ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಯುವಕ ;ಹುಡುಕಾಟ
Team Udayavani, Aug 8, 2018, 4:12 PM IST
ಮಂಗಳೂರು: ಜಪ್ಪಿನಮೊಗರು ಬಳಿ ಬುಧವಾರ ಮಧ್ಯಾಹ್ನ ಯುವಕನೊಬ್ಬ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಟೀಶರ್ಟ್ ಧಾರಿಯಾಗಿದ್ದ ಯುವಕ ಬ್ಯಾಗ್ ಹಾಕಿ ನದಿಗೆ ಹಾರಿರುವುದಾಗಿ ಮಹಿಳೆಯೊಬ್ಬರು ಹೇಳಿದ್ದು ಬಳಿಕ ನೂರಾರು ವಾಹನ ಸವಾರರು ಸೇತುವೆಯಲ್ಲಿ ಜಮಾವಣೆಗೊಂಡಿದ್ದಾರೆ.
ಕಂಕನಾಡಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರೀಶಿಲನೆ ನಡೆಸಿದ್ದಾರೆ.
ಸೇತುವೆ ಮೇಲೆ ಜಮಾಯಿಸಿದ ಕುತೂಹಲಿಗರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ