ಹೊಳೆಯ ನೀರು ಹರಿಯದೆ ನಾಂಗಿ ಪ್ರದೇಶದ ನಿವಾಸಿಗಳಿಗೆ ಆತಂಕ !


Team Udayavani, Jul 17, 2019, 5:20 AM IST

hole-neeru

ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್‌ನ ಮೊಗ್ರಾಲ್‌ ಹೊಳೆಯ ನದಿಅಳಿವೆ ತೆರೆಯದ ಕಾರಣ ಮೊಗ್ರಾಲ್‌ ನಾಂಗಿ ಪ್ರದೇಶದ ಕೆಲವು ನಿವಾಸಿಗರು ಆತಂಕಪಡುವಂತಾಗಿದೆ. ಹೊಳೆಯ ನೀರು ಸಮುದ್ರಕ್ಕೆ ಸೇರುವಲ್ಲಿ ಮರಳು ತುಂಬಿ ಹೊಳೆಯ ನೆರೆ ನೀರು ಸಮುದ್ರಕ್ಕೆ ಸಾಗದೆ ಪ್ರದೇಶದಲ್ಲಿ ಉಕ್ಕಿ ಹರಿದು ಸ್ಥಳೀಯ ನಾಂಗಿ ಮಮ್ಮು ಮತ್ತು ಇತರ ಮನೆಯ ಅಂಗಳಕ್ಕೆ ನುಗ್ಗಿದ ಕಾರಣ ಮನೆಯವರು ಜೀವ ಕೈಯಲ್ಲಿ ಹಿಡಿದು ಜೀವಿಸಬೇಕಾಗಿದೆ.

ವರ್ಷಂಪ್ರತಿ ನಾಂಗಿ ಕಡಪ್ಪುರದಲ್ಲಿ ಇದೇ ರೀತಿ ನಡೆಯುತ್ತಿದ್ದು ಹೊಳೆಯ ನೀರು ಅಪಾಯದಂಚಿಗೆ ತಲಪಿದ ಬಳಿಕವೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಜೆ.ಸಿ.ಬಿ. ಯಂತ್ರದ ಮೂಲಕ ಅಳಿವೆಯಲ್ಲಿ ಕಣಿವೆ ನಿರ್ಮಿಸಿ ನೀರನ್ನು ಸಮುದ್ರಕ್ಕೆ ಹರಿಯಬಿಡಲಾಗುವುದು.ಆದರೆ ಈ ಬಾರಿ ಇನ್ನೂ ಆಳಿವೆ ತೆರೆದಿಲ್ಲ. ನೆರೆ ಭೀತಿಯ ಜೀವಭಯದಿಂದ ಮಮ್ಮು ಮತ್ತು ಮನೆಯವರು ಮನೆ ತೊರೆದು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿರುವರು.

ನೆರೆನೀರಿನಿಂದಾಗಿ ಸ್ಥಳೀಯ ಕರಾವಳಿ ತೀರದ ಡಾಮರು ರಸ್ತೆಯೂ ಅಪಾಯದಂಚಿನಲ್ಲಿದೆ. ರಸ್ತೆ ಮೇಲೆ ನೀರು ಹರಿದು ರಸ್ತೆ ಕೊಚ್ಚಿ ಹೋಗುವ ಮುನ್ನ ಮತ್ತು ಮನೆಗಳು ಕುಸಿಯುವ ಮುನ್ನ ಆಳಿವೆ ತೆರೆದು ನೀರು ಸಮುದ್ರಕ್ಕೆ ಹರಿಯುವಂತೆ ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯ ನಿವಾಸಿಗರು ಮತ್ತು ಮೊಗ್ರಾಲ್‌ ದೇಶೀಯ ವೇದಿ ಸಂಘಟನೆ ಸಂಬಂಧ ಪಟ್ಟ ಅಧಿಕಾರಿಗಳಲ್ಲಿ ಒತ್ತಾಯಿಸಿ ರುವರು. ಇಲ್ಲದಿದ್ದಲ್ಲಿ ನೆರೆ ನೀರು ಉಕ್ಕಿ ಅಪಾಯ ಸಂಭವಿಸಲಿದೆ. ಸಂಭಾವ್ಯ ದುರ‌ಂತಕ್ಕೆ ಮುನ್ನ ಅಧಿಕಾರಿಗಳು ಕಣ್ತೆರೆಯಬೇಕಾಗಿದೆ.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.