ಶ್ರದ್ಧಾಕೇಂದ್ರಗಳಿಂದ ಆಧ್ಯಾತ್ಮಿಕ ಶಕ್ತಿ: :ಒಡಿಯೂರುಶ್ರೀ


Team Udayavani, May 19, 2019, 6:10 AM IST

shradda-kendra

ಕುಂಬಳೆ: ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೂಲಕ ಆಧ್ಯಾತ್ಮಿಕ ಶಕ್ತಿ ವೃದ್ದಿಯ ಜೊತೆಗೆ ಪಾರಮಾರ್ಥಿಕತೆಯ ಚಿಂತನೆಗಳು ಮಾನವ ಜೀವನಕ್ಕೆ ಶ್ರೇಯಸ್ಸನ್ನು ಒದಗಿಸಿಕೊಡುತ್ತದೆ. ಕ್ಲೇಶ ರಹಿತ ವ್ಯಕ್ತಿ, ವ್ಯಕ್ತಿತ್ವ ರೂಪಿಸುವಲ್ಲಿ ಆಧ್ಯಾತ್ಮದ ಒಲವನ್ನು ಬೆಳೆಸುವ ಜೊತೆಗೆ ಬದುಕಿನ ಸಾಫಲ್ಯವನ್ನು ಕಂಡುಕೊಳ್ಳುವಲ್ಲಿ ಯುವ ಸಮಾಜ ತೊಡಗಿಸಿಕೊಳ್ಳಬೇಕೆಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.ಬಾಯಾರು ಹಿರಣ್ಯ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪೂಜ್ಯರು ಆಶೀರ್ವಚನ ನೀಡಿದರು.

ಮಾಣಿಲ ಶ್ರೀಧಾಮದ ಮೋಹನ ದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚನಗೆ„ದು ದೇವಾಲ ಯಗಳು ಪುನರುಜ್ಜೀವನಗೊಳ್ಳುತ್ತಿರುವುದು ಕಂಡುಬರುತ್ತಿದೆ. ಶಕ್ತಿ, ಸಂಪನ್ನತೆಗಳ ಮೂಲಕ ಆಲಯಗಳ ಅಭಿವೃದ್ದಿಗೆ ತೊಡಗಿಸುವ ನಾವು ಭಕ್ತಿಯ ನವಶಕ್ತಿಯಿಂದ ಉಳಿಸಿ ಬೆಳೆಸುವ ಮನೋಸಾಮರ್ಥ್ಯವನ್ನು ರೂಢಿಸಿಕೊಳ್ಳಬೇಕೆಂದರು ದುರ್ಗುಣಗಳಿಗೆ ಬಲಿಯಾಗದೆ ಸತ್‌ ಚಿಂತನೆಯ ಮನಸ್ಸು, ಬುದ್ದಿಗಳನ್ನು ಪ್ರಚೋದಿಸುವ ದೆ„ವೀ ಕಾರ್ಯಗಳಿಗೆ ತೊಡಗಿಸಿ ಕೊಳ್ಳುವುದರಿಂದ ಸಾಮಾಜಿಕ ಏಕತೆ, ಆಧ್ಯಾತ್ಮಿಕ ಶಕ್ತಿ ಚೆ„ತನ್ಯಗಳು ಬದುಕನ್ನು ಸುಗಮಗೊಳಿಸುವುದು. ರಾಷ್ಟ್ರದ ಮೌಲ್ಯಗಳನ್ನು ಪುನಶ್ಚೇತನಗೊಳಿಸುವಲ್ಲಿ ಆಧ್ಯಾತ್ಮಿಕತೆಯ ತಳಹದಿಯ ಮೆಟ್ಟಲುಗಳ ಮೂಲಕ ತ್ಯಾಗರೂಪಿ ಗಳಾಗಿ ಭಗವದ್‌ ಅನುಗ್ರಹಕ್ಕೆ ಪಾತ್ರರಾಗಬೇಕು .ಲೋಕದ ಸಮಸ್ತರ ಒಳಿತನ್ನು ಬಯಸುವ ಸನಾತನ ಧರ್ಮದ ಮೇರು ಗುರುತ್ವವನ್ನು ಬಲಪಡಿಸುವಲ್ಲಿ ದೇವಾಲಯಗಳ ನಿತ್ಯ ನೈಮಿತ್ತಿಕ ಕರ್ಮಾನುಷ್ಠಾನಗಳ ಜೊತೆಗೆ ವ್ಯಕ್ತಿ ವ್ಯಕ್ತಿಗಳೊಳಗಿನ ಸಕರ್ಮಗಳಿಂದ ಸಾಧನಾಶೀಲರಾಗೋಣವೆಂದರು.

ಡಾ| ಬಿ.ಎಸ್‌.ರಾವ್‌ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಪೈವಳಿಕೆ ಚಿತ್ತಾರಿಯ ರಂಗತೈÅ ಬಲ್ಲಾರಸರು,ಮಂಕುಡೆವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರ ಶ್ರೀನಿವಾಸ ಆಚಾರ್ಯ, ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ವೇದಶ್ರೀ ಪದ್ಮನಾಭ ಶರ್ಮ, ನಿವೃತ್ತ ಪ್ರಾಂಶುಪಾಲ ಪೊÅ| ಎ.ಶ್ರೀನಾಥ್‌ ಕಾಸರಗೋಡು, ಆನಂದ ಭಟ್‌ ಹಿರಣ್ಯ, ರಮಾನಾಥ ಭಂಡಾರಿ ಪೆವೊìಡಿ ಬೀಡು, ಶಿವರಾಮ ಶೆಟ್ಟಿ ಕಲ್ಲಗದ್ದೆ, ಮಾಣಿಪ್ಪಾಡಿ ನಾರಾಯಣ ಭಟ್‌, ಮೋನಪ್ಪ ಶೆಟ್ಟಿ ಕಟ್ನಬೆಟ್ಟು ಅತಿಥಿಗಳಾಗಿ ಉಪಸ್ಥಿತರಿದ್ದರು. ಡಾ| ಎಂ.ಶ್ರೀಧರ ಭಟ್‌ ಸ್ವಾಗತಿಸಿದರು, ಶೇಖರ ಶೆಟ್ಟಿ ಮಾಸ್ತರ್‌ ಕುಳಾÂರ್‌ ವಂದಿಸಿದರು. ಬಾಲಕೃಷ್ಣ ಶೆಟ್ಟಿ ನಿರೂಪಿಸಿದರು.

ಸಮಾರಂಭದಲ್ಲಿ ವಾಸ್ತುಶಿಲ್ಪಿ ಪ್ರಸನ್ನ ಭಟ್‌ ಮುಳಿಯಾಲ, ಬ್ರಹ್ಮಶ್ರೀಅನಂತನಾರಾಯಣ ಭಟ್‌ ಪರಕ್ಕಜೆ, ಹಿರಣ್ಯ ತಿರುಮಲೇಶ್ವರ ಭಟ್‌ ದಂಪತಿಯನ್ನು ಸನ್ಮಾನಿಸಲಾಯಿತು. ಕುಣಿತ ಭಜನೆ, ತೆಲಿಕೆದ ಕಲಾವಿದೆರ್‌ ಕೊ„ಲ ತಂಡದಿಂದ ತುಳು ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.