ಅನ್ನನಾಳ ಸಮಸ್ಯೆ: ಇಬ್ಬರಿಗೆ ಯಶಸ್ವೀ ಚಿಕಿತ್ಸೆ


Team Udayavani, Apr 23, 2018, 6:00 AM IST

18.jpg

ಮಂಗಳೂರು: ಅನ್ನನಾಳದಲ್ಲಿ ಉಂಟಾದ ಸಮಸ್ಯೆಯಿಂದಾಗಿ ಹಲವು ಸಮಯಗಳಿಂದ ಆಹಾರ ಸೇವನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಇಬ್ಬರು ರೋಗಿಗಳು ನಗರದ ಕೆಎಂಸಿ ಆಸ್ಪತ್ರೆಯ ನುರಿತ ವೈದ್ಯರ ಅಪರೂಪದ ಚಿಕಿತ್ಸೆಗೊಳಪಟ್ಟು  ಗುಣ ಮುಖರಾಗಿದ್ದಾರೆ.

ಕೆಲದಿನಗಳ ಹಿಂದೆ, ಅನ್ನನಾಳ ಮುಚ್ಚಿಕೊಂಡ ರೀತಿಯಲ್ಲಿ ಇದ್ದುದರಿಂದ ಆಹಾರ ಸೇವನೆಯ ಸಂದರ್ಭ ತೊಂದರೆ ಅನುಭವಿಸುತ್ತಿದ್ದ ಇಬ್ಬರು ರೋಗಿಗಳು ಕೆಎಂಸಿ ಆಸ್ಪತ್ರೆಯ ತಜ್ಞ  ವೈದ್ಯರಾದ ಡಾ| ಬಿ.ವಿ. ತಂತ್ರಿ ಹಾಗೂ ಡಾ| ಅನುರಾಗ್‌ ಜೆ. ಶೆಟ್ಟಿ ಬಳಿ ಬಂದಿದ್ದರು. ಪರೀಕ್ಷೆಗೊಳಪಡಿಸಿದಾಗ ಸಮಸ್ಯೆ ಆರಿತ ವೈದ್ಯರು ರೋಗಿಗಳನ್ನು  ಪರ್‌ ಓರಲ್‌ ಎಂಡೋಸ್ಕೋಪಿಕ್‌ ಮ್ಯೋಟಮಿ  ಎಂಬ ಚಿಕಿತ್ಸೆಗೊಳಪಡಿಸಿ ದರು. ಆಸ್ಪತ್ರೆಯ ತಜ್ಞ ವೈದ್ಯ ಡಾ| ವಿಕಾಸ್‌ ಸಿಂಗ್ಲಾ ಅವರ ಮಾರ್ಗ ದರ್ಶನದಲ್ಲಿ ನಡೆದ ಈ ಚಿಕಿತ್ಸೆ, ಕರಾವಳಿ ಕರ್ನಾಟಕದಲ್ಲಿ ಮಾಡಿದ ಮೊದಲ ಚಿಕಿತ್ಸೆಯಾಗಿದೆ.

ಅನ್ನನಾಳದಲ್ಲಿ ಚಿಕ್ಕ ರಂಧ್ರದ ಮೂಲಕ ಈ ಶಸ್ತ್ರಚಿಕಿತ್ಸೆ ನೆರವೇರಿಸ‌ ಲಾಗಿದ್ದು, ಈ ಚಿಕಿತ್ಸಾ ವಿಧಾನದಲ್ಲಿ ರೋಗಿ ಹಲವು ದಿನಗಳವರೆಗೆ ಆಸ್ಪತ್ರೆ ಯಲ್ಲೇ ಇದ್ದು ವಿಶ್ರಾಂತಿ ಪಡೆದು ಕೊಳ್ಳ ಬೇಕಾಗಿಲ್ಲ. ಚಿಕಿತ್ಸೆಯ ಸಂದರ್ಭ ರಕ್ತಸ್ರಾವವಾಗಲೀ, ಶಸ್ತ್ರಚಿಕಿತ್ಸೆಯ ಗಾಯದ ಗುರುತಾಗಲೀ ಕಾಣ ಸಿಗುವು ದಿಲ್ಲ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯ ಕೀಯ ಅಧೀಕ್ಷಕರಾದ ಡಾ| ಆನಂದ ವೇಣುಗೋಪಾಲ್‌ ಅವರು ತಿಳಿಸಿ ದ್ದಾರೆ. ಇಂತಹ ಚಿಕಿತ್ಸೆ ಒದಗಿಸಲು ತಜ್ಞ ವೈದ್ಯರ ತಂಡ ಮತ್ತು ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಆಸ್ಪತ್ರೆ ಹೊಂದಿರುತ್ತದೆ ಎಂದಿದ್ದಾರೆ. 

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.