ಋಷಿ ಪರಂಪರೆ ಭಾರತದ ಜೀವನಾಡಿ: ವೇ|ಮೂ| ವಿಷ್ಣು ಆಸ್ರ


Team Udayavani, Apr 13, 2018, 9:00 AM IST

Rushi-12-4.jpg

ಬದಿಯಡ್ಕ: ಋಷಿ ಪರಂಪರೆ ಭಾರತದ ಜೀವನಾಡಿಯಾಗಿ ಪರಂಪರೆಯನ್ನು ಅರ್ಥವತ್ತಾಗಿ ನಡೆಸಿಕೊಂಡು ಬಂದಿದೆ. ಸನಾತನ ಸಂಸ್ಕೃತಿಯಲ್ಲಿ ಆಗಿ ಹೋದ ಎಲ್ಲ ಬೆಳವಣಿಗೆಗೆ ಕಾರಣ ಮುನಿಗಳಾಗಿದ್ದಾರೆ. ಎಷ್ಟೋ ಜ್ಞಾnನಪುರುಷರು, ಯುಗಪುರುಷರು,ದೇವತಾತ್ಮ ಸ್ವರೂಪಿಗಳು, ಎಲ್ಲರೂ ಕೂಡ ಮುನಿಗಳ ಅನುಗ್ರಹದಿಂದ ಬೆಳೆದವರು. ಮುನಿಗಳು ಎಂದರೆ ಜ್ಞಾನಿಗಳು ಅಂತಹ ಮುನಿಯೂರಿನಲ್ಲಿ ನೆಲೆಸಿದ ಭಗವಂತನ ಅನುಗ್ರಹಕ್ಕೆ ನಾವು ಪ್ರಾಪ್ತರಾಗೋಣ ಎಂದು ತಂತ್ರಿವರ್ಯ ಬ್ರಹಶ್ರೀ ವೇ|ಮೂ| ವಿಷ್ಣು ಆಸ್ರ ಉಳಿಯ ಹೇಳಿದರು.

ಅವರು ಮುನಿಯೂರು ಬೊಳ್ಳೂರು ಶ್ರೀ ಸದಾಶಿವ ಕ್ಷೇತ್ರದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಭಗವಂತನ ಸೇವೆಯನ್ನು ಮಾಡಿ ಪಡೆದಂತಹ ಭಗವದನುಗ್ರಹವನ್ನು ಸಮಾಜಕ್ಕೆ ವಿನಿಯೋಗಿಸಿದವರು ಮುನಿಗಳು ಅವರ ಬದುಕಿಗೆ ಪೂರಕವಾದಂತಹ ಇಂತಹ ಪ್ರದೇಶಕ್ಕೆ ಅದ್ಭುತ ಶಕ್ತಿಯಿದೆ. ಪವಿತ್ರವಾದ ಪ್ರಕೃತಿ ರಮಣೀಯವಾದ ಸ್ಥಳವಿದಾಗಿದೆ. ಮನುಷ್ಯನಿಗೆ ನೆಮ್ಮದಿ ದೊರಕಬೇಕಾದರೆ ಪ್ರಕೃತಿ ಒಲಿಯಬೇಕು. ದೇವರು ಏನನ್ನೂ ಬಯಸುವುದಿಲ್ಲ. ಎಲ್ಲವನ್ನು ನಮಗೆ ಕೊಡುತ್ತಾನೆ.ಲೋಕವೇ ಉದ್ಧರಿಸಲ್ಪಡಲಿ ಎಂದು ಬಯಸಿದ ಸಂಸ್ಕೃತಿ ಭಾರತೀಯರದ್ದಾಗಿದೆ ಎಂದು ಅವರು ತಿಳಿಸಿದರು.

ಮಲ್ಲ ದುರ್ಗಾಪರಮೇಶ್ವರೀ ಕ್ಷೇತ್ರ ಆಡಳಿತ ಮೊಕ್ತೇಸರ ಆನೆಮಜಲು ವಿಷ್ಣು ಭಟ್‌ ದೀಪ ಬೆಳಗಿಸಿ ಉದ್ಘಾಟಿಸಿ ದೇವಸ್ಥಾನಗಳು ಗತವೈಭವವನ್ನು ಮರಳಿ ಪಡೆಯುವುದರಿಂದ ಭಾರತೀಯ ಸಂಸ್ಕೃತಿ ಪ್ರಜ್ವಲಿಸುತ್ತದೆ. ದೇವಸ್ಥಾನದ ಜೀಣೋದ್ಧಾರಗಳಿಂದ ಊರಿನಲ್ಲಿ ಶಾಂತಿ ನೆಮ್ಮದಿ ಲಭಿಸುತ್ತದೆ ಎಂದು ಹೇಳಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಗೋಪಾಲ ಕೃಷ್ಣ ನಡ್ವಂತಿಲ್ಲಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ಎಂ. ಶ್ರೀನಿವಾಸ ನಡ್ವಂತಿಲ್ಲಾಯ ಸ್ವಾಗತಿಸಿ, ರಕ್ಷಾಧಿಕಾರಿ ಬಾಲಕೃಷ್ಣ ಶೆಟ್ಟಿ  ವಂದಿಸಿ, ಪ್ರಚಾರ ಸಮಿತಿ ಸಂಚಾಲಕ ರಾಜೇಶ್‌ ಮಾಸ್ತರ್‌ ಅಗಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.