ಮೀಟರ್‌ ಟೆಸ್ಟಿಂಗ್‌: ಜಿಲ್ಲಾ ಪ್ರಯೋಗಾಲಯಕ್ಕೆ ರಾಷ್ಟ್ರೀಯ ಅಂಗೀಕಾರ


Team Udayavani, Jan 19, 2019, 12:30 AM IST

17ksde10.jpg

ಕಾಸರಗೋಡು: ರಾಜ್ಯ ಎಲೆಕ್ಟ್ರಿಕಲ್‌ ಇನ್‌ಸ್ಪೆಕ್ಟರೇಟ್‌ ವ್ಯಾಪ್ತಿಯ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಮೀಟರ್‌ ಟೆಸ್ಟಿಂಗ್‌ ಆ್ಯಂಡ್‌ ಸ್ಟಾಂಡರ್ಡ್ಸ್‌ ಲೆಬೋರೆಟರಿಗೆ ಕೇಂದ್ರ ಸರಕಾರದ ಸಯನ್ಸ್‌ ಆ್ಯಂಡ್‌ ಟೆಕ್ನಾಲಜಿ ಇಲಾಖೆ ವ್ಯಾಪ್ತಿಯ ನ್ಯಾಷನಲ್‌ ಅಕ್ರಡಿಷನ್‌ ಲೆಬೋರೇಟರೀಸ್‌ (ಎನ್‌.ಎ.ಬಿ.ಎಲ್‌) ರಾಷ್ಟ್ರೀಯ ಮಟ್ಟದ ಅಂಗೀಕಾರ ಲಭಿಸಿದೆ.

ಪ್ರಯೋಗಾಲಯದ ವಿದ್ಯುತ್‌ ಬಳಕೆ ಗಣನೆ ಮಾಡುವ ಎನರ್ಜಿ ಮೀಟರ್‌ ಕಾಲಿಬರೇಷನ್‌ ವಿಭಾಗ ಈ ಅಂಗೀಕಾರಕ್ಕೆ ಅರ್ಹವಾಗಿದೆ. ಈ ಮೂಲಕ ಗ್ರಾಹಕರು ನಂಬುಗೆಯೊಂದಿಗೆ ಮನೆಗಳಲ್ಲಿ, ಇತರ ಸಂಸ್ಥೆಗಳಲ್ಲಿ ಎನರ್ಜಿ ಮೀಟರ್‌ ಕಾಲಿಬರೇಟ್‌ ನಡೆಸಬಹುದಾಗಿದೆ. ದಿಲ್ಲಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಎನ್‌.ಎ.ಬಿ.ಎಲ್‌. ಮಂಡಳಿ ಪ್ರತಿನಿದಿಗಳು ಕಳೆದ ವರ್ಷ ಏಪ್ರಿಲ್‌ ತಿಂಗಳಲ್ಲಿ ಈ ಪ್ರಯೋಗಾಲಯಕ್ಕೆ ಆಗಮಿಸಿ ತಪಾಸಣೆ ನಡೆಸಿದ್ದರು. ಈಗ ಎನರ್ಜಿ ಮೀಟರ್‌ ಕಾಲಿಬರೇಶನ್‌ ಅಲ್ಲದೆ ಇಲೆಕ್ಟಿÅಕಲ್‌ ಉಪಕರಣಗಳಾದ ಇ.ಎಲ್‌.ಸಿ.ಬಿ., ಸಿ.ಎ., ಇಂಡಕ್ಷನ್‌ ಟೆಸ್ಟರ್‌ ಇತ್ಯಾದಿಗಳೂ ಈ ಪ್ರಯೋಗಾಲಯದಲ್ಲಿ ಚಟುವಟಿಕೆ ನಡೆಸುತ್ತಿವೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.