ಚಳವಳಿಗೆ ಬೆಂಬಲ :ಮಂಗಳೂರು ಬಂದರು ಬಂದ್‌


Team Udayavani, Jan 7, 2019, 4:47 AM IST

0601mlr8.jpg

ಮಂಗಳೂರು: ಮಲ್ಪೆ ಮೀನುಗಾರರ ಸಂಘ ಆಯೋಜಿಸಿದ್ದ “ರಸ್ತೆ ತಡೆ ಚಳವಳಿ’ ಬೆಂಬಲಿಸಿ ರವಿವಾರ ಮಂಗಳೂರು ಬಂದರು ಸಂಪೂರ್ಣ ಸ್ತಬ್ಧವಾಗಿತ್ತು. 

ಮಂಗಳೂರು ಮೀನುಗಾರಿಕೆ ಬಂದರಿನಲ್ಲಿನ ಆಳ ಸಮುದ್ರ ಬೋಟ್‌, ಪರ್ಸಿನ್‌, ಟ್ರಾಲ್‌ ಬೋಟ್‌ ಹಾಗೂ ಇತರ ಬೋಟ್‌ಗಳ ಸಹಿತ ಸುಮಾರು 1,200 ಬೋಟ್‌ಗಳು ಬಂದರಿನಲ್ಲಿಯೇ ಲಂಗರು ಹಾಕಿದ್ದವು. ವಿವಿಧ ಸಂಘಟನೆಗಳ ಕಾರ್ಮಿಕರ ಸಹಿತ 1,500ಕ್ಕೂ ಹೆಚ್ಚಿನ ಮಂದಿ ಉಡುಪಿ ರಾಸ್ತಾ ರೋಕೋದಲ್ಲಿ ಭಾಗವಹಿಸಿದ್ದರು. 

ಸದಾ ಗ್ರಾಹಕರಿಂದ ತುಂಬಿರುವ ಸ್ಟೇಟ್‌ಬ್ಯಾಂಕ್‌ ಮೀನು ಮಾರುಕಟ್ಟೆ ಯಲ್ಲಿ ರವಿವಾರ ಕಾರ್ಮಿಕರು ಮೀನು ಮಾರಾಟ ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ಸೂಚಿಸಿದ್ದರು. ಪಕ್ಕದಲ್ಲಿರುವ ಒಣ ಮೀನು ಮಾರುಕಟ್ಟೆ ಕೂಡ ಬಂದ್‌ ಆಗಿತ್ತು. 

11 ಕೋಟಿ ರೂ. ವ್ಯವಹಾರ ನಷ್ಟ
ಮಂಗಳೂರು/ಮಲ್ಪೆ: ಉಡುಪಿಯಲ್ಲಿ ರವಿವಾರ ನಡೆದ ಮೀನುಗಾರರ ಬೃಹತ್‌ ಪ್ರತಿಭಟನೆಯ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಮೀನು ವ್ಯವಹಾರದಲ್ಲಿ ಸುಮಾರು 11 ಕೋಟಿ ರೂ. ನಷ್ಟವಾಗಿದೆ. ಸಾಮಾನ್ಯ ದಿನಗಳಲ್ಲಿ ಪ್ರತೀ ದಿನ 5-7 ಕೋಟಿ ರೂ. ವ್ಯವಹಾರ ನಡೆಯುತ್ತಿದ್ದ ಮಂಗಳೂರಿನ ಮೀನುಗಾರಿಕೆ ಕ್ಷೇತ್ರದಲ್ಲಿ ಬಂದ್‌ನಿಂದಾಗಿ 5 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಮಂಗಳೂರು ಟ್ರಾಲ್‌ ಬೋಟ್‌ ಮೀನುಗಾರರ ಸಂಘದ ಅಧ್ಯಕ್ಷ ನಿತಿನ್‌ ಕುಮಾರ್‌ ಹೇಳಿದ್ದಾರೆ. 

ಬಂದ್‌ ಹಿನ್ನೆಲೆಯಲ್ಲಿ ಮಲ್ಪೆ ಸಹಿತ ಉಡುಪಿಯಲ್ಲಿ ಮೀನು ವ್ಯವಹಾರ ಸಂಪೂರ್ಣ ಸ್ಥಗತಗೊಂಡಿತ್ತು. ಇದರಿಂದ ಮೀನು ವ್ಯವಹಾರದಲ್ಲಿ ಸುಮಾರು ಆರು ಕೋಟಿ ರೂ. ನಷ್ಟವಾಗಿದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ ಕುಂದರ್‌ ಹೇಳಿದ್ದಾರೆ.  ಬಂದ್‌ ಹಿನ್ನೆಲೆಯಲ್ಲಿ ಮಲ್ಪೆ ಸಹಿತ ಉಡುಪಿಯಲ್ಲಿ ಮೀನು ವ್ಯವಹಾರ ಸಂಪೂರ್ಣ ಸ್ಥಗತಗೊಂಡಿದ್ದು ಸುಮಾರು ಆರು ಕೋಟಿ ರೂ. ನಷ್ಟವಾಗಿದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ ಕುಂದರ್‌ ಹೇಳಿದ್ದಾರೆ. 

ವಾಹನಗಳ ಸಂಚಾರಕ್ಕೆ ಅಡಚಣೆ
ಬೃಹತ್‌ ಪ್ರತಿಭಟನೆಯ ಸಂದರ್ಭ ಬದಲಿ ಮಾರ್ಗಗಳಲ್ಲಿ ಸಂಚರಿಸುವ ವಾಹನಗಳಿಗೆ ಅಡಚಣೆ ಉಂಟಾಗದಂತೆ ಟ್ರಕ್‌ ಇತ್ಯಾದಿ ಘನ ವಾಹನಗಳನ್ನು ಬಹು ದೂರದಲ್ಲಿಯೇ ತಡೆದು ನಿಲ್ಲಿಸಲಾಗಿತ್ತು. ಲಾರಿ, ಟ್ಯಾಂಕರ್‌ ಮತ್ತಿತರ ಘನ ವಾಹನಗಳನ್ನು ಪಾಂಗಾಳ, ಕಾಪು, ಮೂಳೂರು, ಸಾಸ್ತಾನ ಭಾಗದಲ್ಲಿ ನಿಲ್ಲಿಸಲಾಗಿದ್ದು, ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.