ಉತ್ತಮ ಮಳೆ; ಇನ್ನೂ ಎರಡು ದಿನ ಸಾಧ್ಯತೆ
Team Udayavani, May 26, 2019, 6:00 AM IST
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ ತಡರಾತ್ರಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಮಂಗಳೂರು, ಸುರತ್ಕಲ್, ವಿಟ್ಲ, ಕಿನ್ನಿಗೋಳಿ, ಮೂಲ್ಕಿ, ಬೆಳ್ತಂಗಡಿ, ಗುರುವಾಯನಕೆರೆ, ಉಜಿರೆ, ಧರ್ಮಸ್ಥಳ, ಉಪ್ಪಿನಂಗಡಿ, ಪುತ್ತೂರು, ವೇಣೂರು, ಬಿ.ಸಿ. ರೋಡ್ ಸೇರಿದಂತೆ ಅನೇಕ ಕಡೆ ಉತ್ತಮ ಮಳೆಯಾಗಿದೆ. ರಾತ್ರಿ ವೇಳೆ ಮಳೆಯ ಜತೆಗೆ ಗುಡುಗು, ಸಿಡಿಲು ಹೆಚ್ಚಾಗಿತ್ತು. ಶನಿವಾರ ಸುಬ್ರಹ್ಮಣ್ಯ ಸುತ್ತಮುತ್ತ ಸಾಧಾರಣ ಮಳೆಯಾಗಿದೆ.
ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ, ಪಡುಬಿದ್ರಿ, ಕಾರ್ಕಳ, ಕುಂದಾಪುರದಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಬ್ರಹ್ಮಾವರ ಪರಿಸರದಲ್ಲಿಯೂ ಮಳೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ