ಮೋದಿಯದ್ದು ಫ್ಯಾಸಿಸಂ ಸರ್ಕಾರ, ಅವರ ವಿರುದ್ಧ ಯಾರು ಮಾತನಾಡಬಾರದು: ಸಿದ್ದರಾಮಯ್ಯ
Team Udayavani, Oct 5, 2019, 10:19 AM IST
ಮಂಗಳೂರು: ನರೇಂದ್ರ ಮೋದಿಯದ್ದು ಪ್ಯಾಸಿಝಂ ಸರ್ಕಾರ. ಅವರ ವಿರುದ್ಧ ಯಾರು ಮಾತನಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾವು ತಾತ್ಕಾಲಿಕವಾಗಿ ಕನಿಷ್ಠ ಪಕ್ಷ 5 ಸಾವಿರ ಕೋಟಿ ನೆರೆ ಪರಿಹಾರ ಕೇಳಿದ್ದೆವು. ಆದರೆ ಎರಡು ತಿಂಗಳ ಬಳಿಕ 1200 ಕೋಟಿ ಕೊಟ್ಟಿದ್ದಾರೆ ಎಂದು ಹೇಳಿದರು.
ಸರಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣವನ್ನು ಖರ್ಚು ಮಾಡಿರಬೇಕು. ಖಜಾನೆಯಲ್ಲಿ ಹಣವಿಲ್ಲ ಅಂತಾರೆ, ಅವರಿಗೆ ಜ್ಞಾನ ಇದೆಯೇ ಇಲ್ವಾ ಅಂತಾ ಗೊತ್ತಿಲ್ಲ. ಯಡಿಯೂರಪ್ಪ ಅವರಿಗೆ ಹಣಕಾಸಿನ ಬಗ್ಗೆ ಜ್ಞಾನ ಇಲ್ಲಾ ಅನಿಸುತ್ತೆ. ಖಜಾನೆಯಲ್ಲಿ ಹಣ ಖಾಲಿ ಆಗುವುದಕ್ಕೆ ಚಾನ್ಸೇ ಇಲ್ಲ. ಯಾಕಂದರೆ ಪ್ರತಿ ತಿಂಗಳು ತೆರಿಗೆ ಸಂಗ್ರಹವಾಗುತ್ತೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ