ಕಾಸರಗೋಡಿನ ರ್ಯಾಂಕ್ ವಿಜೇತ ಶ್ರೀಕೃಷ್ಣ ಶರ್ಮರಿಗೆ ನಿವೇದಿತಾ ವತಿಯಿಂದ ಸನ್ಮಾನ
Team Udayavani, Apr 18, 2019, 5:06 PM IST
ಬದಿಯಡ್ಕ : ಕರ್ನಾಟಕ ಪಿ.ಯು.ಸಿ. ವಾಣಿಜ್ಯ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ಬದಿಯಡ್ಕ ಸಮೀಪದ ಪೆರಡಾಲ ಕಡಪ್ಪು ನಿವಾಸಿ ಕೃಷಿಕ ಸುಬ್ರಹ್ಮಣ್ಯ ಭಟ್ – ಶಾರದಾ ದಂಪತಿಗಳ ಪುತ್ರ ಶ್ರೀಕೃಷ್ಣ ಶರ್ಮನನ್ನು ನೀರ್ಚಾಲು ನಿವೇದಿತಾ ಸೇವಾಮಿಶನ್ ವತಿಯಿಂದ ಸನ್ಮಾನಿಸಿ, ಗೌರವಧನವನ್ನು ನೀಡಲಾಯಿತು.
ನೀರ್ಚಾಲು ನಿವೇದಿತಾ ಸೇವಾ ಮಿಷನ್ನ ಅಧ್ಯಕ್ಷ ಜಯದೇವ ಖಂಡಿಗೆ ಪದಾಧಿಕಾರಿಗಳೊಂದಿಗೆ ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್