ಕಾಲಿಚ್ಚಾಮರಂ-ಪರಪ್ಪ ರಸ್ತೆ ಸ್ಥಿತಿ ಶೋಚನೀಯ

ಜಿಲ್ಲಾ ಪಂಚಾಯತ್‌ ಅವಗಣನೆ

Team Udayavani, May 14, 2019, 6:00 AM IST

13KSDE12

ಕಾಸರಗೋಡು: ಬೀರಿ ಕುಳಂನ ಕಾಲಿಚ್ಚಾನಡ್ಕ – ಪರಪ್ಪ ರಸ್ತೆ ಅತ್ಯಂತ ಶೋಚನೀಯ ಸ್ಥಿತಿ ಯಲ್ಲಿದ್ದು, ಜಿಲ್ಲಾ ಪಂಚಾಯತ್‌ನ ಅವಗಣನೆಯ ವಿರುದ್ಧ ಡಿವೈಎಫ್‌ಐ ಹೋರಾಟಕ್ಕೆ ಸಜ್ಜಾಗಿದೆ.

ಹೊಂಡ ಗುಂಡಿಯಿಂದಾಗಿ ರಸ್ತೆ ಶೋಚನೀಯ ಸ್ಥಿತಿಗೆ ತಲುಪಿದ್ದು ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ರಸ್ತೆಯನ್ನು ದುರಸ್ತಿ ಗೊಳಿಸದಿರುವ ಜಿಲ್ಲಾ ಪಂಚಾಯತ್‌ನ ಅವಗಣನೆಯನ್ನು ಪ್ರತಿಭಟಿಸಿ ಡಿವೈಎಫ್‌ಐ ಬೀರಿಕುಳಂ ವಲಯ ಸಮಿತಿ ಹೋರಾಟ ನಡೆಸು ವುದಾಗಿ ಮುನ್ನೆಚ್ಚರಿಕೆ ನೀಡಿದೆ. ಪ್ರಸ್ತುತ ರಸ್ತೆಯ ಮೂರು ಕಿ.ಮೀ. ನೀಳಕ್ಕೆ ಈ ಹಿಂದೆ ಮೆಕಾಡಂ ಟಾರಿಂಗ್‌ ಮಾಡಲಾಗಿತ್ತು. ಬಾಕಿ ಇರುವ 10 ಕಿ.ಮೀ. ರಸ್ತೆ ಸಂಪೂರ್ಣವಾಗಿ ಶೋಚನೀಯ ಸ್ಥಿತಿಗೆ ತಲುಪಿದೆ. ರಸ್ತೆಯುದ್ದಕ್ಕೂ ಹೊಂಡಗುಂಡಿ ನಿರ್ಮಾಣವಾಗಿದೆ. ಬಾಕಿಯಿರುವ ಭಾಗದಲ್ಲಿ ಮೂರು ಕಿ.ಮೀ.ನಂತೆ ಪ್ರತೀ ವರ್ಷ ಟಾರಿಂಗ್‌ ನಡೆಸಲಾಗುವುದೆಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದರು. ಆದರೆ ಭರವಸೆ ಈ ವರೆಗೂ ಈಡೇರಿಲ್ಲ. ಹೊಂಡಗುಂಡಿ ರಸ್ತೆಯಲ್ಲಿ ವಾಹನಗಳು ಬಿದ್ದು ಅಪಘಾತ ದಿನಾ ಘಟನೆಯಾಗಿದೆ.

ರಸ್ತೆಯುದ್ದಕ್ಕೂ ಹೊಂಡದಿಂದಾಗಿ ಸುಗಮ ವಾಹನ ಸಂಚಾರ ಸಾಧ್ಯವಾ ಗದೆ ವಾಹನಗಳು ಹೊಂಡಕ್ಕೆ ಬೀಳುತ್ತಿ ರುವುದರಿಂದ ವಾಹನಗಳ ಬಿಡಿ ಭಾಗಗಳು ಹಾನಿಯಾಗುತ್ತಿದ್ದು, ಇದರಿಂದ ವಾಹನಗಳಿಗೆ ಹಾನಿ ಉಂಟಾಗುತ್ತವೆ.

ಹಾನಿಗೀಡಾದ ವಾಹನಗಳ ದುರಸ್ತಿಗೆ ಬಾರೀ ಹಣವನ್ನು ವೆಚ್ಚ ಮಾಡಬೇಕಾಗುತ್ತದೆ.ರಸ್ತೆ ಹೊಂಡಕ್ಕೆ ವಾಹನ ಬೀಳುವುದರಿಂದ ಜಲ್ಲಿಗಳು ಸಿಡಿದು ದಾರಿ ಹೋಕರಿಗೂ ಬಡಿದು ಗಾಯಗೊಳ್ಳುತ್ತಿರುವ ಘಟನೆ ನಿತ್ಯಸಂಭವವಾಗಿದೆ.ಈ ಬಗ್ಗೆ ಜಿಲ್ಲಾ ಪಂಚಾಯತ್‌ ಕಾರ್ಯದರ್ಶಿಗೆ ಡಿವೈಎಫ್‌ಐ ವಲಯ ಸಮಿತಿ ಮನವಿ ಮಾಡಿದೆ.

ರಸ್ತೆಯನ್ನು ಶೀಘ್ರ ದುರಸ್ತಿಗೊ ಳಿಸದಿದ್ದಲ್ಲಿ ತೀವ್ರ ಹೋರಾಟ ನಡೆಸು ವುದಾಗಿ ಡಿವೈಎಫ್‌ಐ ಮುನ್ನೆಚ್ಚರಿಕೆ ನೀಡಿದೆ. ಈ ಬಗ್ಗೆ ನಡೆದ ಸಭೆಯಲ್ಲಿ ಉಮೇಶ್‌ ಕಾಳಿಯಾನಂ ಅವರು ಅಧ್ಯಕ್ಷತೆ ವಹಿಸಿದರು.

ಜಿಲ್ಲಾ ಸಮಿತಿ ಸದಸ್ಯ ಕೆ.ಮಣಿ, ಕೆ.ದಿಲೀಪ್‌, ವಿನೀಶ್‌, ಕೆ.ಎಂ.ಪ್ರದೀಪ್‌ ಕುಮಾರ್‌ ಮೊದಲಾದವರು ಮಾತನಾಡಿದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.