ಕ್ರೀಡಾಕೂಟದ ಸಮಾರೋಪ: ಕೊಡಗಿನ ಯೋಧನಿಗೆ ಸಮ್ಮಾನ
Team Udayavani, Oct 13, 2019, 5:04 AM IST
ಸೋಮವಾರಪೇಟೆ: ಬೆಂಗಳೂರಿನ ಮಲೆನಾಡು ಯೂತ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಟ್ಟೆಗಾನಹಳ್ಳಿ ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಭಾರತ ಸೇನೆಯ ಶೌರ್ಯ ಚಕ್ರ ಪುರಸ್ಕೃತ 44ನೇ ರಾಷ್ಟ್ರೀಯ ರೈಫಲ್ಸ್ನ ಯೋಧ ಪೊನ್ನಂಪೇಟೆಯ ಎಚ್.ಎನ್.ಮಹೇಶ್ ಹಾಗೂ ಕೂತಿ ಗ್ರಾಮದ ಆ್ಯತ್ಲೆಟ್ ರಾಶಿ ಅವರನ್ನು ಸಮ್ಮಾನಿಸಲಾಯಿತು.
ಅಸೋಸಿಯೇಷನ್ ಅಧ್ಯಕ್ಷ ಯಶವಂತ್ಗೌಡ, ಮಹಾ ಪೋಷಕರಾದ ಬೆಳ್ಳಿಗೌಡ, ಹರಪಳ್ಳಿ ರವೀಂದ್ರ, ಕೊತ್ನಳ್ಳಿ ಅರುಣ್, ಪ್ರಮುಖರಾದ ಗಿರೀಶ್ ಮಲ್ಲಪ್ಪ, ಅಜಿತ್ ಹಾನಗಲ್, ಮಂಜೂರು ತಮ್ಮಣ್ಣಿ, ಬಿ.ಜೆ.ದೀಪಕ್, ಶ್ರೀನಿಧಿ ಲಿಂಗಪ್ಪ, ನಂದಿನಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?