ಮಹಿಳಾ ಪ್ರಯಾಣಿಕರ ಸೌಲಭ್ಯಕ್ಕಾಗಿ ಕಾಂಞಂಗಾಡ್‌ನ‌ಲ್ಲಿ ಶೀಲಾಡ್ಜ್


Team Udayavani, Feb 8, 2019, 1:00 AM IST

shee-lodge.jpg

ಕಾಸರಗೋಡು: ಉದ್ಯೋಗ ಸಂಬಂಧ ಇತ್ಯಾದಿ ವಿಚಾರಗಳಲ್ಲಿ ರಾತ್ರಿ ಸಂಚಾರ ನಡೆಸಬೇಕಾಗಿ ಬರುವ ಮಹಿಳೆಯರು ಬಹುತೇಕ ಸಂದರ್ಭಗಳಲ್ಲಿ ಸುರಕ್ಷಿತವಾಗಿ ಉಳಿದುಕೊಳ್ಳುವುದು ಸಮಸ್ಯೆಯೇ ಹೌದು. ಆದರೆ ಜಿಲ್ಲೆಗೆ ಈ ರೀತಿ ಬರುವ ಮಹಿಳೆಯರು ಇನ್ನು ವಸತಿ ಸಂಬಂಧ ಹೆದರಬೇಕಾಗಿಲ್ಲ.

ಸ್ವಂತ ಕಟ್ಟಡ

ರಾಜ್ಯ ಸರಕಾರದ ಶೀಲಾಡ್ಜ್ ಯೋಜನೆ ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿದೆ. ಕಾಂಞಂಗಾಡ್‌ ನಗರಸಭೆ ಈ ಯೋಜನೆಯನ್ನು ಅಭಿಮಾನಪೂರ್ವಕ ಜಾರಿಗೊಳಿಸುತ್ತಿದೆ. ಫೆ. 22ರಂದು ಇಲ್ಲಿ ಶೀಲಾಡ್ಜ್ ಉದ್ಘಾಟನೆಗೊಳ್ಳುತ್ತಿದೆ. ರಾಜ್ಯದಲ್ಲೇ ಸ್ವಂತ ಕಟ್ಟಡದಲ್ಲಿ ಚಟುವಟಿಕೆ ನಡೆಸುವ ಮೊದಲ ಈ ಯೋಜನೆಯ ಸಂಸ್ಥೆ ಇದು ಎಂಬ ಹಿರಿಮೆಯೂ ನಮ್ಮ ನಾಡಿಗಿದೆ.

14 ಜಿಲ್ಲೆಗಳಲ್ಲೂ ಯೋಜನೆ

ರಾತ್ರಿ ವೇಳೆ ನಗರಕ್ಕೆ ಆಗಮಿಸುವ ಮಹಿಳೆಯರಿಗೆ ಸುರಕ್ಷಿತವಾದ ತಂಗುದಾಣ ಒದಗಿಸುವ ಉದ್ದೇಶ ದೊಂದಿಗೆ ರಾಜ್ಯ ಸರಕಾರ 2017-18ರ ಮುಂಗಡ ಪತ್ರದಲ್ಲಿ ಶೀಲಾಡ್ಜ್ ಯೋಜನೆ ರಚಿಸಿತ್ತು. ಇದರ ಅಂಗವಾಗಿ 14 ಜಿಲ್ಲೆಗಳಲ್ಲೂ ಶೀಲಾಡ್ಜ್ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು.

ಅಲಾಮಿಪಳ್ಳಿಯಲ್ಲಿದೆ ಸಂಸ್ಥೆ

45 ಲಕ್ಷ ರೂ. ಬಂಡವಾಳ ಹೂಡಿಕೆ ಮೂಲಕ ಕಾಂಞಂಗಾಡಿನ ಹೃದಯಭಾಗದ ಅಲಾಮಿಪಳ್ಳಿ ಯಲ್ಲಿ ಈ ಸಂಸ್ಥೆ ನಿರ್ಮಾಣಗೊಳ್ಳುತ್ತಿದೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಮೇಲ್ಭಾಗದಲ್ಲಿ ವಸತಿಗೃಹಗಳಿವೆ. ಜೊತೆಗೆ ಸುಸಜ್ಜಿತ ಭೋಜನಾಲಯವೂ ಇದೆ. ಕುಟುಂಬಶ್ರೀ ಈ ಸಂಸ್ಥೆಯ ಹೊಣೆಗಾರಿಕೆ ವಹಿಸಿಕೊಂಡಿದೆ.

ಸರಕಾರದ ಘೋಷಣೆ ಲಭಿಸಿದ ತತ್‌ಕ್ಷಣ ಯೋಜನೆಯ ಚಟುವಟಿಕೆ ಆರಂಭಿಸಲಾಗಿತ್ತು. ನಂತರದ 7 ತಿಂಗಳಲ್ಲಿ ಕಟ್ಟಡ ನಿರ್ಮಾಣ ಪೂರ್ತಿಗೊಂಡಿತ್ತು. ಈಗ ಏಕಕಾಲಕ್ಕೆ 15 ಮಂದಿಗೆ ವಸತಿ ಸೌಲಭ್ಯ ಇಲ್ಲಿ ಏರ್ಪಡಿಸಲಾಗಿದೆ. ಜತೆಗೆ ಹೊರರಾಜ್ಯಗಳ ಮಂದಿಯೂ ಆನ್‌ಲೈನ್‌ ಮೂಲಕ ಸಂಪರ್ಕಿಸುವ ಸೌಲಭ್ಯ ಏರ್ಪಡಿಸಲಾಗಿದೆ. ಮಹಿಳೆಯರ ಜೊತೆಗೆ ಮಕ್ಕಳೂ ತಂಗುವ ಸೌಲಭ್ಯ ಇಲ್ಲಿದೆ. ಕುಟುಂಬಶ್ರೀ ಜಿಲ್ಲಾ ಮಿಷನ್‌ ನೇತೃತ್ವದಲ್ಲಿರುವ ಸ್ನೇಹಿತ ಜೆಂಡರ್‌ ಹೆಲ್ಪ್ ಡೆಸ್ಕ್ ಕೂಡ ಕಾಂಞಂಗಾಡ್‌ ಐಂಗೋತ್‌ನಲ್ಲಿ ಚಟುವಟಿಕೆ ನಡೆಸುತ್ತಿದೆ.

– ಸುರಕ್ಷಿತ ವ್ಯವಸ್ಥೆ

– ರಾಜ್ಯದಲ್ಲಿ ಮೊದಲ ಸ್ವಂತ ಕಟ್ಟಡ

– 15 ಮಂದಿಗೆ ವಸತಿ ಸೌಲಭ್ಯ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.