“ಕ್ರೀಡಾ ಸಾಧಕರಾಗಲು ಅವಕಾಶ ಸಿಗಬೇಕು’
ಅಂತರ್ಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಗೆ ಚಾಲನೆ
Team Udayavani, Jul 17, 2019, 5:00 AM IST
ಹಳೆಯಂಗಡಿ: ಉತ್ತಮ ಕ್ರೀಡಾ ಸಾಧಕರಾಗಲು ಅವಕಾಶ ಸಿಗುವಂತಾಗಬೇಕು. ಹಳೆಯಂಗಡಿಯಂತಹ ಗ್ರಾಮೀಣ ಭಾಗದಲ್ಲಿ ಟಾರ್ಪೋಡೇಸ್ ಕ್ಲಬ್ನಿಂದ ನಡೆಯುತ್ತಿರುವ ಕ್ರೀಡಾ ಯೋಜನೆ ಮಾದರಿ ಯಾಗಿದೆ ಎಂದು ತಲಪಾಡಿ ಶಾರದಾ ವಿದ್ಯಾನಿಕೇತನ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಆರ್. ವಿನೋದ್ ಹೇಳಿದರು.
ಹಳೆಯಂಗಡಿಯ ಟಾರ್ಪೋಡೇಸ್ ನ್ಪೋರ್ಟ್ಸ್ ಕ್ಲಬ್ನ ಸಂಯೋಜನೆಯಲ್ಲಿ ಕ್ಲಬ್ನ ಒಳಾಂಗಣ ಕ್ರೀಡಾಂಗಣದಲ್ಲಿ ಆರಂಭಗೊಂಡ ಜಿಲ್ಲಾ ಮಟ್ಟದ ಅಂತರ್ ಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿವಿಧ ಶಾಲೆಯ ದೈಹಿಕ ಶಿಕ್ಷಣದ ಶಿಕ್ಷಕರಾದ ಮಂಗಳೂರಿನ ಸೈ.ಆಗ್ನೇಸ್ನ ದೇವಿಕಾ, ಮೌಂಟ್ ಕಾರ್ಮೆಲ್ನ ಕ್ಲಾರಾ, ಎಸ್ಎಂಎಸ್ ಬ್ರಹ್ಮಾವರದ ಭಾಸ್ಕರ್, ಉಡುಪಿ ಶಾರದಾ ರೆಸಿಡೆನ್ಶಿಯಲ್ ಶಾಲೆಯ ಸುಕೇಶ್, ಟಾರ್ಪೋಡೇಸ್ನ ಟೇಬಲ್ ಟೆನ್ನಿಸ್ನ ತರಬೇತುದಾರ ಅಶ್ವಿನ್ ಪಡುಕೋಣೆ, ಬಾಡ್ಮಿಂಟನ್ ತರಬೇತುದಾರ ಸಂತೋಷ್ ಖಾರ್ವಿ, ಪ್ರತಾಪ್ ಶೆಟ್ಟಿ, ಕೆ.ಪಿ. ಸತೀಶ್, ಭಾಗ್ಯರಾಜ್, ದೀಪಕ್ ಕೋಟ್ಯಾನ್, ನವನೀತ್, ಕಾರ್ತಿಕ್ ಮೊದಲಾದವರು ಉಪಸ್ಥಿತರಿದ್ದರು. ಟಾರ್ಪೋಡೇಸ್ ಸ್ಪೋಟ್ಸ್ ಕ್ಲಬ್ನ ಅಧ್ಯಕ್ಷ ಗೌತಮ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ