ಮತ ಎಣಿಕೆಗೆ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿ


Team Udayavani, May 22, 2019, 6:10 AM IST

mata-enike-siddate-poorna

ಕುಂಬಳೆ: ಕಾಸರಗೋಡು ಲೋಕಸಭೆ ಚುನಾವಣೆಯ ಮತ ಎಣಿಕೆಯು ಮೇ 23ರಂದು ಪಡನ್ನಕ್ಕಾಡ್‌ ನೆಹರೂ ಕಲಾವಿಜ್ಞಾನ ಕಾಲೇಜಿನಲ್ಲಿ ನಡೆಯಲಿದೆ. ಗ್ರಾಮ, ನಗರಗಳ ವ್ಯತ್ಯಾಸವಿಲ್ಲದೆ ಈ ಬಾರಿಯ ಲೋಕಸಭೆ ಚುನಾವಣೆ ಸಂಬಂಧ ಕಳೆದ ಒಂದು ತಿಂಗಳ ಕಾಲಗಳಿಂದ ನಡೆದುಬರುತ್ತಿರುವ ಬಿಸಿ ಚರ್ಚೆ ಮತಗಣನೆ ನಡೆದು ಫಲಿತಾಂಶ ಪ್ರಕಟಗೊಂಡು ಕೊನೆಗೊಳ್ಳಲಿದೆ.

ಮತಗಣನೆಗಿರುವ ಎಲ್ಲ ಸಿದ್ಧತೆಗಳು ಕೊನೆಯ ಹಂತದಲ್ಲಿವೆ ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿದರು. ಇದರಂಗವಾಗಿ ಮೈಕ್ರೋ ಆಬ್ಸರ್‌ವರ್‌ಗಳ ತರಬೇತಿ ಕಾರ್ಯಕ್ರಮ ಮೇ 21ರಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ಜರಗಿತು..

ಮತಗಣನೆ ಕೇಂದ್ರವಾಗಿರುವ ಪಡನ್ನಕ್ಕಾಡ್‌ ನೆಹರೂ ಕಾಲೇಜಿನಲ್ಲಿ ಮಂಜೇಶ್ವರ, ಕಾಸರಗೋಡು, ಕಾಞಂಗಾಡ್‌ ವಿಧಾನಸಭೆ ಕ್ಷೇತ್ರಗಳ ತಲಾ 14 ಎಣಿಕೆಯ ಮೇಜುಗಳು ಸಿದ್ಧವಾಗಿವೆ. ಉದುಮಕ್ಕೆ 10, ತೃಕ್ಕರಿಪುರಕ್ಕೆ 13, ಪಯ್ಯನ್ನೂರು, ಕಲ್ಯಾಶೇರಿಗೆಗಳಿಗೆ ತಲಾ 12 ಮತೆಎಣಿಕೆ ಮೇಜುಗಳಿವೆ. ಈ ಮೇಜುಗಳ ನಿಗಾದ ಹೊಣೆ ಉಪಚುನಾವಣಾಧಿಕಾರಿಗಳಿಗೆ ನೀಡಲಾಗಿದೆ. ಪ್ರತಿ ಗಣನೆ ಮೇಜಿನಲ್ಲೂ ಕೌಂಟಿಂಗ್‌ ಸೂಪರ್‌ ವೈಸರ್‌ಗಳು, ಕೌಂಟಿಂಗ್‌ ಅಸಿಸ್ಟೆಂಟ್‌ಗಳು, ಮೈಕೋÅಒಬ್ಸರ್‌ವರ್‌ ಗಳು ಇರುವರು.

ಮೈಕೋÅ ಒಬ್ಸರ್‌ ವರ್‌ಗಳ ನಿಗಾದಲ್ಲಿ ಕೌಂಟಿಂಗ್‌ ಸೂಪರ್‌ ವೈಸರ್‌ ಮತ್ತು ಕೌಂಟಿಂಗ್‌ ಅಸಿಸ್ಟೆಂಟ್‌ಗಳು ಪ್ರತಿ ಮೇಜಿನಲ್ಲಿ ಮತಗಳ ಗಣನೆ ನಡೆಸಲಿದ್ದಾರೆ. ಪ್ರತಿ ಗಣನೆಯ ಮೇಜಿನ ವ್ಯಾಪ್ತಿಯಲ್ಲಿ ಆಯಾ ಅಭ್ಯರ್ಥಿಗಳ ಏಜೆಂಟರು ಇರುವರು.

ಅಂಚೆ ಮತಗಳ ಗಣನೆ ಜಿಲ್ಲಾಧಿಕಾರಿಯವರ ಮೇಲ್ನೋಟದಲ್ಲಿ ನಡೆಯಲಿದೆ. ಇದಕ್ಕಾಗಿ ಸಹಾಯಕ ಜಿಲ್ಲಾಧಿಕಾರಿಯ ಶ್ರೇಣಿಯಲ್ಲಿರುವ 6 ಎ.ಆರ್‌.ಒ.ಗಳನ್ನು ನೇಮಿಸಲಾಗಿದೆ. ಇಲೆಕ್ಟ್ರಾನಿಕಲಿ ಟ್ರಾನ್ಸ್‌ಮಿಟೆಡ್‌ ಪೋಸ್ಟಲ್‌ ವೋಟ್‌ಗಳು, ಸ್ಕ್ಯಾನ್‌ ನಡೆಸಿ ಮತಗಣನೆ ನಡೆಸಲು 12 ಮೇಜುಗಳನ್ನು

ವಿಜಯೋತ್ಸವಕ್ಕೆ ಅವಕಾಶ
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಮೇ 23ರಂದು ವಿಜೇತ ಅಭ್ಯರ್ಥಿಯ ಪಕ್ಷಕ್ಕೆ ಮಾತ್ರ ವಿಜಯೋತ್ಸವ ಮೆರವಣಿಗೆ ನಡೆಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿರುವರು. ರಾಷ್ಟ್ರೀಯ ಮಟ್ಟದಲ್ಲಿ ವಿಜೇತ ರಾಜಕೀಯ ಪಕ್ಷದ ವಿಜಯೋತ್ಸವದ ಮೆರವಣಿಗೆ ಮೇ 24ರಂದು ನಡೆಸಬಹುದಾಗಿದೆ. ಬೇಕಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮೇ 23 ಮತ್ತು 24ರಂದು 144 ಕಾಯಿದೆ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿರುವರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.