“ಯಕ್ಷಗಾನ ಕಲೆಗೆ ಸಿಗುವ ಗೌರವ, ಅಭಿನಂದನೀಯ’


Team Udayavani, Sep 26, 2019, 5:26 AM IST

25VNR-PIC03

ವಿದ್ಯಾನಗರ: ಕಾಸರಗೋಡಿನಲ್ಲಿ ಹುಟ್ಟಿ ಪ್ರಪಂಚದಾದ್ಯಂತ ಜನಜನಿತವಾದ ಯಕ್ಷಗಾನ ಕಲೆಗೆ ಮಾನ್ಯದಲ್ಲಿ ದೊರೆಯುತ್ತಿರುವ ಗೌರವ, ಪ್ರೋತ್ಸಾಹ ಅಭಿನಂದ ನೀಯ.

ಜತನದಿಂದ ಕಲೆಯ ಮೇಲಿನ ಪ್ರೀತಿ, ಅಭಿಮಾನ ವನ್ನು ಕಾಯ್ದುಕೊಂಡು ಕಲೆಯನ್ನು ಪೋಷಿಸುವ ಯಕ್ಷಕಲಾಭಿಮಾನಿಗಳ ಕಲಾಸೇವೆ ಮುಂದೆಯೂ ಸತತವಾಗಿ ಸಾಗಲಿ ಎಂದು ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರು ತಿಳಿಸಿಸಿದರು.

ಅವರು ನವೆಂಬರ್‌ 9ರಂದು ಯಕ್ಷನಾಟ್ಯಾಲಯ ದೇವರೆಕೆರೆ ಮಾನ್ಯ ಯಕ್ಷೊàತ್ಸವ-2019ರ ಆಮಂತ್ರಣಪತ್ರಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರುಈ ಸಂದರ್ಭದಲ್ಲಿ ನಾಟ್ಯಾಲಯದ ಅಧ್ಯಕ್ಷರಾದ ಶ್ಯಾಮಪ್ರಸಾದ್‌ ಮಾನ್ಯ, ಉಪಾಧ್ಯಕ್ಷ ಹರೀಶ್‌ ಮುಂಡೋಡು, ಕಾರ್ಯದರ್ಶಿ ಅನಿಲ್‌ ಕುಮಾರ್‌ ಬೆಳ್ಳೂರಡ್ಕ, ಸುಂದರ ಶೆಟ್ಟಿ ಕೊಲ್ಲಂಗಾನ, ನಾರಾಯಣ ಉಳ್ಳೋಡಿ, ಕೃಷ್ಣ ಮೇಗಿನಡ್ಕ, ವೇಣುಗೋಪಾಲ.ಎಸ್‌, ಹರೀಶ್‌ ದೇವರಕೆರೆ ಮುಂತಾದವರು ಉಪಸ್ಥಿತರಿದ್ದರು.

ಪ್ರೋತ್ಸಾಹ ಶ್ಲಾಘನೀಯ
ಯಕ್ಷಗಾನಕ್ಕೆ ಹೆಸರಾದ ಮಾನ್ಯದಲ್ಲಿ ಖ್ಯಾತ ಯಕ್ಷಗುರು ರಾಕೇಶ್‌ರೈ ಅಡ್ಕ ನೇತೃತ್ವದ ಯಕ್ಷನಾಟ್ಯಾಲಯದ ನೇತೃತ್ವದಲ್ಲಿ ದ್ವಿತೀಯ ಬಾರಿಗೆ ಮಾನ್ಯ ಯಕ್ಷೊàತ್ಸವ ಜರಗಲಿದೆ. ಹಲವು ವೈವಿಧ್ಯಗಳಿಂದ ಕೂಡಿದ ಕಾರ್ಯಕ್ರಮ ಇದಾಗಿದ್ದು ಯಕ್ಷಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಯಕ್ಷ ಕಲಾಪೋಷಣೆಗೆ ಹೆಸರಾದ ಮಾನ್ಯದ ಜನತೆಯ ಉತ್ಸಾಹ ಹಾಗೂ ಪ್ರೋತ್ಸಾಹ ಶ್ಲಾಘನೀಯ ಎಂದು ಕೊಲ್ಲಂಗಾನ ಸುಂದರ ಶೆಟ್ಟಿ ಅವರು ಹೇಳಿದರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.