ಬ್ಯಾಲೆಟ್ ಪೇಪರ್ ಸಜ್ಜುಗೊಳಿಸುವ ಪ್ರಕ್ರಿಯೆಗೆ ಚಾಲನೆ
Team Udayavani, Apr 15, 2019, 6:30 AM IST
ಕಾಸರಗೋಡು: ಲೋಕಸಭೆ ಚುನಾವಣೆ ಅಂಗವಾಗಿ ಮತಯಂತ್ರಗಳಲ್ಲಿ ಬ್ಯಾಲೆಟ್ ಪೇಪರ್ ಸಜ್ಜುಗೊಳಿಸುವ ಪ್ರಕ್ರಿಯೆ ಎ.16ರಂದು ಬೆಳಗ್ಗೆ 7.30ಕ್ಕೆ ಕಾಸರಗೋಡು, ಕಾಞಂಗಾಡ್, ಪಯ್ಯನ್ನೂರು, ಮಾಡಾಯಿ ಪ್ರದೇಶಗಳಲ್ಲಿ ನಡೆಯಲಿದೆ.
ಮಂಜೇಶ್ವರ, ಕಾಸರಗೋಡು, ಉದುಮ ವಿಧಾನಸಭೆ ಕ್ಷೇತ್ರಗಳ ಮತಯಂತ್ರಗಳ ಬ್ಯಾಲೆಟ್ ಪೇಪರ್ಗಳು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕಾಸರಗೋಡು ಸರಕಾರಿ ಕಾಲೇಜಿನಲ್ಲಿ, ಕಾಞಂಗಾಡ್, ತ್ರಿಕರಿಪುರ ವಿಧಾನಸಭೆ ಕ್ಷೇತ್ರಗಳ ಪ್ರಕ್ರಿಯೆ ಪಡನ್ನಕ್ಕಾಡ್ ನೆಹರೂ ಕಾಲೇಜಿನಲ್ಲೂ, ಪಯ್ಯನ್ನೂರು ವಿಧಾನಸಭೆ ಕ್ಷೇತ್ರದ ಪ್ರಕ್ರಿಯೆ ಎ.ಕೆ.ಜಿ.ಹೈಯರ್ ಸೆಕೆಂಡರಿ ಶಾಲೆಯಲ್ಲಿ, ಕಲ್ಯಾಶೇರಿ ವಿಧಾನಸಭೆ ಕ್ಷೇತ್ರದ ಪ್ರಕ್ರಿಯೆ ಮಾಡಾಯಿ ಹೆಣ್ಣುಮಕ್ಕಳ ಹೈಯರ್ ಸೆಕೆಂಡರಿ ಸಾಲೆಯಲ್ಲಿ ನಡೆಯಲಿವೆ. ಎಲ್ಲ ಅಭ್ಯರ್ಥಿಗಳ ಪ್ರತಿನಿಧಿಗಳು ಸೂಕ್ತ ಸಮಯದಲ್ಲಿ ಹಾಜರಾಗುವಂತೆ ಜಿಲ್ಲಾ ಚುನಾವಣೆ ಅಧಿಕಾರಿಯೂ ಆಗಿರುವ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ