ನೂತನ ಸೌಲಭ್ಯಗಳೊಂದಿಗೆ ಕ್ರೀಡಾ ಹಾಸ್ಟೆಲ್‌ ಸಿದ್ಧ

ಕ್ರೀಡಾಳುಗಳಿಗೆ ವರದಾನ

Team Udayavani, Jul 27, 2019, 5:37 AM IST

26KSDE8

ಕಾಸರಗೋಡು: ಕಾಡುತ್ತಿದ್ದ ಅಸೌಕರ್ಯಗಳಿಗೆ, ದೂರುಗಳಿಗೆ ವಿದಾಯ ಹೇಳಿ, ನೂತನ ಸೌಲಭ್ಯಗಳೊಂದಿಗೆ ಸರ್ವಸಿದ್ಧವಾಗಿ ಕಾಸರಗೋಡು ಕ್ರೀಡಾ ಹಾಸ್ಟೆಲ್‌ ಮಿಂಚುತ್ತಿದೆ.
ನವೀಕರಣ ನಿಟ್ಟಿನಲ್ಲಿ ಕ್ರೀಡಾ ಇಲಾಖೆ ಮಂಜೂರು ಮಾಡಿದ್ದ 1.2 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದ್ದು, ಒಂದು ವರ್ಷದ ಅವಧಿಯಲ್ಲಿ ಕಟ್ಟಡ ನಿರ್ಮಾಣ ಪೂರ್ತಿ ಗೊಂಡಿದೆ.

ಆ. 11ರಂದು ನೂತನ ಹಾಸ್ಟೆಲ್‌ನ ಉದ್ಘಾಟನೆ ಜರಗಲಿದ್ದು, ರಾಜ್ಯ ಕ್ರೀಡಾ ಸಚಿವ ಇ.ಪಿ. ಜಯರಾಜನ್‌ ಉದ್ಘಾಟಿಸುವರು. ಜಿಲ್ಲೆಯಲ್ಲಿ ಅತ್ಯುತ್ತಮ ಕ್ರೀಡಾಳುಗಳಿದ್ದು, ಇವರಿಗೆ ಬೇಕಾದ ತರಬೇತಿ ಲಭಿಸದೇ ಇದ್ದುದು ದೊಡ್ಡ ಸಮಸ್ಯೆ ಯಾಗಿತ್ತು. ನೂತನ ಹಾಸ್ಟೆಲ್‌ ನಿರ್ಮಾಣ ಮೂಲಕ ಎಲ್ಲ ಸಮಸ್ಯೆಗಳಿಗೂ ಇತಿಶ್ರೀಯಾಗಲಿದೆ.

15 ವರ್ಷಗಳ ಹಿಂದೆ ನಿರ್ಮಿಸಿಲಾಗಿದ್ದ ಹಳೆಯ ಹಾಸ್ಟೆಲ್‌ನಲ್ಲಿ ಈಗ 45 ಮಂದಿ ಮಕ್ಕಳು ವಸತಿ ಹೂಡಿ ಕಲಿಕೆ ನಡೆಸುತ್ತಿದ್ದಾರೆ. ಪ್ರೌಢಶಾಲಾ ಮಟ್ಟದಿಂದ ಕಾಲೇಜು ವಿದ್ಯಾರ್ಥಿಗಳು ಇಲ್ಲಿದ್ದಾರೆ. ಇವರು ಅತ್ಲೆಟಿಕ್ಸ್‌, ಕಬಡ್ಡಿ, ವಾಲಿಬಾಲ್‌ ರಂಗದಲ್ಲಿ ಪ್ರತಿಭೆ ತೋರುತ್ತಿರುವ ಮಕ್ಕಳು.

ಕ್ರೀಡಾ ಹಾಸ್ಟೆಲ್‌ ನವೀಕರಣದ ಜತೆಯಲ್ಲಿ ಚಾಯೋತ್‌ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ನೂತನ ಕ್ರೀಡಾ ವಿಭಾಗ ಈ ವರ್ಷ ಚಟುವಟಿಕೆ ಆರಂಭಿಸಲಿದೆ. 7ನೇ ತರಗತಿ ಮಲ ಯಾಳ ವಿಭಾಗದಲ್ಲಿ ಇದು ಶುರುವಾಗಲಿದೆ. ಇದಲ್ಲದೆ ಜಿಲ್ಲೆಯನ್ನು ಕ್ರೀಡಾ ವಲಯದಲ್ಲಿ ಮುನ್ನಡೆ ಸಾಧಿಸುವಂತೆ ನಡೆಸುವ ಚಟುವಟಿಕೆಗಳ ಅಂಗವಾಗಿ ಜಿಲ್ಲಾಡಳಿತ, ಜಿ.ಪಂ., ಕ್ರೀಡಾ ಮಂಡಳಿ ಜಂಟಿ ವತಿಯಿಂದ ಜಿಲ್ಲಾ ಕ್ರೀಡಾಂಗಣ ನಿರ್ಮಾಣದ ಯೋಜನೆಯನ್ನು ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನಲ್ಲಿ ಅಳವಡಿಸಿ
ಜಾರಿಗೊಳಿಸಲಾಗುವುದು. ಕಿಫ್‌ ಬಿ ಯೋಜನೆಯಲ್ಲಿ ಅಳವಡಿಸಿ 30 ಕೋ.ರೂ. ವೆಚ್ಚದಲ್ಲಿ ತ್ರಿಕರಿಪುರದ ಕ್ರೀಡಾಂಗಣದ ಉದ್ಘಾಟನೆಯೂ ಆ.11ರಂದು ಸಚಿವ ಇ.ಪಿ.ಜಯರಾಜನ್‌ ನಿರ್ವಹಿಸುವರು.

ನೂತನ ಹಾಸ್ಟೆಲ್‌ನಲ್ಲಿ 60 ಮಂದಿಮಕ್ಕಳು ವಸತಿಹೂಡಿ ಕಲಿಕೆ ನಡೆಸುವ ಸೌಲಭ್ಯಗಳಿವೆ. ಮಕ್ಕಳಿಗೆ ಕಲಿಕೆಯ ಜತೆಗೆ ಹಾಸ್ಟೆಲ್‌ ಒಳಗಡೆಯೇ ಜಿಮ್ನಾಶಿಯಂ ಸಹಿತ ಸೌಲಭ್ಯಗಳು ಸಿದ್ಧವಾಗಿವೆ. ಈಗ ಎರಡು ಎಕ್ರೆ ಜಾಗದಲ್ಲಿ ಹಾಸ್ಟೆಲ್‌ ಕಟ್ಟಡ ಸಿದ್ಧಗೊಂಡಿದೆ. ಮಕ್ಕಳಿಗೆ ಬೇಕಾದ ಹಾಸುಗೆ, ತಲೆದಿಂಬು ಸಹಿತ ಅಗತ್ಯದ ಎಲ್ಲ ಸೌಲಭ್ಯಗಳನ್ನೂ ಕ್ರೀಡಾಮಂಡಳಿ ಒದಗಿಸಲಿದೆ. ಈಜು ಕೆರೆ, ಇಂಡೋರ್‌ ಕೋರ್ಟ್‌ ನಿರ್ಮಿಸುವ ಯೋಜನೆಯನ್ನೂ ಕ್ರೀಡಾ ಮಂಡಳಿ ಸರಕಾರಕ್ಕೆ ಸಲ್ಲಿಸಿದೆ.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.