ಮತ ಜಾಗೃತಿಯಲ್ಲಿ ಯಶಸ್ವಿಯಾದ ಮತ ಜಾಗೃತಿ ವಾಹನ


Team Udayavani, Mar 30, 2019, 6:30 AM IST

mata-jagrati

ಕಾಸರಗೋಡು: ಮತದಾನ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತೆ ವಿವಿಧ ರೂಪದ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿದೆ. ಇದರ ಅಂಗವಾಗಿ ಜಿಲ್ಲೆಯಲ್ಲಿ ಪರ್ಯಟನೆ ನಡೆಸುತ್ತಿರುವ ಮತದಾನ ಜಾಗೃತಿ ವಾಹನ ತನ್ನದೇ ಕೊಡುಗೆ ನೀಡುತ್ತಿದೆ.

ಲೋಕಸಭೆ ಚುನಾವಣೆ ಅಂಗವಾಗಿ ಮತದಾತರ ಸಂಶಯ ನಿವಾರಣೆ, ವಿವಿಪಾಟ್‌ ಮಿಷನ್‌ ಚಟುವಟಿಕೆ ಸಂಬಂಧ ಜನತೆಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಮತ ವಾಹನ ಪೂರಕ ಕೊಡುಗೆ ನೀಡುತ್ತಿದೆ.

ಈ ಬಾರಿ ಎಲ್ಲ ಮತಗಟ್ಟೆಗಳಲ್ಲೂ ವಿವಿಪಾಟ್‌ ಸಹಿತ ಮತಯಂತ್ರ ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ವಿಚಾರಗಳಲ್ಲಿ ಜಾಗೃತಿ ಅನಿವಾರ್ಯವಾಗಿದೆ. ಈ ವಾಹನ ಪರ್ಯಟನೆಯ ಜೊತೆಯಲ್ಲಿ ಮತದಾನ ಕುರಿತಾದ ಸಮಗ್ರ ಮಾಹಿತಿಯನ್ನೂ ನೀಡಲಾ ಗುತ್ತಿರುವುದರಿಂದ ಮತಯಂತ್ರ ಮೂಲಕದ ಮತದಾನ ಸುಲಭವಾಗಲಿದೆ ಎಂದು ಜಿಲ್ಲಾಡಳಿತೆ ಅಂದಾಜಿಸಿದೆ.

ಮತಯಂತ್ರ ಜತೆಗೆ ಅಳವಡಿಕೆಗೊಂಡಿರುವ ವಿವಿಪಾಟ್‌ ಮೆಷಿನ್‌ ಸ್ಕ್ರೀನ್‌ನಲ್ಲಿ ಮತದಾತ ಮತ ಚಲಾಯಿಸಿದ ತತ್‌ಕ್ಷಣ ಮತ ನೀಡಿರುವ ಅಭ್ಯರ್ಥಿಯ ಹೆಸರು, ಚಿಹ್ನೆ ಮತ್ತು ಕ್ರಮ ನಂಬ್ರ 8 ಸೆಕೆಂಡ್‌ ಕಾಲ ಕಂಡು ಬರಲಿದೆ.

ತದನಂತರ ವಿವಿಪಾಟ್‌ ಮೆಷಿನ್‌ನ ಬಾಕ್ಸ್‌ ನಲ್ಲಿ ಈ ಮಾಹಿತಿಗಳಿರುವ ಸ್ಲಿಪ್‌ ಬಂದು ಬೀಳಲಿದೆ. ಅದನ್ನು ಸಂಗ್ರಹಿಸಲಾಗುವುದು.

ಒಬ್ಬ ಮತದಾತನ ಮತವೂ ಅಸಿಂಧು ವಾಗಬಾರದು, ಮತಚಲಾವಣೆ ಆಗದೇ ಉಳಿಯಬಾರದು ಎಂಬ ಸಂದೇಶಗಳೊಂದಿಗೆ ಇಂಥಾ ಯತ್ನಗಳು ನಡೆಯುತ್ತಿವೆ. ಮಂಜೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಯಶಸ್ವಿ ಪರ್ಯಟನೆ ನಡೆಸಿರುವ ಮತ ವಾಹನ ಈಗ ಕಾಸರಗೋಡು ವಿಧನಸಭೆ ಕ್ಷೇತ್ರದಲ್ಲಿ ಪರ್ಯಟನೆ ನಡೆಸುತ್ತಿದೆ. ಮಾ.30ರಂದು ಕಾಸರಗೋಡು ಕ್ಷೇತ್ರದ ಪರ್ಯಟನೆ, 31ರಿಂದ ಎ.3 ರ ವರೆಗೆ ಉದುಮಾದಲ್ಲಿ, 4ರಿಂದ 7 ರ ವರೆಗೆ ಕಾಂಞಂಗಾಡಿನಲ್ಲಿ, 8ರಿಂದ 12 ರ ವರೆಗೆ ತ್ರಿಕರಿಪುರದಲ್ಲಿ ಮತವಾಹನ ಪರ್ಯಟನೆ ನಡೆಸಿ ಸಂಚಾರ ಪೂರ್ಣಗೊಳಿಸಲಿದೆ.

ದಿನಕ್ಕೆ 4 ಗ್ರಾಮಗಳಲ್ಲಿ ಮತ ವಾಹನ ಪರ್ಯ ಟನೆ ನಡೆಸುತ್ತಿದೆ. 4 ಮಂದಿ ಸಿಬಂದಿ ಮತ ವಾಹನದಲ್ಲಿ ಹೊಣೆಹೊತ್ತು ಸಂಚರಿಸುತ್ತಿದ್ದಾರೆ.

ಸಾರ್ವಜನಿಕರು ಅತೀವ ವಿಶ್ವಾಸದೊಂದಿಗೆ ಎಲ್ಲೆಡೆ ಮತವಾಹನಕ್ಕೆ ಸ್ವಾಗತ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.