ದೀಪಕ್ ರಾವ್ ಕೊಲೆ ಪ್ರಕರಣ: 6 ಮಂದಿಗೆ ಪೊಲೀಸ್ ಕಸ್ಟಡಿ
Team Udayavani, Jan 26, 2018, 12:13 PM IST
ಮಂಗಳೂರು: ದೀಪಕ್ ರಾವ್ ಕೊಲೆ ಸಂಬಂಧಿಸಿ ಬುಧವಾರ ಬಂಧಿತರಾದ 6 ಮಂದಿಗೆ 3 ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.
ಚೊಕ್ಕಬೆಟ್ಟಿನ ಮಹಮ್ಮದ್ ರಫೀಕ್ ಯಾನೆ ಮ್ಯಾಂಗೋ ರಫೀಕ್, ಇರ್ಫಾನ್, ಕಾಟಿಪಳ್ಳದ ಮಹಮ್ಮದ್ ಅನಸ್ ಯಾನೆ ಅಂಚು, ಮಹಮ್ಮದ್ ಜಾಹೀದ್ ಯಾನೆ ಜಾಹೀ, ಹಿದಾಯತುಲ್ಲಾ ಹಾಗೂ ಚೊಕ್ಕಬೆಟ್ಟಿನ ಇಮ್ರಾನ್ ನವಾಝ್ ಪೊಲೀಸ್ ಕಸ್ಟಡಿಗೆ ಒಳಗಾದವರು. ಅವರ ಮೇಲೆ ಕೊಲೆ ಸಂಚು ಹಾಗೂ ಕೃತ್ಯಕ್ಕೆ ನೆರವು ನೀಡಿದ ಆರೋಪವಿದೆ.
ಶಿವರಾಜ್ ಕೊಲೆ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ: ತಣ್ಣೀ ರುಬಾವಿಯ ಬೊಕ್ಕಪಟ್ಣದಲ್ಲಿ ಸೋಮವಾರ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಆರೋಪಿಗಳಾದ ತಣ್ಣೀರು ಬಾವಿಯ ಸುನಿಲ್ ಪೂಜಾರಿ (32), ಧೀರಜ್ (25) ಮತ್ತು ಮೂಲತಃ ಗದಗದ, ಪ್ರಸ್ತುತ ತಣ್ಣೀರುಬಾವಿಯಲ್ಲಿ ವಾಸವಾಗಿರುವ ಮಲ್ಲೇಶ ಯಾನೆ ಮಾದೇಶ (23) ಅವರ ಎರಡು ದಿನಗಳ ಪೊಲೀಸ್ ಕಸ್ಟಡಿ ಗುರುವಾರ ಮುಗಿದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ