ಮಂಗಳೂರು:ಮೀನುಗಾರ ಸಮುದ್ರಪಾಲು, 6 ಜನರ ರಕ್ಷಣೆ
Team Udayavani, Jul 30, 2017, 2:12 PM IST
ಮಂಗಳೂರು: ಇಲ್ಲಿನ ಬೈಕಂಪಾಡಿ ಯ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಪಲ್ಟಿಯಾಗಿ ಓರ್ವ ಮೀನುಗಾರ ನೀರುಪಾಲಾಗಿರುವ ಅವಘಡ ಭಾನುವಾರ ನಡೆದಿದೆ. 6 ಮಂದಿಯನ್ನು ಇನ್ನೊಂದು ಬೋಟ್ನಲ್ಲಿದ್ದವರು ರಕ್ಷಿಸಿದ್ದಾರೆ.
ನೀರಪಾಲಾಗಿರುವ ಮೀನುಗಾರ ಪ್ರೇಮನಾಥ ಎಂದು ತಿಳಿದು ಬಂದಿದ್ದು , ಆತನಿಗಾಗಿ ಶೋಧ ನಡೆಸಲಾಗುತ್ತಿದೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ