ಕಲೆಯ ಆರಾಧನೆಯಿಂದ ಸಮಾಜ ಸಮೃದ್ಧ: ಮಾಣಿಲ ಶ್ರೀ

ಸೃಷ್ಟಿ ಕಲಾ ಭೂಮಿ ಕಾಸರಗೋಡು ಘಟಕಕ್ಕೆ ಚಾಲನೆ

Team Udayavani, Jun 20, 2019, 5:34 AM IST

19-KBL-1

ಕುಂಬಳೆ: ಕಲೆಯ ಆರಾಧನೆ ಯಿಂದ ಸಮಾಜ ಸಮೃದ್ಧಗೊಳ್ಳುತ್ತದೆ. ಕಲೆಯ ಪೋಷಣೆಯೂ ಉತ್ತಮ ವ್ಯಕ್ತಿತ್ವದ ಬೆಳವಣಿಗೆಗೆ ಸಹಕಾರಿಯಾಗುವುದೆಂದು ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ನುಡಿದರು.

ಹೊಸಬೆಟ್ಟು ಕುಲಾಲ ಸಮಾಜ ಮಂದಿರ ದಲ್ಲಿ ನಡೆದ ಸೃಷ್ಟಿ ಕಲಾ ಭೂಮಿ ಬೆಂಗಳೂರು ಸಂಸ್ಥೆಯ ಕಾಸರಗೋಡು ಘಟಕವನ್ನು ದೀಪ ಬೆಳಗಿಸಿ, ಉದ್ಘಾಟಿಸಿ ಪೂಜ್ಯರು ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಸ್ವಾಮೀಜಿ ಯವರು ವಿದ್ಯಾನಿಧಿ ಯೋಜನೆಯಂಗವಾಗಿ ಮಂಜೇಶ್ವರ ಆಸುಪಾಸಿನ ಶಾಲೆಗಳ 100 ಮಂದಿ ಬಡ ಮಕ್ಕಳಿಗೆ ಪುಸ್ತಕ, ಬ್ಯಾಗ್‌, ಕೊಡೆ, ಹಾಗೂ ಪರಿಕರಗಳನ್ನು ವಿತರಿಸಿದರು.

ಉದ್ಯಾವರ ಮಾಡ ಶ್ರೀ ಅರಸು ಮಂಜಿಷ್ಣಾರ್‌ ದೈವಗಳ ಕ್ಷೇತ್ರದ ಅಣ್ಣ ದೆ„ವದ ಪಾತ್ರಿ ರಾಜ ಬೆಳ್ಚಪ್ಪಾಡ ಅಧ್ಯಕ್ಷತೆ ವಹಿಸಿದರು. ತುಳುನಾಡ ಬೊಳ್ಳಿ ಅಬ್ದುಲ್ಲ ಮಾದುಮೂಲೆ ಮತ್ತು ರಾಜ ಬೆಳ್ಚಪ್ಪಾಡ ಅವರು ಸƒಷ್ಟಿ ಕಲಾ ಭೂಮಿಯ ಲಾಂಛನವನ್ನು ಬಿಡುಗಡೆ ಗೊಳಿಸಿದರು.

ವೇದಿಕೆಯಲ್ಲಿ ಪ್ರಮುಖರಾದ ಡಾ| ವಿನೋದ್‌ ಕುಮಾರ್‌ ಶೆಟ್ಟಿ, ಸಲಾಂ ವರ್ಕಾಡಿ, ರಾಜೇಶ್‌ ಶೆಟ್ಟಿ ಕುತ್ಯಾರ್‌, ಕಾಂತರಾಜ್‌ ಎಂ.ಜೆ., ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ, ಕರ್ನೂರು ಮೋಹನ್‌ ರೈ, ಪುರುಷೋತ್ತಮ ಚೆಂಡ್ಲ, ನಾಗರಾಜ್‌ ಆಚಾರ್ಯ, ಶ್ರೀಧರ್‌ ಶೆಟ್ಟಿ, ಭಾಸ್ಕರ್‌ ಬಂಗೇರ ಕುವೈಟ್‌, ಆಶಾ ಶೆಟ್ಟಿ ಅತ್ತಾವರ್‌, ವಿಜಯ ನಾಯರ್‌, ಆಯಿಷಾ ಪೆರ್ಲ ಎಸ್‌.ಆರ್‌. ಬಂಡಿಮಾರ್‌, ನ್ಯಾ. ನವೀನ್‌ ರಾಜ್‌ ಕೆ. ಜೆ., ಉಪಸ್ಥಿತರಿದ್ದು ಶುಭ ಹಾರೈಸಿದರು. ಸೃಷ್ಟಿ ಕಲಾ ಭೂಮಿಯ ಲಾಂಛನವನ್ನು ರಚಿಸಿದ ಕಲಾವಿದ ಸಂತೋಷ್‌ ಆಚಾರ್ಯ ದಂಪತಿಯನ್ನು ಹಾಗೂ ತುಳುನಾಡª ಬೊಳ್ಳಿ ಅಬ್ದುಲ್ಲ ಮಾದುಮೂಲೆಯವರನ್ನು ಗೌರವಿಸಲಾಯಿತು. ಸƒಷ್ಟಿ ಕಲಾ ಭೂಮಿಯ ಸಂಸ್ಥಾಪಕ ಸಂಕಬೆ„ಲ್‌ ಮಂಜುನಾಥ ಅಡಪ್ಪ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಎಚ್‌.ಕೆ. ನಯನಾಡ್‌ ಕಾರ್ಯಕ್ರಮ ನಿರೂಪಿಸಿದರು.

ರತನ್‌ ಕುಮಾರ್‌ ಹೊಸಂಗಡಿ ವಿದ್ಯಾರ್ಥಿಗಳ ವಿವರಗಳನ್ನು ವಾಚಿಸಿದರು. ವರ್ಷಿತಾ ಶೆಟ್ಟಿ ಬೆಜ್ಜಂಗಳ ವಂದಿಸಿದರು. ಕಮಲಾಕ್ಷ ದುರ್ಗಿಪಳ್ಳ, ಸನತ್‌ ರಾಜ್‌ ಸಹಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೊಳಿಕೆ ಜನಪದ ಕಲಾ ತಂಡ ಕನ್ಯಪಾಡಿ ಕಾಸರಗೋಡು ಇವರಿಂದ ಸಾಂಸ್ಕೃತಿಕ ಸಂಭ್ರಮ ತುಳುನಾಡ ಪಾಡªನ ಮೇಳ ನಡೆಯಿತು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.