ಹಿಂದೂ ಐಕ್ಯ ವೇದಿಕೆ ರಾಜ್ಯಾಧ್ಯಕ್ಷೆಯಾಗಿ ಕೆ.ಪಿ. ಶಶಿಕಲಾ ಟೀಚರ್‌ ಪುನರಾಯ್ಕೆ


Team Udayavani, May 22, 2019, 6:20 AM IST

shashikala

ಕಾಸರಗೋಡು: ಹಿಂದೂ ಐಕ್ಯ ವೇದಿಕೆಯ ಕೇರಳ ರಾಜ್ಯ ಅಧ್ಯಕ್ಷೆಯಾಗಿ ಕೆ.ಪಿ.ಶಶಿಕಲಾ ಟೀಚರ್‌ ಪಟ್ಟಾಂಬಿ ಅವರನ್ನು ಪುನರಾಯ್ಕೆ ಮಾಡಲಾಗಿದೆ. ಆರನ್ಮುಳದಲ್ಲಿ ನಡೆದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಸಮ್ಮೇಳನದಲ್ಲಿ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.

ಸಮ್ಮೇಳನವನ್ನು ವಾಳೂರು ತೀರ್ಥ ಸದಾಶ್ರಯಂ ಕಾರ್ಯದರ್ಶಿ ಸ್ವಾಮಿ ಗರುಡ ಧ್ವಜಾನಂದ ದೀಪಬೆಳಗಿಸಿ ಉದ್ಘಾಟಿಸಿದರು. ಹಿಂದೂ ಐಕ್ಯ ವೇದಿಕೆಯ ರಾಜ್ಯಾಧ್ಯಕ್ಷೆ ಕೆ.ಪಿ.ಶಶಿಕಲಾ ಟೀಚರ್‌ ಅಧ್ಯಕ್ಷತೆ ವಹಿಸಿದ್ದರು. ಹಿಂದೂ ಜಾಗರಣಾ ಮಂಚ್‌ನ ದಕ್ಷಿಣ ಭಾರತ್‌ ಕಾರ್ಯದರ್ಶಿ ಜಗದೀಶ್‌ ಕಾರಂತ್‌ ಮುಖ್ಯ ಭಾಷಣ ಮಾಡಿದರು. ಡಾ|ಭಾರ್ಗವ ರಾಮ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ವಿ.ಬಾಬು, ರಾಜ್ಯ ಕಾರ್ಯದರ್ಶಿ ಎಂ.ವಿ.ಮಧುಸೂದನನ್‌ ಮಾತನಾಡಿದರು.

ಇತರ ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಆರಿಸಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಬ್ರಹ್ಮಚಾರಿ ಭಾರ್ಗವ ರಾಮ್‌, ಕಾರ್ಯಾಧ್ಯಕ್ಷರಾಗಿ ಕೆ.ವಿ.ಶಿವನ್‌, ಉಪಾಧ್ಯಕ್ಷರಾಗಿ ಎನ್‌.ಕೆ.ನೀಲಕಂಠನ್‌ ಮಾಸ್ತರ್‌, ಎಂ.ಪಿ.ಅಪ್ಪು , ಪಿ.ಆರ್‌.ಶಿವರಾಜನ್‌, ಪಿ.ಎಸ್‌.ಪ್ರಸಾದ್‌, ನ್ಯಾಯವಾದಿ ಪಿ.ಪದ್ಮನಾಭನ್‌, ನ್ಯಾಯವಾದಿ ಕೆ.ಹರಿದಾಸ್‌, ಕೆ.ಸುಂದರನ್‌, ನ್ಯಾಯವಾದಿ ಆರ್‌.ಎನ್‌.ಬಿನೀಶ್‌ಬಾಬು, ನಿಶಾ ಸೋಮನ್‌, ವಿ.ಎನ್‌.ಅನಿಲ್‌ಕುಮಾರ್‌, ಎಸ್‌.ಸುಧೀರ್‌, ಅಕ್ಕೀರ ಮಣಿಕಾಳಿದಾಸ್‌ ಭಟ್ಟತಿರಿ, ಸಂಘಟನಾ ಕಾರ್ಯದರ್ಶಿಯಾಗಿ ಸಿ.ಬಾಬು, ಸಹ ಸಂಘಟನಾ ಕಾರ್ಯದರ್ಶಿಯಾಗಿ ವಿ.ಸುಶಿಕುಮಾರ್‌, ಮುಖ್ಯ ಕಾರ್ಯದರ್ಶಿಗಳಾಗಿ ಇ.ಎಸ್‌.ಬಿಜು, ಆರ್‌.ವಿ.ಬಾಬು, ಕಾರ್ಯದರ್ಶಿಗಳಾಗಿ ಕಿಳಿಮಾನೂರ್‌ ಸುರೇಶ್‌, ಕೆ.ಪ್ರಭಾಕರನ್‌, ತೆಕ್ಕಡಂ ಸುದರ್ಶನನ್‌, ಪುತ್ತೂರು ತುಳಸಿ, ಕೋಶಾಧಿಕಾರಿಯಾಗಿ ಕೆ.ಅರವಿಂದಾಕ್ಷನ್‌, ಜೊತೆ ಕೋಶಾಧಿಕಾರಿಯಾಗಿ ಪಿ.ಜೋತೀಂದ್ರಕುಮಾರ್‌ ಆಯ್ಕೆ ಮಾಡಲಾಯಿತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.