ನರೇಗಾ ಯೋಜನೆ: 22 ಲಕ್ಷ ರೂ. ವೆಚ್ಚದಲ್ಲಿ 32 ಕಾಮಗಾರಿಗಳು

ಕಟೀಲು ನರೇಗಾ ಗ್ರಾಮಸಭೆ

Team Udayavani, Jul 17, 2019, 5:00 AM IST

n-12

ಕಟೀಲು: ಕಟೀಲು ಗ್ರಾ. ಪಂ.ಗೆ ಒಳಪಟ್ಟ ಕೊಂಡೆಮೂಲ, ನಡುಗೋಡು, ಕಿಲೆಂಜೂರು ಗ್ರಾಮಗಳ 2019-20 ಸಾಲಿನ ಪ್ರಥಮ ಹಂತದ ನರೇಗಾ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋ ಧನೆಯ ವಿಶೇಷ ಗ್ರಾಮ ಸಭೆ ಅಧ್ಯಕ್ಷೆ ಗೀತಾ ಪೂಜಾರ್ತಿ ಅಧ್ಯಕ್ಷತೆಯಲ್ಲಿ ಜು. 16 ರಂದು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.

ತಾಲೂಕು ಸಂಯೋಜಕಿ ಧನಲಕ್ಷ್ಮೀ ನರೇಗಾ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದ ಅವರು, ಪಂಚಾಯತ್‌ ವ್ಯಾಪ್ತಿ ಯಲ್ಲಿ ಒಟ್ಟು 148 ಜಾಬ್‌ಕಾರ್ಡ್‌ ಗಳಿದ್ದು 72 ಜಾಬ್‌ ಕಾರ್ಡ್‌ಗಳು ಚಾಲ್ತಿಯಲ್ಲಿವೆ. 22 ಲಕ್ಷ ರೂ. ವೆಚ್ಚದಲ್ಲಿ ಸಂಜೀವಿನಿ ಶೆಡ್‌ರಚನೆ, ರಸ್ತೆ ಅಭಿವೃದ್ಧಿ , ಮಳೆಕೊಯ್ಲು ಬಸವ ವಸತಿ ಮನೆ ಸಹಿತ ಆರು ತಿಂಗಳಲ್ಲಿ 185 ಕಾಮಗಾರಿ ನಡೆದಿವೆ. ಒಟ್ಟು 6 ತಿಂಗಳಲ್ಲಿ 32 ಕಾಮಗಾರಿಗಳು, 3947 ಮಾನವ ದಿನಗಳು ನಡೆದಿವೆ ಎಂದರು.

ಮಳೆಕೊಯ್ಲು ಕಾಮಗಾರಿಗೆ ನರೇಗಾ ಯೋಜನೆಯನ್ನು ನೀಡಬೇಕು ಎಂದು ಚಂದ್ರಶೇಖರ ಶೆಟ್ಟಿ ಬರ್ಕೆ ಕೇಳಿದರು, ಅದಕ್ಕೆ ಅವಕಾಶ ಇಲ್ಲ ಎಂಬ ಉತ್ತರ ಬಂತು.
ಬೇರೆ ರಾಜ್ಯದಲ್ಲಿ ನರೇಗಾ ದಲ್ಲಿ ಹೆಚ್ಚಿನ ಕೆಲಸಗಳಿಗೆ ಅವಕಾಶವಿದ್ದು ನಮ್ಮಲ್ಲಿ ಅವಕಾಶ ನೀಡಬೇಕು ಎಂದು ಪುರುಷೋತ್ತಮ ಕೋಟ್ಯಾನ್‌ ಮಿತ್ತಬೈಲ್‌ ಸಭೆಯಲ್ಲಿ ಪ್ರಶ್ನೆ ಕೇಳಿದರು.

ಆಗ ಧನಲಕ್ಷ್ಮೀ ಉತ್ತರಿಸಿ, ಹೆಚ್ಚಿನ ಎಲ್ಲ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಪ್ರದೀಪ್‌ ಡಿ’ಸೋಜ ನೋಡಲ್‌ ಅಧಿಕಾರಿಯಾಗಿದ್ದರು. ಪಂಚಾಯತ್‌ ಅಧ್ಯಕ್ಷೆ ಗೀತಾ ಪೂಜಾರ್ತಿ, ಪಂಚಾಯತ್‌ ಪಿಡಿಒ ಪ್ರಕಾಶ್‌ ಬಿ. ಮೊದಲಾದವರು ಉಪಸ್ಥಿತರಿದ್ದರು.

ಯಂತ್ರೋಪಕರಣ ಉಪಯೋಗಿಸುವಂತಿಲ್ಲ
ನರೇಗಾ ಯೋಜನೆಯಲ್ಲಿ ಪರಂಬೊಕು ತೋಡಿನ ಹೂಳೆತ್ತಲು ಅವಕಾಶ ಇದೆಯೇ ಎಂದು ಸಂಜೀವ ಮಡಿವಾಳ ಅವರ ಪ್ರಶ್ನೆಗೆ ಉತ್ತರಿಸಿದ ಧನಲಕ್ಷ್ಮೀ ಅವರು ನರೇಗಾ ಯೋಜನೆಯಲ್ಲಿ ಹೂಳೆತ್ತಲು ಅವಕಾಶ ಇದೆ. ಯಾವುದೇ ಯಂತ್ರ ಉಪಯೋಗಿಸಬಾರದು ಅನಿವಾರ್ಯ ಆದಲ್ಲಿ ಉಪಯೋಗಿಸಬಹುದು ಅದಕ್ಕೆ ಅದರದ್ದೇ ಆದ ವಿಧಾನವಿದೆ ಎಂದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.