ಸಾಯಿರಾಂ ಭಟ್‌ ಬಡವರಿಗೆ ನೀಡುವ 260ನೇ ಮನೆ ಹಸ್ತಾಂತರ


Team Udayavani, Jan 23, 2020, 1:42 AM IST

mane-hastantara

ಬದಿಯಡ್ಕ: ಕೊಡುಗೆ„ದಾನಿ ಕಿಳಿಂಗಾರು ಸಾಯಿರಾಂ ಗೋಪಾಲಕೃಷ್ಣ ಭಟ್‌ ಅವರು ಬಡಜನರಿಗೆ ಉಚಿತವಾಗಿ ನೀಡುವ 260ನೇ ಮನೆಯ ಕೀಲಿಕೈ ಹಾಗೂ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ನೀಡುವ ಹೊಲಿಗೆ ಯಂತ್ರಗಳನ್ನು ಕಾಸರಗೋಡು ಸಂಸದ ರಾಜ್‌ ಮೋಹನ್‌ ಉಣ್ಣಿತ್ತಾನ್‌ ಹಸ್ತಾಂತರಿಸಿದರು.

ಕಿಳಿಂಗಾರು ಸಾಯಿರಾಂ ನಿವಾಸದಲ್ಲಿ ಜರಗಿದ ಸಮಾರಂಭದಲ್ಲಿ ಅವರು ಮಾತನಾಡಿ ಬಡಜನರ ಜೀವನಕ್ಕೊಂದು ದಾರಿಯನ್ನು ಮಾಡಿಕೊಡುವುದರೊಂದಿಗೆ ಮನೆಯಿಲ್ಲ ದವರಿಗೆ ಮನೆಯನ್ನು ಕಟ್ಟಿಸಿಕೊಡುವ ದೊಡ್ಡ ಮನಸ್ಸು ಇವರದ್ದಾಗಿದೆ. ಇಂತಹ ಜನಪರವಾದ ಕಾರ್ಯಗಳನ್ನು ಮಾಡುವತ್ತ ರಾಜಕೀಯ ಪಕ್ಷಗಳೂ ಚಿಂತಿಸಬೇಕಾಗಿದೆ ಎಂದರು. ಮನೆಯ ಫಲಾನುಭವಿಗಳಾದ ಬೇಳದ ಅಪ್ಪಕುಂಞಿ-ಶಾರದಾ ದಂಪತಿ ಮನೆಯ ಕೀಲಿಕೈಯನ್ನು ಮತ್ತು ಸವಿತಾ ಕಿಳಿಂಗಾರು, ರಮ್ಲ, ಸುನಿತಾ, ವಸಂತಿ, ಮಾಲಿನಿ, ಅಂಜಲಿ, ಚಂದ್ರಿಕಾ ಹೊಲಿಗೆ ಯಂತ್ರಗಳನ್ನು ಪಡೆದುಕೊಂಡರು.

ಸಾಯಿರಾಂ ಗೋಪಾಲಕೃಷ್ಣ ಭಟ್ಟರ ಪುತ್ರ ಬದಿಯಡ್ಕ ಗ್ರಾಮ ಪಂಚಾಯತ್‌ ಅಧ್ಯಕ್ಷ ಕೆ.ಎನ್‌. ಕೃಷ್ಣ ಭಟ್‌ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಗ್ರಾಮ ಪಂಚಾಯತ್‌ ರಸ್ತೆ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನಗಳನ್ನು ಒದಗಿಸಿಕೊಡಬೇಕೆಂದು ಸಂಸದರಲ್ಲಿ ವಿನಂತಿಸಿದರು.

ಸಾಯಿರಾಂ ಗೋಪಾಲಕೃಷ್ಣ ಭಟ್‌, ಶಾರದಾ, ಕೆ.ಎನ್‌. ಶೀಲಾ ಕೃಷ್ಣಭಟ್‌, ಗ್ರಾಮ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ ಮಾನ್ಯ, ಸದಸ್ಯ ಡಿ. ಶಂಕರ, ಡಿ. ಕೃಷ್ಣ, ರವಿ ಮೆಣಸಿನಪಾರೆ, ಬದಿಯಡ್ಕ ಮಂಡಲ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣ, ಪಿ.ಜಿ. ಚಂದ್ರಹಾಸ ರೈ, ಅಬ್ಟಾಸ್‌, ಆನಂದ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೆ.ಎನ್‌. ವೇಣುಗೋಪಾಲ ವಂದಿಸಿದರು. ಮಧುರಾ ಕೆ.ಎಸ್‌. ಪ್ರಾರ್ಥನೆ ಹಾಡಿದರು.

ಮಹಿಳೆಯರು ಸ್ವಾವಲಂಬಿಗಳಾಗಲು ನೆರವು
1996ರಿಂದ ಮನೆ ಕಟ್ಟಿಕೊಡಲು ಪ್ರಾರಂಭಿಸಿದ್ದೇವೆ. ಅಂದಿನ ಕಾಲದಲ್ಲಿ ಖರ್ಚಾಗುತ್ತಿದ್ದ ಹಣ ಇಂದು ಸಾಕಾಗುತ್ತಿಲ್ಲ. ಇದರೊಂದಿಗೆ ಮಹಿಳೆಯರು ಸ್ವಾವಲಂಬಿಯಾಗಿ ಬದುಕನ್ನು ಸಾಗಿಸುವ ಸಲುವಾಗಿ ಹೊಲಿಗೆ ಯಂತ್ರಗಳನ್ನು ನೀಡುತ್ತಿದ್ದೇವೆ.
– ಕೆ.ಎನ್‌. ಕೃಷ್ಣ ಭಟ್‌, ಬದಿಯಡ್ಕ ಗ್ರಾ.ಪಂ. ಅಧ್ಯಕ್ಷ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.