ಸ್ಟ್ರಾಂಗ್‌ ರೂಂಗೆ ವಿವಿಪ್ಯಾಟ್‌ ಸಹಿತ ಮತಯಂತ್ರಗಳ ರವಾನೆ


Team Udayavani, Apr 26, 2019, 6:08 AM IST

strong-room

ಕಾಸರಗೋಡು: ಕಾಸರಗೋಡು ಲೋಕಸಭೆ ಚುನಾವಣೆಗಾಗಿ ಬಳಸಿದ ವಿವಿಪ್ಯಾಟ್‌ ಸಹಿತ ಮತಯಂತ್ರ ಗಳನ್ನು ಬುಧವಾರ ಪಡನ್ನಕ್ಕಾಡ್‌ ನೆಹರೂ ಕಲಾ-ವಿಜ್ಞಾನ ಕಾಲೇಜಿನ ಸ್ಟ್ರಾಂಗ್‌ ರೂಂಗೆ ತಲುಪಿಸಲಾಗಿದೆ.

7 ವಿಧಾನಸಭೆ ಕ್ಷೇತ್ರಗಳ ಮತಯಂತ್ರಗಳನ್ನು ಸ್ಟ್ರಾಂಗ್‌ ರೂಂ ನಲ್ಲಿ ಇರಿಸಲಾಗಿದೆ. ಕಾಸರಗೋಡು ಸರಕಾರಿ ಕಾಲೇಜಿನಲ್ಲಿ, ಪಡನ್ನಕ್ಕಾಡ್‌ ನೆಹರೂ ಕಲಾ-ವಿಜ್ಞಾನ ಕಾಲೇಜುಗಳ ಸ್ವೀಕಾರ ಕೇಂದ್ರಗಳ ಮೂಲಕ ವೋಟಿಂಗ್‌ ಸಾಮಗ್ರಿಗಳನ್ನು ಸ್ಟ್ರಾಂಗ್‌ ರೂಂಗೆ ವರ್ಗಾಯಿಸಲಾಗಿದೆ.

ಕಾಸರಗೋಡು ಸರಕಾರಿ ಕಾಲೇಜಿನಿಂದ ಮತಗಟ್ಟೆ ಕರ್ತವ್ಯ ಸಿಬಂದಿಯಿಂದ ಪಡೆಯಲಾದ ಸಾಮಗ್ರಿಗಳನ್ನು ಬಿಗಿ ಪೊಲೀಸ್‌ ಭದ್ರತೆಯೊಂದಿಗೆ ಪಡನ್ನಕ್ಕಾಡಿಗೆ ತರಲಾಗಿತ್ತು. ಜಿಲ್ಲಾ ಚುನಾ ವಣೆ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು, ಜಿಲ್ಲಾ ನಿರೀಕ್ಷಕ ಎಸ್‌. ಗಣೇಶ್‌, ಚುನಾವಣೆ ವಿಭಾಗ ಸಹಾಯಕ ಜಿಲ್ಲಾಧಿಕಾರಿ ವಿ.ಪಿ. ಅಬ್ದು ರಹಮಾನ್‌, 7 ವಿಧಾನ ಸಭೆ ಉಪಚುನಾವಣೆ ಅಧಿಕಾರಿಗಳಾದ ಉಪಜಿಲ್ಲಾಧಿಕಾರಿ ಅರುಣ್‌ ಕೆ. ವಿಜಯನ್‌, ಎಲ್‌.ಆರ್‌.ಸಹಾಯಕ ಜಿಲ್ಲಾಧಿಕಾರಿ ಎಸ್‌.ಎಲ್‌. ಸಜಿ ಕುಮಾರ್‌, ಎಲ್‌.ಆರ್‌. ಸಹಾಯಕ ಜಿಲ್ಲಾಧಿ ಕಾರಿ ಪಿ.ಆರ್‌.ರಾಧಿಕಾ, ಕಣ್ಣೂರು ಎಲ್‌.ಆರ್‌. ಸಹಾ ಯಕ ಜಿಲ್ಲಾಧಿಕಾರಿ ರಶೀದ್‌ ಮುದುಕಂಡಿ, ಎಲ್ಲ ಅಭ್ಯರ್ಥಿಗಳ ಪ್ರತಿನಿಧಿಗಳು ಮೊದಲಾದವರ ಸಮಕ್ಷಮದಲ್ಲಿ ಮತಯಂತ್ರ ಗಳನ್ನು ಸೀಲ್‌ ನಡೆಸಿ ಸ್ಟಾÅಂಗ್‌ ರೂಂ ನಲ್ಲಿ ಇರಿಸಲಾಗಿದೆ.

ತ್ರಿಸ್ತರ ಸುರಕ್ಷೆ ವ್ಯವಸ್ಥೆಯಲ್ಲಿ ಸ್ಟ್ರಾಂಗ್‌ ರೂಂ ಸಿದ್ಧಪಡಿಸಲಾಗಿದೆ. ಕೇಂದ್ರ ಸೇನೆ, ರಾಜ್ಯ ಪೊಲೀಸ್‌, ಕಾರ್ಯಕಾರಿ ನ್ಯಾಯಮೂರ್ತಿ ಸೇರಿದಂತೆ ತ್ರಿಸ್ತರ ಸುರಕ್ಷೆ ವ್ಯವಸ್ಥೆಯಿದೆ. ಮತಗಣನೆಯ ದಿನವಾದ ಮೇ 23ರಂದು ಮಾತ್ರ ಸ್ಟ್ರಾಂಗ್‌ ರೂಂ ತೆರೆಯಲಾಗುವುದು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.