ಒಂಬತ್ತುಕೆರೆಯ ಮನೆ : ಖಾದರ್ ತಿರುಗೇಟು
Team Udayavani, Feb 3, 2020, 6:33 AM IST
ಮಂಗಳೂರು: ಉಳ್ಳಾಲದ ಒಂಬತ್ತುಕೆರೆಯಲ್ಲಿ 20 02ರಲ್ಲೇ 390 ಮನೆಗಳ ನಿರ್ಮಾಣ ಆಗಿದೆ. ವಾಟ್ಸ್ ಆ್ಯಪ್ನಲ್ಲಿ ಟ್ರೋಲ್ ಮಾಡುತ್ತಿರುವ ಬಿಜೆಪಿಯವರು ಅಲ್ಲಿಗೆ ಹೋಗಿ ನೋಡಲಿ. ಸ್ಥಳೀಯರು ಕೋರ್ಟ್ ಮೆಟ್ಟಿಲೇರಿದ್ದರಿಂದ ತಡೆಯಾಜ್ಞೆ ಬಂದಿದೆ. ಕೇಸ್ ಹಾಕಿದ್ದು ಯಾರು ಎನ್ನುವುದನ್ನು ಶೀಘ್ರ ಬಹಿರಂಗಪಡಿಸುತ್ತೇನೆ ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ.
ಟ್ರೋಲ್ ಮಾಡುವವರು ಅಲ್ಲಿ ನಿರ್ಮಿಸಿದ ಮನೆಗಳನ್ನು ನೋಡಿಲ್ಲ ಎಂದವರು ರವಿವಾರ ಟೀಕಿಸಿದರು.
ಒಂಬತ್ತು ಕೆರೆಯಲ್ಲಿ ನಾನು ರೂಪಿಸಿದ ಯೋಜನೆ ಕಾರ್ಯಗತ ಮಾಡುವುದು ಈಗಿನ ಸರಕಾರದ ಜವಾಬ್ದಾರಿ. ಅದನ್ನು ಮೊದಲು ನಿರ್ವಹಿಸಲಿ. ಕೇವಲ ಟ್ರೋಲ್ ಮಾಡುವುದರಿಂದ ಉಪ ಯೋಗವಿಲ್ಲ ಎಂದರು.
ಬಿಜೆಪಿಯವರು ಈಗ “ಉಳ್ಳಾಲಗ್ ಬಲೆ’ (ಉಳ್ಳಾಲಕ್ಕೆ ಬನ್ನಿ) ಎಂದು ಟ್ರೋಲ್ ಮಾಡುತ್ತಿದ್ದಾರೆ. ಬರುವುದಾದರೆ ನಾನೇ ಡ್ರೈವ್ ಮಾಡಿಕೊಂಡು ಕರೆದೊಯ್ಯುತ್ತೇನೆ ಎಂದು ಸವಾಲು ಹಾಕಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್