ರಂಗಸಿರಿ ಭಾಗವತಿಕೆ ರಂಗಪ್ರವೇಶ


Team Udayavani, May 12, 2019, 6:00 AM IST

11KSDE4

ಬದಿಯಡ್ಕ: ಬದಿಯಡ್ಕ ಕೇಂದ್ರೀಕರಿಸಿ ನಾಡಿನಾದ್ಯಂತ ಸದಾ ತನ್ನ ಉತ್ತಮ ಚಟುವಟಿ ಕೆಗಳಿಂದಾಗಿ ರಂಗಸಿರಿ ಸಾಂಸ್ಕೃತಿಕ ವೇದಿಕೆಯು ಗುರುತಿಸಲ್ಪಟ್ಟಿದೆ. ಈಗಾಗಲೇ ಯಕ್ಷಗಾನ ಕ್ಷೇತ್ರಕ್ಕೆ ಹಲವು ರತ್ನಗಳನ್ನು ಕೊಡುಗೆ ನೀಡಿದ ಸಂಸ್ಥೆಯು ಇದೀಗ ತನ್ನ ಮೊದಲ ಹಿಮ್ಮೇಳ ತರಗತಿಯ ವಿದ್ಯಾರ್ಥಿಗಳನ್ನು ರಂಗಪ್ರವೇಶ ಮಾಡಿಸುತ್ತಿರುವುದು ಸಂತಸದ ವಿಚಾರ ಎಂಬುದಾಗಿ ನಿವೃತ್ತ ಪ್ರಾಂಶುಪಾಲ, ಅರ್ಥದಾರಿ, ರಂಗಸಿರಿಯ ಗೌರವ ಸಲಹೆಗಾರ ಡಾ|ಬೇಸಿ ಗೋಪಾಲಕೃಷ್ಣ ಭಟ್‌ ನುಡಿದರು.

ಅವರು ಪೆರಡಾಲ ಶ್ರೀ ಉದನೇಶ್ವರ ಕ್ಷೇತ್ರದಲ್ಲಿ ರಂಗಸಿರಿ ಸಂಸ್ಥೆಯ ವಿದ್ಯಾರ್ಥಿ ಶ್ರೀಶ ಕುಮಾರ ಪಂಜಿತ್ತಡ್ಕ ಅವರ ಭಾಗವತಿಕೆ ರಂಗಪ್ರವೇಶ ಹಾಗೂ ತಾಳಮದ್ದಳೆ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತಾಡಿದರು.

ಸೂರ್ಯನಾರಾಯಣ ಪದಕಣ್ಣಾಯ ಅವರ ಶಿಷ್ಯನಾಗಿ ಈಗಾಗಲೇ ಹವ್ಯಾಸಿ ಯಕ್ಷರಂಗದಲ್ಲಿ ಕಟ್ಟು, ರಾಜ, ಪಕಡಿ, ಸ್ತ್ರೀ, ಬಣ್ಣದ ವೇಷ ಹೀಗೆ ಎಲ್ಲಾ ವೇಷಗಳಲ್ಲೂ ಒಟ್ಟು ಸುಮಾರು 500ರಷ್ಟು ವೇದಿಕೆಗಳನ್ನೇರಿ ತನ್ನದೇ ಗುರುತನ್ನು ಮೂಡಿ ಸುತ್ತಿರುವ ಅಧ್ಯಾಪಕ ಶ್ರೀಶ ಕುಮಾರ ಪಂಜಿತ್ತಡ್ಕ ಅವರು ಭಾಗವತಿಕೆ ಕ್ಷೇತ್ರಕ್ಕೂ ಪ್ರವೇಶಿಸಿದರು.
ಪ್ರಸ್ತುತ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿಯಾಗಿರುವ ಅವರು ಸಂಸ್ಥೆಯನ್ನು ಸ್ಥಾಪಿಸಲು ಯಕ್ಷಗಾನ ಗುರುಗಳ ಹಾಗೂ ಹಿರಿಯರನೇಕರ ಪ್ರೇರಣೆ, ಸಹಕಾರ ಕಾರಣವೆಂದು ಸ್ಮರಿಸಿಕೊಳ್ಳುತ್ತಾರೆ.

ಇಂದು ಯಕ್ಷಗಾನ ನಾಟ್ಯ, ಹಿಮ್ಮೇಳ, ಶಾಸ್ತ್ರೀಯ ಹಾಗೂ ಸುಗಮ ಸಂಗೀತ ತರಗತಿಗಳನ್ನು ನಡೆಸುತ್ತಿರುವ ರಂಗಸಿರಿಯು ವಿಶಾಲವಾಗಿ ಬೆಳೆದು ದಶಮಾನೋತ್ಸವದ ಹೊಸ್ತಿಲಲ್ಲಿ, ತನ್ನ ಹಿಮ್ಮೇಳ ತರಗತಿಯ ಮೊದಲ ವಿದ್ಯಾರ್ಥಿಗಳ ಭಾಗವತಿಕೆಯ ರಂಗಪ್ರವೇಶವನ್ನು ಕಾಣುತ್ತಿರುವುದು ಸಂಸ್ಥೆಯ ಸಾಧೆಗಳಲ್ಲೊಂದು. ಶ್ರೀ ಸೂರ್ಯನಾರಾಯಣ ಪದಕಣ್ಣಾಯರು ಸಂಸ್ಥೆಯ ಯಕ್ಷಗಾನ ಗುರುಗಳಾಗಿ ನಾಟ್ಯ, ಹಿಮ್ಮೇಳ ತರಗತಿಗಳನ್ನು ಸಮರ್ಥವಾಗಿ ನಡೆಸುತ್ತಿದ್ದಾರೆ.

ಭಾಗವತಿಕೆ ರಂಗಪ್ರವೇಶದಂಗವಾಗಿ ಭಕ್ತ ಸುಧನ್ವ ತಾಳಮದ್ದಳೆ ಸೇವೆಯನ್ನು ಆಯೋಜಿಸಲಾಗಿತ್ತು. ಭಾಗವತಿಕೆಯಲ್ಲಿ ವಿದ್ಯಾರ್ಥಿಗಳಾದ ಶ್ರೀಶ ಕುಮಾರ ಪಂಜಿತ್ತಡ್ಕ, ವಿದ್ಯಾ ಕುಂಟಿಕಾನಮಠ ಹಾಗೂ ಶಶಿಧರ ಮುಳ್ಳೇರಿಯ ಸಹಕರಿಸಿದರು.

ಚೆಂಡೆಯಲ್ಲಿ ಶಿವಶಂಕರ ಭಟ್‌ ಅಂಬೆಮೂಲೆ ಹಾಗೂ ಮದ್ದಳೆಯಲ್ಲಿ ಸವ್ಯಸಾಚಿ ಯಕ್ಷಗುರು ಶ್ರೀ ಸೂರ್ಯನಾರಾಯಣ ಪದಕಣ್ಣಾಯ ತಮ್ಮ ಕೈಚಳಕ ಮೆರೆದರು.ಶ್ರುತಿಯಲ್ಲಿ ಸುಧೀರ್‌ ಕುಮಾರ್‌ ರೈ ಮುಳ್ಳೇರಿಯ ಸಹಕಾರ ನೀಡಿದರು. ಅರ್ಥಗಾರಿಕೆಯಲ್ಲಿ ಕೃಷ್ಣನಾಗಿ ಡಾ.ಬೇಸಿ ಗೋಪಾಲಕೃಷ್ಣ ಭಟ್‌, ಅರ್ಜುನನಾಗಿ ಶ್ರೀಶ ಕುಮಾರ ಪಂಜಿತ್ತಡ್ಕ, ಸುಧನ್ವನಾಗಿ ವಿದ್ಯಾ ಕುಂಟಿಕಾನಮಠ, ಪ್ರಭಾವತಿಯಾಗಿ ಸುಪ್ರೀತಾ ಸುಧೀರ್‌ ಮುಳ್ಳೇರಿಯ ರಂಜಿಸಿದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.