ಸ್ವಚ್ಛತೆ ಸಾಮಾಜಿಕ ಹೊಣೆಗಾರಿಕೆ: ಆರ್‌. ಸೆಲ್ವಮಣಿ

ಸ್ವಚ್ಛ ಮಂಗಳೂರು ವಿದ್ಯಾರ್ಥಿ ರಾಯಭಾರಿ ಕಾರ್ಯಕ್ರಮ ಉದ್ಘಾಟನೆ

Team Udayavani, Sep 15, 2019, 5:48 AM IST

as-20

.ಕ.ಜಿ.ಪಂ. ಸಿಇಒ ಆರ್‌. ಸೆಲ್ವಮಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಾನಗರ: ಪ್ರಸ್ತುತ ಕಾಲ ಘಟ್ಟದಲ್ಲಿ ಸ್ವಚ್ಛತೆಯ ಮಹತ್ವ ಮತ್ತು ಅದರ ವಿವಿಧ ಆಯಾಮಗಳ ಬಗ್ಗೆ ಸಾರ್ವತ್ರಿಕ ಅರಿವು ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ. ಸ್ವಚ್ಛತೆ ಒಂದು ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ದ.ಕ. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್‌. ಸೆಲ್ವಮಣಿ ಹೇಳಿದ್ದಾರೆ.

ಮಂಗಳೂರಿನ ರಾಮಕೃಷ್ಣ ಮಿಷನ್‌ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಸ್ವಚ್ಛ ಮಂಗಳೂರು ವಿದ್ಯಾರ್ಥಿ ರಾಯಭಾರಿ -2019 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಎಳೆಯ ಪ್ರಾಯದಲ್ಲೇ ಸ್ವಚ್ಛತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಮಂಗಳೂರಿನ ರಾಮಕೃಷ್ಣ ಮಠ ಹಮ್ಮಿಕೊಂಡಿರುವ ಸ್ವಚ್ಛ ಮನಸ್ಸು ಕಾರ್ಯಕ್ರಮ ಅತ್ಯಂತ ಮಹತ್ವ ದ್ದಾಗಿದೆ. ಸ್ವಚ್ಛ ಮನಸ್ಸುಗಳಿಂದ ಸ್ವಚ್ಛ ಪರಿಸರ, ಸಮಾಜ ನಿರ್ಮಾಣವಾಗುತ್ತದೆ ಎಂದರು.

ಪ್ಲಾಸ್ಟಿಕ್‌ ಬಳಕೆ ತ್ಯಜಿಸಿ
ಜಿಲ್ಲೆಯಲ್ಲಿ ಪ್ರತಿಯೊಂದು ಮನೆಯೂ ಶೌಚಾಲಯ ಹೊಂದುವ ಸರಕಾರದ ಗುರಿ ಯಶಸ್ವಿಯಾಗಿದೆ. ತ್ಯಾಜ್ಯ ವಿಲೇ ವಾರಿ ಕಾರ್ಯ ಸಮರ್ಪಕವಾಗಿ ನಡೆ ದಾಗ ಪರಿಸರ ಮಾಲಿನ್ಯ ಸಮಸ್ಯೆ ನಿವಾರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆಗಳಲ್ಲೂ ಕಸ ವಿಂಗಡನೆ ಸರಿಯಾದ ರೀತಿಯಲ್ಲಿ ಆಗಬೇಕು ಮತ್ತು ಪ್ಲಾಸ್ಟಿಕ್‌ ಬಳಕೆಯನ್ನು ತ್ಯಜಿಸಬೇಕು. ವಿದ್ಯಾರ್ಥಿ ರಾಯಭಾರಿಗಳಾಗಿ ನಾಮ ನಿರ್ದೇಶನಗೊಂಡಿರುವ ವಿದ್ಯಾರ್ಥಿಗಳು ಈ ಬಗ್ಗೆ ತಮ್ಮ ಮನೆ, ಪರಿಸರ, ಶಾಲೆಗಳಲ್ಲಿ ಅರಿವು ಮೂಡಿಸಬೇಕು ಎಂದರು.

ಜವಾಬ್ದಾರಿಯುತ ನಾಗರಿಕರನ್ನಾಗಿಸಿ
ಸ್ವಚ್ಛ ಮಂಗಳೂರು ರಾಯಭಾರಿ ಕಾರ್ಯಕ್ರಮದ ಬಗ್ಗೆ ವಿವರಿಸಿದ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಅವರು ಮಕ್ಕಳಲ್ಲಿ ಎಳೆಯ ಪ್ರಾಯದಲ್ಲೇ ಸ್ವಚ್ಛತೆಯ ಮನೋಭೂಮಿಕೆಯನ್ನು ನಿರ್ಮಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರ ನ್ನಾಗಿ ರೂಪಿಸುವುದು ಸ್ವಚ್ಛ ಮನಸ್ಸು ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳಿಂದ, ಶಿಕ್ಷಕರು, ಹೆತ್ತವರಿಂದ ಅತ್ಯುತ್ತಮ ಬೆಂಬಲ ಮತ್ತು ಪಾಲ್ಗೊಳ್ಳುವಿಕೆ ವ್ಯಕ್ತವಾಗಿದೆ ಎಂದರು. ವಿದ್ಯಾರ್ಥಿ ರಾಯಭಾರಿಗಳಾಗಿ ನಾಮ ನಿರ್ದೇಶನಗೊಂಡಿರುವ ವಿದ್ಯಾರ್ಥಿ ಗಳು ಸ್ವಚ್ಛತೆಯಲ್ಲಿ ತಾನು ಮಾದರಿಯಾಗಿ, ಇತರರಿಗೆ ಪ್ರೇರಣಾದಾಯಕರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಸ್ವಚ್ಛ ಮನಸು ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 130 ಶಾಲೆಗಳಲ್ಲಿ 5 ತಿಂಗಳುಗಳಲ್ಲಿ ಆಯೋಜನೆಗೊಂಡಿದ್ದು, ಇದರಲ್ಲಿ 13,000 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಪ್ರತಿ ತಿಂಗಳು ತಲಾ ಒಂದು ಪರಿಕಲ್ಪನೆಯಡಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗಿದೆ. ಸ್ವಚ್ಛ ಮಂಗಳೂರು ರಾಯಭಾರಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸ್ವಚ್ಛತಾ ರಾಯಭಾರಿಗಳಾಗಿ ನಾಮನಿರ್ದೇಶನಗೊಳಿಸಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿ ವಿಶೇಷ ತರಬೇತಿ ನೀಡಲಾಗುತ್ತದೆ ಎಂದು ಸ್ವಾಮಿ ಜಿತಕಾಮಾನಂದಜೀ ಅವರು ವಿವರಿಸಿದರು.

130 ಶಾಲೆಗಳ 13,000 ವಿದ್ಯಾರ್ಥಿಗಳು
ಸ್ವಚ್ಛ ಮನಸು ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 130 ಶಾಲೆಗಳಲ್ಲಿ 5 ತಿಂಗಳುಗಳಲ್ಲಿ ಆಯೋಜನೆಗೊಂಡಿದ್ದು, ಇದರಲ್ಲಿ 13,000 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಪ್ರತಿ ತಿಂಗಳು ತಲಾ ಒಂದು ಪರಿಕಲ್ಪನೆಯಡಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗಿದೆ. ಸ್ವಚ್ಛ ಮಂಗಳೂರು ರಾಯಭಾರಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸ್ವಚ್ಛತಾ ರಾಯಭಾರಿಗಳಾಗಿ ನಾಮನಿರ್ದೇಶನಗೊಳಿಸಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿ ವಿಶೇಷ ತರಬೇತಿ ನೀಡಲಾಗುತ್ತದೆ ಎಂದು ಸ್ವಾಮಿ ಜಿತಕಾಮಾನಂದಜೀ ಅವರು ವಿವರಿಸಿದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.