೃ ಭಾಷೆಯ ಗಟ್ಟಿತನ ಸುದೃಢ ವ್ಯಕ್ತಿ ಯಾಗಿ ನಿರ್ಮಾಣಗೊಳ್ಳುವಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ ಎಂದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.