ಶೇ.10 ಮತಗಟ್ಟೆಗಳಲ್ಲಿ ವೆಬ್‌ ಕಾಸ್ಟಿಂಗ್‌

ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಟಿಕಾರಾಮ್‌ ಮೀಣ

Team Udayavani, Oct 6, 2019, 5:34 AM IST

05KSDE11

ಕಾಸರಗೋಡು: ಮಂಜೇಶ್ವರ ವಿಧಾನಸಭೆಗೆ ಅ.21 ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಶೇ.10 ರಷ್ಟು ಮತಗಟ್ಟೆಗಳಲ್ಲಿ ವೆಬ್‌ ಕಾಸ್ಟಿಂಗ್‌ ಕ್ಯಾಮರಾಗಳನ್ನು ಅಳವಡಿಸಲಾಗುವು ದೆಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಟಿಕಾರಾಮ್‌ ಮೀಣ ಹೇಳಿದ್ದಾರೆ.

ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ 198 ಮತಗಟ್ಟೆಗಳಿವೆ. ಈ ಪೈಕಿ 101 ಮತಗಟ್ಟೆಗಳಲ್ಲಿ ಸಂಘರ್ಷ ಸ್ಥಿತಿ ಉಂಟಾ ಗುವ ಸಾಧ್ಯತೆ ಇದೆ ಎಂದು ಪೊಲೀಸರು ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ 17 ಮತಗಟ್ಟೆಗಳು ಕೇರಳ- ಕರ್ನಾಟಕ ರಾಜ್ಯಗಳ ಗಡಿ ಪ್ರದೇಶದಲ್ಲಿ ಇವೆ. ಅವುಗಳೂ ಸೇರಿದಂತೆ ಒಟ್ಟು ಮತಗಟ್ಟೆಗಳ ಪೈಕಿ ಶೇ.10 ರಷ್ಟು ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್‌ ಕ್ಯಾಮರಾ ಗಳನ್ನು ಅಳವಡಿಸಲಾಗುವುದು. ಇಂತಹ ಮತಗಟ್ಟೆಗಳಲ್ಲಿ ನಡೆಯುವ ಮತದಾನ ಪ್ರಕ್ರಿಯೆಗಳನ್ನು ಇಂಟರ್‌ನೆಟ್‌ನಲ್ಲಿ ನೇರ ಪ್ರಸಾರ ನಡೆಸಲಾಗುವುದು. ಇಂತಹ ಕ್ರಮದಿಂದ ನಕಲಿ ಮತದಾನ, ವ್ಯಕ್ತಿಪಲ್ಲಟ ನಡೆಸಿ ಮತ ಚಲಾಯಿಸುವಿಕೆ ಇತ್ಯಾದಿ ಗಳನ್ನು ತಡೆಯಲು ಸಾಧ್ಯವಾ ಗಲಿದೆ. ನಕಲಿ ಮತದಾನವನ್ನು ಇದರಿಂದ ತಡೆಯ ಬಹುದೆಂದು ಆಯುಕ್ತರು ತಿಳಿಸಿದರು.

ಕಾಸರಗೋಡಿನಲ್ಲಿ ನಡೆದ ಚುನಾವಣೆ ಮತ್ತು ಪೊಲೀಸ್‌ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿ ಟಿಕಾರಾಮ್‌ ಮೀಣ ಅವರು ಮಾತನಾಡಿ ಅತೀ ಸೂಕ್ಷ¾ ಸಂವೇದಿ ಮತಗಟ್ಟೆಗಳ ಬಗ್ಗೆ ಮುಂದೆ ವರದಿ ಲಭಿಸಿದ್ದಲ್ಲಿ ಅದಕ್ಕೆ ಹೊಂದಿಕೊಂಡು ಇನ್ನಷ್ಟು ಮತಗಟ್ಟೆ ಗಳಲ್ಲಿ ವೆಬ್‌ಕಾಸ್ಟಿಂಗ್‌ ಕ್ಯಾಮರಾ ಸ್ಥಾಪಿಸ ಲಾಗುವುದು. ಚುನಾವಣಾ ಪ್ರಕ್ರಿಯೆಗಳ ಮೇಲೆ ಜನರು ಹೊಂದಿರುವ ನಂಬುಗೆ ಯನ್ನು ಇನ್ನಷ್ಟು ಹೆಚ್ಚಿಸಲು ಇಂತಹ ಕ್ರಮಗಳಿಂದ ಸಾಧ್ಯವಾಗಲಿದೆ ಎಂದರು.

ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ಕೇರಳ-ಕರ್ನಾಟಕ ಗಡಿ ಪ್ರದೇಶ ಗಳಲ್ಲಿ ಪೊಲೀಸ್‌-ಅಬಕಾರಿ ಮತ್ತು ಕಂದಾಯ ಇಲಾಖೆಗಳ ಸಂಯುಕ್ತ ತಂಡ ಗಳಿಂದ ಬಿಗು ತಪಾಸಣೆ ನಡೆಸಲಾ ಗುವುದು. ಉಪಚುನಾವಣೆ ವೇಳೆ ಬಿಗಿ ಭದ್ರತೆ ಏರ್ಪಡಿಸಲು ಕೇಂದ್ರ ಸರಕಾರ ಕೇರಳಕ್ಕೆ 10 ತುಕಡಿ ಕೇಂದ್ರ ಸೇನಾ ಪಡೆ ಮಂಜೂರುಮಾಡಿದೆ. ಮಂಜೇಶ್ವರ ಕ್ಷೇತ್ರಕ್ಕೆ ಅಗತ್ಯದಷ್ಟು ಕೇಂದ್ರ ಪಡೆ ಮತ್ತು ಪೊಲೀಸ್‌ ಪಡೆಯನ್ನು ಮಂಜೂರು ಮಾಡಲಾಗುವುದೆಂದು ಆಯುಕ್ತರು ತಿಳಿಸಿದ್ದಾರೆ.

ನೇರ ಭೇಟಿ
ಸೂಕ್ಷ ಸಂವೇದಿ ಎಂದು ಗುರುತಿಸಲಾಗಿ ರುವ ಮಂಜೇಶ್ವರ ವಿಧಾನಸಭೆಯ ಹಲವು ಮತಗಟ್ಟೆ ಕೇಂದ್ರಗಳಿಗೂ ಟಿಕಾರಾಮ್‌ ಮೀಣ ನೇರವಾಗಿ ಭೇಟಿ ನೀಡಿದರು.

ಅಗತ್ಯದ ಎಲ್ಲಾ ಕ್ರಮ
ನಿಷ್ಪಕ್ಷ, ನ್ಯಾಯಯುತ ಹಾಗು ಭಯರಹಿತವಾಗಿ ಮತ ಚಲಾಯಿಸಲು ಅಗತ್ಯದ ಎಲ್ಲಾ ಕ್ರಮ ಮತ್ತು ಅದಕ್ಕೆ ಹೊಂದಿಕೊಂಡು ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುವುದೆಂದು ಎಂದು ಟಿಕಾರಾಮ್‌ ಮೀಣ ಅವರು ಈ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.