‘ಸಮುದಾಯ ಭವನದ ಸದುಪಯೋಗ ಪಡೆಯಿರಿ’


Team Udayavani, Jan 24, 2019, 5:37 AM IST

24-january-6.jpg

ಹೊಸಬೆಟ್ಟು: ಸಮುದ್ರ ತೀರದಲ್ಲಿ ತುರ್ತು ಸಂದರ್ಭ ಜನರ ರಕ್ಷಣೆಗಾಗಿ ವಲ್ಡ್‌ ಬ್ಯಾಂಕ್‌ ಅನುದಾನದ ಸುಮಾರು 3.80 ಕೋಟಿ ರೂ.ವೆಚ್ಚದಲ್ಲಿ ನೂತನ ಸಭಾಭವನ ನಿರ್ಮಾಣಕ್ಕೆ ಬುಧ ವಾರ ಶಾಸಕ ಡಾ| ಭರತ್‌ ಶೆಟ್ಟಿ ವೈ. ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಜಾಗತಿಕ ಬ್ಯಾಂಕ್‌ ಶೇ. 75, ರಾಜ್ಯ ಸರಕಾರ ಶೇ. 25ರಷ್ಟು ಅನುದಾನದಲ್ಲಿ ಈ ತುರ್ತು ಭವನ ನಿರ್ಮಾಣವಾಗುತ್ತಿದೆ. ಇದರ ಸದುಪಯೋಗವನ್ನು ಹೊಸಬೆಟ್ಟು ಮೊಗವೀರ ಸಂಘವು ಸಂಪೂರ್ಣವಾಗಿ ಪಡೆಯಬಹುದಾಗಿದೆ. ಇಂತಹ ಉತ್ತಮ ಯೋಜನೆಗೆ ಹೊಸಬೆಟ್ಟು ಆಯ್ಕೆಯಾಗಿರುವುದು ಶ್ಲಾಘನೀಯ ಎಂದರು.

ಸದ್ಬಳಕೆ ಮಾಡುತ್ತೇವೆ
ಪ್ರಾಸ್ತಾವಿಕವಾಗಿ ಮಾತನಾಡಿದ ಹೊಸಬೆಟ್ಟು ಮೊಗವೀರ ಸಂಘದ ನಿಕಟಪೂರ್ವ ಅಧ್ಯಕ್ಷ ಗಂಗಾಧರಎಚ್., ಭವನದ ನಿರ್ಮಾಣಕ್ಕೆ ಮೂರು ವರ್ಷಗಳಲ್ಲಿ ಹಲವಾರು ಅಡೆತಡೆಗಳು ಎದುರಾದವು. ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳಲ್ಲಿ ನಿರಂತರವಾಗಿ ನಾನು ಒತ್ತಡ ಹಾಕಿದ ಮೇರೆಗೆ ಅಧಿಕಾರಿಗಳ ಸಹಕಾರದಿಂದ ಸಮುದಾಯ ಭವನ ನಿರ್ಮಾಣವಾಗುತ್ತಿದೆ. ಇದನ್ನು ತುರ್ತು ಸಂದರ್ಭದಲ್ಲಿ ಹಾಗೂ ಸ್ಥಳೀಯ ಮೊಗವೀರರ ಕಾರ್ಯಕ್ರಮ ಗಳಿಗೂ ಸದ್ಬಳಕೆ ಮಾಡಿಕೊಳ್ಳುತ್ತೇವೆ ಎಂದರು.

ಲೋಕೋಪಯೋಗಿ ಇಲಾಖಾ ಅಧಿಕಾರಿ ರವಿಕುಮಾರ್‌, ರತ್ನಾಕರ್‌ ಚೌಟ, ಗುತ್ತಿಗೆದಾರ ಅವಿನಾಶ್‌, ಶಂಕರ ವಿ. ಸಾಲ್ಯಾನ್‌, ಬಾಲಕೃಷ್ಣ ಗುರಿಕಾರ, ಭಜನ ಮಂದಿರದ ಅಧ್ಯಕ್ಷ ಉಮೇಶ್‌ ಎನ್‌. ಕಾಂಚನ್‌, ಲೀಲಾವತಿ ಉಪಸ್ಥಿತರಿದ್ದರು. ಜಗದೀಶ್‌ ವಂದಿಸಿದರು.

ಬಹು ದೊಡ್ಡ ಕೊಡುಗೆ
ಕಾರ್ಪೊರೇಟರ್‌ ಅಶೋಕ್‌ ಶೆಟ್ಟಿ ಮಾತನಾಡಿ, ಮೂರು ವರ್ಷಗಳಲ್ಲಿ ಈ ಯೋಜನೆಯ ಬಗ್ಗೆ ಪ್ರಯತ್ನ ಮಾಡಲಾಗಿದೆ. ಇದೀಗ ಬ್ಯಾಂಕ್‌ನ ಅನುಮತಿ ದೊರಕಿದ್ದು ಸಂಘಕ್ಕೊಂದು ಇದು ಬಹು ದೊಡ್ಡ ಕೊಡುಗೆಯಾಗಲಿದೆ. ಇದರ ಸದುಪಯೋಗವಾಗಲಿ ಎಂದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.