ಪ್ರತಿ ಮನೆಯಲ್ಲೂ ಸೀತಾಕಲ್ಯಾಣ ಆಚರಣೆ: ತಿರ್ಮಾನ


Team Udayavani, Jul 14, 2019, 5:29 AM IST

seetakalyana

ಕಾಸರಗೋಡು: ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿರುವ ಮುಳ್ಳೇರಿಯ ಮಂಡಲಾಂತರ್ಗತ ಕಾಸರಗೋಡು ವಲಯದ ಜುಲೈ ತಿಂಗಳ ಮಾಸಿಕ ಸಭೆಯು ಕಾಸರಗೋಡು ನಗರದ ನುಳ್ಳಿಪ್ಪಾಡಿ ಹವ್ಯಕ ಸಭಾಭವನದಲ್ಲಿ ಜರಗಿತು.

ಧ್ವಜಾರೋಹಣ, ಗುರುವಂದನೆ, ಶಂಖನಾದ, ಶ್ರೀ ಲಕ್ಷಿ$¾à ನೃಸಿಂಹ ಕರಾವಲಂಬಮ್‌ ಸ್ತೋತ್ರ ಪಠಣದೊಂದಿಗೆ ವಲಯಾಧ್ಯಕ್ಷ ಯೇತಡ್ಕ ರಮೇಶ ಭಟ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ಪ್ರಾರಂಭವಾಯಿತು. ವಲಯ ಕಾರ್ಯದರ್ಶಿ ಉಳುವಾನ ಈಶ್ವರ ಭಟ್‌ ಗತಸಭೆಯ ವರದಿಯನ್ನಿತ್ತು ಲೆಕ್ಕಪತ್ರ ಮಂಡಿಸಿದರು.

ಆಯಾ ವಿಭಾಗದ ಪ್ರಧಾನರು ವಿಭಾಗಾ ವಾರು ವರದಿಯನ್ನು ಮಂಡಿಸಿದರು.
ಬದಿಯಡ್ಕ ಭಾರತೀ ವಿದ್ಯಾಪೀಠದಲ್ಲಿ ನಡೆದ ಹಲಸು ಮೇಳದಲ್ಲಿ ವಲಯದ ಸಕ್ರಿಯ ಪಾಲ್ಗೊಳ್ಳುವಿಕೆಯ ಬಗ್ಗೆ ಮಾಹಿತಿ ನೀಡಿ ಹಲಸಿನ ಮೇಳದ ಯಶಸ್ಸಿಗೆ ಕಾರಣರಾದ ವಲಯಗಳಿಗೆ ಹಲಸುಮೇಳ ಸಮಿತಿಯ ವತಿಯಿಂದ ನೀಡಲಾದ ಪ್ರಶಸ್ತಿ ಪತ್ರವನ್ನು ಸಭೆಗೆ ಪ್ರದರ್ಶಿಸಲಾಯಿತು.

ಕಾಸರಗೋಡು ಹವ್ಯಕ ಸಭಾಭವನದಲ್ಲಿ ನಡೆದ ಮುಳ್ಳೇರಿಯ ಹವ್ಯಕ ಮಂಡಲ ಸಭೆಯಲ್ಲಿ ವಲಯದ ನಾಲ್ಕು ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದ ಮಾಹಿತಿ ನೀಡಲಾಯಿತು. ಶ್ರೀ ಗುರುಗಳಿಂದ ಬೆಂಗಳೂರು ರಾಮಾಶ್ರಮದಲ್ಲಿ ನಡೆಯುತ್ತಿರುವ ಧಾರಾ-ರಾಮಾಯಣದ ಸೀತಾಕಲ್ಯಾಣದ ವ್ಯಾಖ್ಯಾನದ ಅಂಗವಾಗಿ ಶ್ರೀ ಸಂಸ್ಥಾನದವರ ಮಾರ್ಗದರ್ಶನದಂತೆ ಪ್ರತಿ ಮನೆಯಲ್ಲಿ ವಿಶಿಷ್ಟ ಉತ್ಸವವಾಗಿ ಆಚರಿಸಲು ಸೂಚಿಸಿದ ಪ್ರಯುಕ್ತ ವಲಯದ ಮನ್ನಿಪ್ಪಾಡಿ ಡಿ| ನಾರಾಯಣ ಭಟ್‌ ನಿವಾಸದಲ್ಲಿ ಸೀತಾಕಲ್ಯಾಣ ಆಚರಣೆ ನಡೆಸುವುದೆಂದು ತೀರ್ಮಾನಿಸಲಾಯಿತು.

ಜು.13ರಂದು ಬದಿಯಡ್ಕ ಭಾರತೀ ವಿದ್ಯಾಪೀಠದಲ್ಲಿ ನಡೆಯುವ ಗುರಿಕಾರರ ಕಾರ್ಯಾಗಾರದಲ್ಲಿ ವಲಯದ ಗುರಿಕಾರರ ಭಾಗವಹಿಸುವಿಕೆಗೆ ಕೇಳಿಕೊಳ್ಳಲಾಯಿತು. ಮುಂದಿನ ಅವ ಧಿಗೆ ನಿಯೋಜಿತ ವಲಯ ಪದಾ ಧಿಕಾರಿಗಳ ವಿವರ ನೀಡಲಾಯಿತು. ಆ.1 ರಂದು ಬಜಕೂಡ್ಲು ಅಮೃತಧಾರಾ ಗೋಶಾಲೆ ಯಲ್ಲಿ ನಡೆಯುವ ಸಾಮೂಹಿಕ ಆಶ್ಲೇಷ ಬಲಿಯ ವಿವರ ತಿಳಿಸಿ ವಲಯದಿಂದ ಅ ಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು. ರಾಮಾಶ್ರಮದಲ್ಲಿ ನಡೆಯುವ ರಾಮಾಯಣ ಚಾತುರ್ಮಾಸ್ಯದ ಅಂಗವಾಗಿ ನಡೆಯುವ ವಲಯ ಭಿಕ್ಷೆಯು ಸೆ.11 ರಂದು ನಡೆಯುವುದೆಂದು ಮಾಹಿತಿ ನೀಡಲಾಯಿತು.

ರಾಮತಾರಕ ಜಪ, ಶಾಂತಿ ಮಂತ್ರ, ಶಂಖನಾದದೊಂದಿಗೆ ಸಭೆ ಮುಕ್ತಾಯಗೊಂಡಿತು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.