ಸುಂದರವಾಗಲಿ ನಮ್ಮ ನಗರ


Team Udayavani, Apr 14, 2019, 6:47 AM IST

bb

ದಕ್ಷಿಣ ಕನ್ನಡ ಜಿ. ಪಂಚಾಯತ್‌ಗೆ ನಾಗರಿಕರನ್ನು ಸ್ವಾಗತಿಸಲು ನಗರದ ಕೊಟ್ಟಾರ- ಉರ್ವಸ್ಟೋರ್‌ ಪ್ರದೇಶದ ಮುಖ್ಯ ರಸ್ತೆಯ ಬದಿಯಲ್ಲಿ ಆಕರ್ಷಕ ಪ್ರವೇಶ ದ್ವಾರ ನಿರ್ಮಾಣಗೊಳ್ಳುತ್ತಿದೆ. ಇದನ್ನು 19 ವರ್ಷಗಳ ಮೊದಲೇ ಮಾಡಬಹುದಿತ್ತು. ಈಗಲಾದರೂ ಮಾಡುತ್ತಿದ್ದಾರೆ ಎಂದು ಸಂಭ್ರಮ ಪಡಬೇಕಿದೆ. ಯಾಕೆಂದರೆ ನಗರ ಸೌಂದರ್ಯ ವೃದ್ಧಿಸುವಲ್ಲಿ ಪ್ರವೇಶ ದ್ವಾರವೂ ಮುಖ್ಯವೆನಿಸುತ್ತದೆ.
ನಗರವನ್ನು ಆಕರ್ಷಕ ಗೊಳಿಸಬೇಕೆಂದಿದ್ದರೆ ಕೆಲವೊಂದು ವಿಚಾರಗಳತ್ತ ಗಮನಹರಿಸುವುದು ಬಹುಮುಖ್ಯ.

ವೆನಾÉಕ್‌ ಆಸ್ಪ‌ತ್ರೆಯಿಂದ ಸ್ಟೇಟ್‌ಬ್ಯಾಂಕ್‌ನ ಸಮೀಪದವರೆಗೆ, ರಸ್ತೆಯ ಒಂದು ಬದಿ ಹೆಚ್ಚಿನೆಡೆ ಸರಕಾರಿಗಳು ಕಚೇರಿಗಳು, ಆಸ್ಪತ್ರೆ ಮತ್ತು ಕಾಲೇಜುಗಳಿದ್ದು, ಮತ್ತೂಂದು ಕಡೆ ನೆಹರೂ ಮೈದಾನ ಮತ್ತು ಪುರಭವನವಿದೆ. ಪುರಭವನಕ್ಕೆ ಕೆಲವು ವರ್ಷಗಳ ಮೊದಲು ಸಂಯುಕ್ತ ಗೋಡೆಯನ್ನು (ಕಾಂಪೌಂಡ್‌ವಾಲ್‌) ನಿರ್ಮಿಸಿದ್ದು, ಅದು ಆಕರ್ಷಕವಾಗಿದೆ. ಅಂತಹ ಸಂಯುಕ್ತ ಗೋಡೆಯನ್ನು ಸರಕಾರಿ ಕಚೇರಿಗಳು, ಕಾಲೇಜುಗಳು ಮತ್ತು ಆಸ್ಪತ್ರೆಗಳಿರುವ ರಸ್ತೆ ಬದಿಯಲ್ಲೂ ಮಾಡುವತ್ತ ಚಿಂತನೆ ಹರಿಸಬೇಕಿದೆ.ಕ್ಲಾಕ್‌ ಟವರ್‌ನಿಂದ ಎ.ಬಿ. ಶೆಟ್ಟಿ ವೃತ್ತದವರೆಗೆ ಅತ್ಯುತ್ತಮವಾದ ರಸ್ತೆ ಮಾಡುವ ಕೆಲಸವೂ
ಪ್ರಗತಿಯಲ್ಲಿದೆ. ಒಟ್ಟಿನಲ್ಲಿ ಈ ರೀತಿ ಅಭಿವೃದ್ಧಿಪಡಿಸಿದಲ್ಲಿ, ಆ ಪ್ರದೇಶವು ತುಂಬಾ ಆಕರ್ಷಕವಾಗಿ ಕಾಣಲು ಸಾಧ್ಯವಿದೆ.

ಅದೇ ರೀತಿ, ನೆಹರೂ ಮೈದಾನದ ಕ್ರಿಕೆಟ್‌ ಮೈದಾನ ಪ್ರದೇಶಕ್ಕೆ ಮಾಡಿರುವಂತಹ ಕಬ್ಬಿಣದ ಬೇಲಿಯನ್ನು ಕಾಲ್ಚೆಂಡು ಮೈದಾನಕ್ಕೂ ಮಾಡಿದರೆ, ಆ ಪ್ರದೇಶವು ಮತ್ತೂ ಆಕರ್ಷಕವಾಗುವುದು. ಅಲ್ಲದೇ ಈ ತಡೆಗೋಡೆಗಳ ಬದಿಗಳಲ್ಲಿ ಗಿಡಗಳನ್ನು ನೆಟ್ಟರೆ ಸುಂದರವಾದ ವಾತಾವರಣ ಸೃಷ್ಟಿಯಾಗುವುದು. ನಮ್ಮ ಮನೆ ಆವರಣ ಸುಂದರವಾಗಿರುವಂತೆ ಎಲ್ಲರೂ ಬಯಸುತ್ತೇವೆ. ಅದೇ ರೀತಿ ನಗರದಲ್ಲಿರುವ ಎಲ್ಲ ಸರಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳ ಆವರಣವೂ ಸುಂದರ, ಆಕರ್ಷಕಗೊಳಿಸಿದರೆ ನಗರ ಸೌಂದರ್ಯ ವೃದ್ಧಿಯಾಗುವುದು. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಗಮನಹರಿಸಬೇಕಿದೆ.

-ವಿಶ್ವನಾಥ್‌ ಕೋಟೆಕಾರ್‌,ಮಂಗಳೂರು

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.