ಇಂದು ಸಮಾನತೆಯ ಸಂದೇಶ ಸಾರುವ “ತಿರುವೋಣಂ’


Team Udayavani, Aug 25, 2018, 12:28 PM IST

onam.jpg

ಕಾಸರಗೋಡು: ಸಮಾನತೆಯ ಸಾರವನ್ನು ಶಾಂತಿ ಸಾಮರಸ್ಯದ ಸಂದೇಶವನ್ನು ಸಾರುವ ಕೇರಳೀಯರ ನಾಡ ಹಬ್ಬ “ಓಣಂ’. ಜಾತಿ, ಮತ, ಧರ್ಮಗಳ ಎಲ್ಲೆ ಮೀರಿ ಯಾವುದೇ ತಾರತಮ್ಯವಿಲ್ಲದೆ ಆಚರಿಸುವ ಓಣಂ ಹಬ್ಬ ಭಾವೈಕ್ಯತೆಯನ್ನು ಬಿಂಬಿಸಿ ಮುಖ್ಯ ವಾಹಿನಿಯಲ್ಲಿ ಬೆರೆಯುವುದು ಒಂದು ರಸ ಕ್ಷಣ. ಪ್ರೀತಿ, ಐಶ್ವರ್ಯ ಹಾಗೂ ಸಮೃದ್ಧಿಯ ಸಂಕೇತವಾಗಿರುವ ಓಣಂ ಉತ್ಸವದ ತಿರುವೋಣಂ ಆ. 25ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು. ಓಣಂ ಹಬ್ಬದ ಕೇರಳೀಯರಿಗೆ ಸಂತೋಷದ ಹೊನಲಿನ ಉತ್ಸವ. ಆದರೆ ಈ ಬಾರಿ ಕೇರಳದಲ್ಲಿ ಹಿಂದೆಂದೂ ಕಾಣದ ನೆರೆಯ ಹಾವಳಿಯಿಂದಾಗಿ ಓಣಂ ಹಬ್ಬಕ್ಕೆ ಮಂಕು ಉಂಟಾಗಿದೆ. ಸರಕಾರಿ ಮಟ್ಟದ ಯಾವುದೇ ಕಾರ್ಯಕ್ರಮ ಈ ಬಾರಿ ಇಲ್ಲ.

ಹೂವಿನ ರಂಗೋಲಿ, ಮಕ್ಕಳಾಟ, ವಿವಿಧ ಸ್ಪರ್ಧೆಗಳು, ಕ್ಲಬ್‌ಗಳ ವತಿಯಿಂದ ನಡೆಯುವ ಓಣಂ ಆಚರಣೆಗಳು ಈ ಬಾರಿ ಮಂಕಾಗಿದ್ದರೂ ಸಾಂಕೇತಿಕವಾಗಿ ಓಣಂ ಹಬ್ಬವನ್ನು ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ. ತಮ್ಮ ಮನೆಗಳಲ್ಲಿ ಮಾಡುವ ವಿಶೇಷ ಅಡುಗೆಗಳಿಗಾಗಿ ಬೇಕಾದ ಸಾಮಗ್ರಿ ಹೊಸಬಟ್ಟೆಗಳನ್ನು ಖರೀದಿಸಿ ಜನರು ಈಗಾಗಲೇ ಸಿದ್ಧರಾಗಿದ್ದಾರೆ.

ಸಂಪದ್ಭರಿತ, ಪ್ರಾಮಾಣಿಕ, ಅಸತ್ಯ ವಿಲ್ಲದ ಒಂದು ಉತ್ತಮ ಕಾಲದ ಸ್ಮರಣೆಯನ್ನು   ನವೀಕರಿಸುವ    ಹಬ್ಬವಾಗಿದೆ ಓಣಂ. ಇಲ್ಲಿ ಹಿಂದೆ ರಾಜ್ಯವನ್ನಾಳುತ್ತಿದ್ದ ಮಹಾಬಲಿಯ ಕಾಲವೆಂದರೆ ಅದು ಐಶ್ವರ್ಯ ಪೂರ್ಣ ಕಾಲ ಎಂದು ತಿಳಿಯಲಾಗಿದೆ. 

ಇದರ ಸ್ಮರಣೆಗಾಗಿ  ಮಹಾಬಲಿ ತನ್ನ ಪ್ರಜೆಗಳನ್ನು ನೋಡಲು ವರ್ಷಕ್ಕೊಮ್ಮೆ ಬರುತ್ತಾನೆ ಎಂಬ ನಂಬಿಕೆಯಲ್ಲಿ ಆತನನ್ನು ಸ್ವಾಗತಿಸಲು ಹೂವಿನ ರಂಗೋಲಿ “ಪೂಕಳಂ’ ರಚಿಸಿ ಸಿದ್ಧರಾಗಿದ್ದಾರೆ. ಆದರೆ ಈ ಬಾರಿ ರಾಜ್ಯದಲ್ಲಿ ಉಂಟಾದ ನೆರೆಯಿಂದ ಲಕ್ಷಾಂತರ ಮಂದಿ ಸಂಕಷ್ಟ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಓಣಂ ಹಬ್ಬಕ್ಕೆ ಸಂಬಂಧಿಸಿ ಯಾವುದೇ ಸದ್ದುಗದ್ದಲವಿಲ್ಲ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.