ಎನ್ಎಂಪಿಟಿ ಅಧ್ಯಕ್ಷರಾಗಿ ಎ.ವಿ. ರಮಣ
Team Udayavani, Jun 12, 2019, 12:31 PM IST
ಮಂಗಳೂರು: ನವ ಮಂಗಳೂರು ಬಂದರು (ಎನ್ಎಂ ಪಿಟಿ) ಟ್ರಸ್ಟ್ನನೂತನ ಅಧ್ಯಕ್ಷ ರನ್ನಾಗಿ ಎ.ವಿ. ರಮಣ ಅವರನ್ನು ಭಾರತ ಸರಕಾರದ ನೌಕಾಯಾನ ಸಚಿವಾಲಯ ನೇಮಕಗೊಳಿಸಿದೆ. ಈ ಮೊದಲು ಅವರು ಕೊಚ್ಚಿನ್ ಬಂದರು ಮಂಡಳಿಯ ಉಪಾಧ್ಯಕ್ಷರಾಗಿ, ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ನೂತನ ಅಧ್ಯಕ್ಷ ಎ.ವಿ. ರಮಣ ಅವರು ಎನ್ಎಂಪಿಟಿಯ ಹಾಲಿ ಅಧ್ಯಕ್ಷೆ ಡಾ|ಎಂ. ಬೀನಾ ಅವರಿಂದ ಜೂ.11ರಂದು ಅಧಿಕಾರ ವಹಿಸಿ ಕೊಂಡಿದ್ದಾರೆ. ಬಂದರು ವಿಭಾಗದ ವಿವಿಧ ಹುದ್ದೆಗಳಲ್ಲಿ ಅವರು 26 ವರ್ಷಗಳ ಅನುಭವ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ