ವಿಶ್ವಜಿತ್‌ ಅತಿರಾತ್ರ ಸೋಮಯಾಗ ಪೂರ್ಣಾಹುತಿ


Team Udayavani, Feb 26, 2019, 1:00 AM IST

vishwajit.jpg

ಕುಂಬಳೆ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಕಳೆದ ಫೆ. 18ರಿಂದ ಅತ್ಯಪೂರ್ವವಾಗಿ ನಡೆದು ಬಂದ ಅರುಣ ಕೇತುಕ ಚಯನಫ‌ೂರ್ವಕವಾಗಿ ಜರಗಿದ ವಿಶ್ವಜಿತ್‌ ಅತಿರಾತ್ರ ಸೋಮಯಾಗ ಅಪಾರ ಭಕ್ತರ ಸಮ್ಮುಖದಲ್ಲಿ ಸಂಪನ್ನಗೊಂಡಿತು.

ಬೆಳಗ್ಗೆ  ಪ್ರಾಯಶ್ಚಿತ್ತಾದಿ ಯಜ್ಞಪುಚ್ಚ, ಬಳಿಕ ಉಪ್ಪಳ ಹೊಳೆಯಲ್ಲಿ ಅವಭƒಥ ಸ್ನಾನ ನಡೆಯಿತು. ಬಳಿಕ ಉದಯನಿಯೇಷ್ಟಿ ಹಾಗೂ ಮೈತ್ರಾವರುಣ್ಯೇಷ್ಟಿ, ಉದವಸಾನೀಯ ನೆರವೇರಿತು. ಆ ಬಳಿಕ ಯಾಗಾಚಾರ್ಯ ಗಣೇಶ ವಾಸುದೇವ ಜೋಗಳೇಕರ್‌, ಯಾಗದ ನೇತƒತ್ವ ವಹಿಸಿದ್ದ ಅಗ್ನಿಹೋತ್ರಿ ಅನಿರುದ್ಧ ವಾಜಪೇಯಿಯವರ ಸಮಕ್ಷಮ ಪೂರ್ಣಾಹುತಿ ನೆರವೇರಿತು.

ಈ ಸಂದರ್ಭ ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ, ಕೊಂಡೆವೂರು ಯೋಗಾನಂದ ಸ್ವಾಮೀಜಿ ಹಾಗೂ ಕರಿಂಜೆ  ಮುಕ್ತಾನಂದ  ಸ್ವಾಮೀಜಿ, ಯಾಗ ರಕ್ಷಕರಾದ ಕೇಂದ್ರ ಆಯುಷ್‌ ಖಾತೆ  ಸಚಿವ   ಶ್ರೀಪಾದ್‌ ಎಸೊÕà ನಾಯಕ್‌, ಕಟೀಲು ಶ್ರೀಕ್ಷೇತ್ರದ ಕಮಲಾದೇವೀ ಪ್ರಸಾದ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಬಂಟ್ವಾಳ   ಶಾಸಕ ರಾಜೇಶ್‌ ನಾೖಕ್‌, ಯಾಗ ಸಮಿತಿ   ಕಾರ್ಯಾಧ್ಯಕ್ಷ    ನ್ಯಾಯವಾದಿ ಕೆ.  ಮೋನಪ್ಪ   ಭಂಡಾರಿ,  ಕೆ. ನಾರಾಯಣ  ಬೆಂಗಳೂರು, ಡಾ| ಎಂ. ಶ್ರೀಧರ ಭಟ್‌ ಉಪ್ಪಳ, ಕೋಶಾಧಿಕಾರಿ ಶಶಿಧರ ಶೆಟ್ಟಿ  ಗ್ರಾಮ ಚಾವಡಿ,   ಮಾಧ್ಯಮ ಪ್ರಚಾರ ಸಮಿತಿ  ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು  ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ  ಭಂಡಾರಿ  ಅಡ್ಯಾರು, ರಾಮಚಂದ್ರ ಚೆರುಗೋಳಿ ಮುಂತಾದವರು  ಉಪಸ್ಥಿತರಿದ್ದರು.

ಯಾಗ ಪೂರ್ಣಾಹುತಿಯ ಬಳಿಕ ಯಾಗ ಅಧ್ವರ್ಯು ಗಣೇಶ ವಾಸುದೇವ ಜೋಗಳೇಕರ್‌    ಅವರು ಮಾತನಾಡಿ, ಭೂಮಂಡಲದ ಜೀವಕೋಟಿಗಳ ಸೌಖ್ಯ ಸಮಾಧಾನಗಳಿಗೆ ಯಾಗ ಪುಣ್ಯ ನಿಕ್ಷಿಪ್ತವಾಗಲೆಂದು ಪ್ರಾರ್ಥಿಸಿದರು.

ಯಾಗಶಾಲೆಗೆ ಅಗ್ನಿಸ್ಪರ್ಶ
ಆ ಬಳಿಕ ಯಾಗ ಸಮರ್ಪಣೆಯ ಭಾಗವಾಗಿ ಸಂಪೂರ್ಣ ಯಾಗಶಾಲೆಗೆ  ಅಗ್ನಿಸ್ಪರ್ಶವನ್ನು ವೀಕ್ಷಿಸಲು ಭಾರೀ   ಸಂಖ್ಯೆಯಲ್ಲಿ   ಆಗಮಿಸಿದ್ದ    ಭಕ್ತರು ಸಂಜೆ ತನಕ ತವಕದಿಂದ ಕಾದು ನಿಂತಿದ್ದರು. ಯಾಗ ವೀಕ್ಷಣೆಗೆ ಅನ್ಯರಾಜ್ಯಗಳ ಸಹಿತ ವಿದೇಶದಿಂದಲೂ ಭಕ್ತರು ಆಗಮಿಸಿದದ್ದರು.

ಸಹಸ್ರಾರು ಸಂಖ್ಯೆಯ ಭಕ್ತರನ್ನು ಸುವ್ಯವಸ್ಥೆಯಲ್ಲಿ ತಾಳ್ಮೆಯಿಂದ ಉಪಚರಿಸಿದ ಸ್ವಯಂ ಸೇವಕರು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು.

ಟಾಪ್ ನ್ಯೂಸ್

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.