ಹಕ್ಕಿಗಳಿಗೊಂದು ಬೆಚ್ಚನೆಯ ಕೃತಕ ಗೂಡು: ಮನೆಮ ನೆಗೆ ವಿತರಣೆ

ಮಂಗಳೂರು ಯುವಕನ ಪಕ್ಷಿ ಪ್ರೇಮ

Team Udayavani, Jun 27, 2019, 5:07 AM IST

21

ಮಹಾನಗರ: ಗುಬ್ಬಚ್ಚಿ ಸೇರಿದಂತೆ ಅಳಿವಿನಂಚಿನಲ್ಲಿರುವ ಪಕ್ಷಿಗಳನ್ನು ಉಳಿಸಬೇಕು ಎಂಬ ಉದ್ದೇಶದಿಂದ ನಗರದ ಪ್ರಾಣಿ ಸಂರಕ್ಷಕ ತೌಸಿಫ್ ಅಹ್ಮದ್‌ ಅವರು ಈಗ ಸುತ್ತಮುತ್ತಲಿನ ಪರಿಸರದಲ್ಲಿ ಪಕ್ಷಿಗಳಿಗೆ ಗೂಡುಗಳನ್ನು ಇಡುವ ಚಿಂತನೆ ಮಾಡಿದ್ದಾರೆ.

ಮಂಗಳೂರು ದಿನದಿಂದ ದಿನಕ್ಕೆ ಬೆಳೆ ಯುತ್ತಿದ್ದು, ಅಭಿವೃದ್ಧಿಯ ದೃಷ್ಟಿಯಿಂದ ಮರಗಳು ನಾಶವಾಗುತ್ತಿವೆ. ಇದರಿಂದ ಪಕ್ಷಿಗಳಿಗೆ ಗೂಡುಕಟ್ಟಲು ಸಮಸ್ಯೆ ಯಾಗುತ್ತಿವೆೆ. ಇದೇ ಕಾರಣಕ್ಕೆ ಪಕ್ಷಿಗಳ ಸಂತತಿ ಉಳಿಸಲು ಪಿವಿಸಿ ಪೈಪ್‌ ತುಂಡು ಮಾಡಿ ಅದರಲ್ಲಿ ತೂತು ಮಾಡುವ ಮುಖೇನ ಪಕ್ಷಿಗಳಿಗೆ ಗೂಡು ತಯಾರು ಮಾಡಲು ಮುಂದಾಗಿದ್ದಾರೆ. ಈ ಕೆಲಸ ಈಗಾಗಲೇ ನಡೆಯುತ್ತಿದ್ದು, ಮಳೆಗಾಲ ಪೂರ್ಣಗೊಂಡ ಬಳಿಕ ನಗರದ ವಿವಿಧ ಮನೆಗಳಿಗೆ ತೆರಳಿ ಹಕ್ಕಿಗಳು ವಾಸಿಸಲು ಗೂಡು ವಿತರಿಸುವ ಕಾರ್ಯಕ್ಕೆ ತೌಸಿಫ್‌ ಅವರು ಮುಂದಾಗಲಿದ್ದಾರೆ.

ಈ ಗೂಡು ನಿರ್ಮಾಣಕ್ಕೆ ಹೆಚ್ಚು ಖರ್ಚಾಗುತ್ತಿಲ್ಲ. ಸುಮಾರು 5 ಇಂಚು ಅಗಲದ, 8 ಫೀಟ್‌ನಂತೆ ಪೈಪ್‌ ತುಂಡು ಮಾಡಿ, ಪೈಪ್‌ಗೆ ತೂತುಗಳನ್ನು ಮಾಡ ಲಾಗುತ್ತದೆ. ಇವುಗಳನ್ನು ಮನೆಯ ಹೊರಗಡೆ, ಕಾರು ಪಾರ್ಕಿಂಗ್‌, ಬಾಲ್ಕನಿ, ಮರಗಳಿರುವ ಪ್ರದೇಶದಲ್ಲಿ ಅಲ್ಲದೆ, ಮರಗಳ ಮೇಲೆಯೂ ಇಡಬಹುದಾಗಿದೆ. ಈ ಪೈಪ್‌ನೊಳಗೆ ದಿನ ಕಳೆದಂತೆ ಗುಬ್ಬಚ್ಚಿ ಸೇರಿದಂತೆ ಇತರ ಪಕ್ಷಿಗಳು ಗೂಡು ಕಟ್ಟಲು ಪ್ರಾರಂಭಿಸುತ್ತವೆ.

ತೌಸಿಫ್‌ ಹೇಳುವ ಪ್ರಕಾರ ‘ಈ ಕಲ್ಪನೆಯನ್ನು ನನ್ನ ಸ್ನೇಹಿತನ ಮನೆಯಲ್ಲಿ ಗಮನಿಸಿದ್ದು, ಅಲ್ಲಿ ಕೂಡ ಇದೇ ಮಾದರಿ ಯನ್ನು ಅಳವಡಿಸಿದ್ದಾರೆ.

ಈಗ ಗುಬ್ಬಚ್ಚಿ ಸೇರಿದಂತೆ ಬುಲ್ ಬುಲ್ ಪಕ್ಷಿಗಳು ಕೂಡ ಈ ಗೂಡಿನಲ್ಲಿ ಬಂದು ಕುಳಿತುಕೊಳ್ಳುತ್ತವೆ. ಈ ಕಲ್ಪನೆಯಲ್ಲಿ ಮನೆಯಲ್ಲಿಯೇ ಧ್ವನಿವರ್ಧಕ ಪೆಟ್ಟಿಗೆ, ದೊಡ್ಡದಾದ ಬಾಕ್ಸ್‌ಗಳಲ್ಲಿಯೂ ಗೂಡು ಮಾಡಬಹುದು ಪಕ್ಷಿಗಳು ಬಂದು ಗೂಡು ಕಟ್ಟುತ್ತದೆ’ ಎನ್ನುತ್ತಾರೆ.

ಬೆಂಗಳೂರಿನಲ್ಲಿ ಸಕ್ಸಸ್‌

ಗುಬ್ಬಚ್ಚಿ ಸೇರಿದಂತೆ ಪಕ್ಷಿಗಳ ಸಂತತಿ ಉಳಿಸುವ ಉದ್ದೇಶದಿಂದ ಬೆಂಗಳೂರು ನಗರದಲ್ಲಿ ಈಗಾಗಲೇ ಮನೆಗಳ ಟೆರೇಸ್‌, ಬಾಲ್ಕನಿಗಳಲ್ಲಿ, ಕಾರು ಪಾರ್ಕಿಂಗ್‌ ಜಾಗಗಳಲ್ಲಿ ಗೂಡುಗಳನ್ನು ನೇತು ಹಾಕಲಾಗಿದೆ. ಈ ಗೂಡುಗಳಲ್ಲಿ ತನ್ನಿಂತಾನೆ ಪಕ್ಷಿಗಳು ಬಂದು ಕೂರಲು ಪ್ರಾರಂಭಿಸಿವೆ. ಈ ಮಾದರಿಯನ್ನು ಮಂಗಳೂರು ನಗರದ ಪ್ರತೀ ಮನೆಯ‌ಲ್ಲೂ ಮಾಡಿದರೆ ಪಕ್ಷಿಗಳ ಸಂತತಿ ಉಳಿಯಲು ಸಾಧ್ಯ.
– ಪ್ರದೀಪ್‌ ಆಚಾರ್ಯ,ಕೊಟ್ಟಾರ ಕ್ರಾಸ್‌ ನಿವಾಸಿ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.