ಬಾಲಸಭಾ ಮಕ್ಕಳ ಎರಡು ದಿನದ ಪೆನ್ಸಿಲ್‌ ಶಿಬಿರ

ವಿನೂತನ ಪರಿಸರ ಸ್ನೇಹಿ ಯೋಜನೆ

Team Udayavani, Jun 11, 2019, 5:30 AM IST

0906PRL1CHANDRAVATHI.M

ಪೆರ್ಲ:ಪರಿಸರ ಸ್ನೇಹಿ ವಸ್ತುಗಳ ಬಳಕೆ,ಪ್ರೇರಣೆ ಮೊದಲಾದ ಉದ್ದೇಶವಿರಿಸಿ ಹರಿತ ಕೇರಳ ಮಿಶನ್‌,ಕುಟುಂಬಶ್ರೀ ಮಿಶನ್‌,ಆರೋಗ್ಯ ಇಲಾಖೆ,ಗ್ರಾಮ ಪಂಚಾಯತು ಸಹಕಾರದೊಂದಿಗೆ ಕುಟುಂಬಶ್ರೀಬಾಲಸಭಾ ಮಕ್ಕಳಿಗೆ ಸ್ವರ್ಗ ಎಸ್‌ವಿಎಯುಪಿ ಶಾಲೆಯಲ್ಲಿ ಎರಡು ದಿನಗಳ ವಿನೂತನ ಕಾರ್ಯಕ್ರಮ ಪೆನ್ಸಿಲ್‌ ಶಿಬಿರ ನಡೆಯಿತು.

ಪರಿಸರ ಮಾಲಿನ್ಯ ಉಂಟುಮಾಡುವ ವಸ್ತುಗಳು,ಅದರ ಮರುಬಳಕೆ ಮುಂತಾ ದವುಗಳ ಬಗ್ಗೆ ಆಟದೊಂದಿಗೆ ಪಾಠ ಶೈಲಿಯಲ್ಲಿ ಮಾಹಿತಿ ನೀಡಲಾಯಿತು.ಶಿಬಿರವನ್ನು ಎಣ್ಮಕಜೆ ಗ್ರಾ.ಪಂ.ಕ್ಷೇ.ಕಾ.ಸ್ಥಾಯೀ ಸಮಿತಿ ಅಧ್ಯಕ್ಷೆ ಚಂದ್ರಾವತಿ ಎಂ.ಅವರು ಉದ್ಘಾಟಿಸಿದರು. ಶಾಲೆಯು ಮಕ್ಕಳಿಗೆ ಆಪ್ಯಾಯ ಮಾನವಾಗಿರಬೇಕು.ಶಿಸೌಹಾರ್ದ ಪರಿಸರವು ಮಕ್ಕಳಿಗೆ ಹೆಚ್ಚು ಪ್ರಿಯವಾಗುತ್ತದೆ ಎಂದರು. ವಾರ್ಡ್‌ ಕುಟುಂಬಶ್ರೀ ಎಡಿಎಸ್‌ ಅಧ್ಯಕ್ಷೆ ವಲ್ಸಮ್ಮ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಶಿಕ್ಷಕಿ ಗೀತಾ ಕುಮಾರಿ,ಸಿಡಿಎಸ್‌ ಅಧ್ಯಕ್ಷೆ ಶಾರದಾ,ಉಪಾಧ್ಯಕ್ಷೆ ಶಶಿಕಲಾ ಕೆ.ಶುಭ ಹಾರೈಸಿದರು. ಸ್ವರ್ಗ ಶಾಲಾ ಶಿಕ್ಷಕರಾದ ವೆಂಕಟ ವಿದ್ಯಾಸಾಗರ್‌,ಸಚ್ಚಿದಾ ನಂದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಪ್ರಮಿ ಎಂ.ಸ್ವಾಗತಿಸಿ,ಜಯಂತಿ ವಂದಿಸಿದರು.ಶಶಿಕಲಾ ಕಾರ್ಯಕ್ರಮನಿರೂಪಿಸಿದರು

ಪರಿಸರ ಜಾಗೃತಿ ಉದ್ದೇಶ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಶಿಕ್ಷಣದಿಂದ ಸಾಧ್ಯ.ಮಕ್ಕಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಲು ಶಿಕ್ಷಕರ ಶ್ರಮದೊಂದಿಗೆ ಹೆತ್ತವರ ಪ್ರೋತ್ಸಾಹವು ಮುಖ್ಯ ಎಂದರು.ಪರಿಸರ ಮಾಲಿನ್ಯಗಳ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಿ ಅವರ ಮೂಲಕ ರಕ್ಷಕರಲ್ಲಿ ಜಾಗೃತಿ ಮೂಡಿಸುವುದು ಶಿಬಿರದ ಉದ್ದೇಶವಾಗಿದೆ ಎಂದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.