ನೇತ್ರಾವತಿ ಸೇತುವೆ;ಅಪಾಯದಲ್ಲಿ ಸಿಲುಕಿದ್ದ ನಾಯಿ ಹಾಗೂ ಆರು ಮರಿಗಳ ರಕ್ಷಣೆ
Team Udayavani, Aug 11, 2019, 7:35 PM IST
ಮಂಗಳೂರಿನ ಜಪ್ಪಿನಮೊಗರು, ಕಡೇಕಾರಿನ ನೇತ್ರಾವತಿ ಸೇತುವೆ ಸಮೀಪ ನಾಯಿ ಹಾಗೂ ಅದರ ಆರು ಮರಿಗಳು ಸಿಕ್ಕಿಹಾಕಿಕೊಂಡಿದ್ದು, ಅದನ್ನು ರಕ್ಷಿಸಿ ಎಂದು ಸ್ಥಳೀಯ ನಿವಾಸಿ ನಿತೇಶ್ ಸುವರ್ಣ ಆ್ಯನಿಮಲ್ ಕೇರ್ ಟ್ರಸ್ಟ್ ನ ಟ್ರಸ್ಟಿ ಸುಮಾ ಆರ್.ನಾಯಕ್ ಅವರಿಗೆ ಕರೆ ಮಾಡಿ ರಕ್ಷಿಸುವಂತೆ ಮನವಿ ಮಾಡಿಕೊಂಡಿದ್ದರು. ಈ ಮಾಹಿತಿ ಪಡೆದ ನಂತರ ಎಸಿಟಿ ಸದಸ್ಯರಾದ ರವಿ, ಪ್ರಸಾದ್, ಸ್ವಯಂಸೇವಕರಾದ ಅನೀಶ್, ಸಮೀರ್ ಮತ್ತು ಶಮಿತ್ ಕುಮಾರ್ ದೋಣಿ ಮೂಲಕ ಜಪ್ಪಿನಮೊಗರು ಬಳಿ ತೆರಳಿದ್ದರು. 15 ನಿಮಿಷದಲ್ಲಿ ಸ್ಥಳಕ್ಕೆ ತೆರಳುವ ಮೂಲಕ ನಾಯಿ ಹಾಗೂ ಆರು ಮರಿಗಳನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ