ಸಸಿಹಿತ್ಲು-ಕದಿಕೆ ಸೇತುವೆಗೆ ದಾರಿದೀಪ ವ್ಯವಸ್ಥೆಗೆ ತಯಾರಿ

2.20 ಲಕ್ಷ ರೂ. ವೆಚ್ಚದ ಅನುದಾನದಲ್ಲಿ ಹೈಮಾಸ್ಟ್‌ ದೀಪ ಅಳವಡಿಕೆ

Team Udayavani, Sep 15, 2019, 5:53 AM IST

as-21

ಸಸಿಹಿತ್ಲು: ಅಂತಾರಾಷ್ಟ್ರೀಯವಾಗಿ ಗುರುತಿಸಿಕೊಂಡಿರುವ ಹಳೆಯಂಗಡಿ ಗ್ರಾ.ಪಂ.ನ ಸಸಿಹಿತ್ಲು ಮುಂಡ ಬೀಚ್ ಪ್ರದೇಶಕ್ಕೆ ಹಳೆಯಂಗಡಿ ಮೂಲಕ ಸಂಚರಿಸುವ ಕದಿಕೆಯಲ್ಲಿ ನಿರ್ಮಿಸಿರುವ ಸೇತುವೆ ಲೋಕಾರ್ಪಣೆಯಾಗಿ ಮೂರು ವರ್ಷದ ಬಳಿಕ ಈಗ ದಾರಿದೀಪದ ವ್ಯವಸ್ಥೆಗೆ ತೆರೆಮರೆಯಲ್ಲಿ ಪ್ರಯತ್ನ ಸಾಗಿದೆ.

ಸಸಿಹಿತ್ಲಿಗೆ ಪಡುಪಣಂಬೂರು- ಹೊಗೆಗುಡ್ಡೆಯಾಗಿ ಹಾಗೂ ಹಳೆಯಂಗಡಿ ಕದಿಕೆಯಾಗಿ ಎರಡೂ ರಸ್ತೆಯಾಗಿ ತೆರಳುವಾಗ ಸಿಗುವ ಈ ಸೇತುವೆ ಪ್ರಮುಖ ಸಂಪರ್ಕದ ಕೊಂಡಿಯಾಗಿದೆ. ಸುಮಾರು 300 ಮೀ. ಉದ್ದದ ಈ ಸೇತುವೆಯಲ್ಲಿ ದಾರಿದೀಪ ಇಲ್ಲದೇ ಕತ್ತಲಿನಲ್ಲಿ ಸಂಚರಿಸಬೇಕಾಗಿದೆ. ಸಮಸ್ಯೆಯ ಬಗ್ಗೆ ಈ ಹಿಂದೆ ಉದಯವಾಣಿ ಸುದಿನ ವರದಿ ಮೂಲಕ ಬೆಳಕು ಚೆಲ್ಲಿತ್ತು. ಹಳೆಯಂಗಡಿ ಗ್ರಾ. ಪಂ.ನ ಗ್ರಾಮಸಭೆಗಳಲ್ಲಿಯೂ ಈ ಬಗ್ಗೆ ಗ್ರಾಮಸ್ಥರು ಧ್ವನಿ ಎತ್ತಿದ್ದರು.

ಸಸಿಹಿತ್ಲು ಬೀಚ್ ಅಭಿವೃದ್ಧಿ ಸಮಿತಿಗೂ ಸಹ ಸ್ಥಳೀಯರು ಅನೇಕ ಬಾರಿ ಮನವಿ ಮಾಡಿಕೊಂಡಿದ್ದರು. ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ರಾತ್ರಿ ಸಮಯದಲ್ಲಿ ವಿಶೇಷ ಪೂಜೆಗೆ ಆಗಮಿಸುವ ಭಕ್ತರಿಗೂ ತೊಡಕಾಗಿದೆ. ಸಸಿಹಿತ್ಲು ಬೀಚ್‌ನ ಪ್ರವಾಸಿಗರ ವಾಹನಗಳು ಅತ್ಯಾಧುನಿಕ ರೀತಿಯ ಲೈಟ್‌ಗಳನ್ನು ಅಳವಡಿಸಿ ಕೊಂಡು ವೇಗವಾಗಿ ಬರುವಾಗ ನಡೆದು ಕೊಂಡು ಹೋಗುವ ಪಾದ ಚಾರಿಗಳಿಗೆ ತೊಂದರೆಯಾಗುತ್ತಿದೆ. ಸೇತುವೆಯಲ್ಲಿ ರಾತ್ರಿ ಸಮಯದಲ್ಲಿ ಕಿಡಿಗೇಡಿಗಳ ಕಾಟವು ಸಹ ಇದೆ ಎಂದು ಪೊಲೀಸರಲ್ಲಿ ಸ್ಥಳೀಯರು ದೂರಿಕೊಂಡಿದ್ದರು. ಈ ಸಮಸ್ಯೆಯನ್ನು ಅರಿತು ಸೇತುವೆಯ ಎರಡೂ ಬದಿಗಳಲ್ಲಿ ಹೈಮಾಸ್ಟ್‌ ದಾರಿ ದೀಪ ಅಳವಡಿಕೆಗೆ ಯೋಜನೆಯನ್ನು ಸಿದ್ಧಪಡಿಸಲಾಗಿದೆ.

ದಾರಿದೀಪದ ವ್ಯವಸ್ಥೆ

ಕದಿಕೆ ಭಂಡಾರ ಮನೆಯಿಂದ ಸೇತುವೆಯವರೆಗೆ ,ಸೇತುವೆ ದಾಟಿ ಶ್ರೀ ಭಗವತೀ ದೇವಸ್ಥಾನಕ್ಕೆ ತೆರ ಳುವ ರಸ್ತೆಯಲ್ಲಿ 2.20 ಲಕ್ಷ ರೂ. ವೆಚ್ಚದಿಂದ ಪಂಚಾಯತ್‌ನಿಂದ ದಾರಿದೀಪ ಮತ್ತು ವಿ. ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಅವರ ಅನುದಾನ 2.20 ಲಕ್ಷ ರೂ. ವೆಚ್ಚದಲ್ಲಿ ಸೇತುವೆಯ ಎರಡೂ ಕಡೆಯ ಆರಂಭದಲ್ಲಿ ಹೈಮಾಸ್ಟ್‌ ದಾರಿ ದೀಪವನ್ನು ಅಳವಡಿಸುವ ಯೋಜನೆ ಸಿದ್ಧವಾಗಿದೆ.
– ಎಚ್. ವಸಂತ ಬೆರ್ನಾರ್ಡ್‌, ಅಧ್ಯಕ್ಷರು, ಬೀಚ್ ಅಭಿವೃದ್ಧಿ ಸಮಿತಿ,
ಲೋಕೋಪಯೋಗಿ ಇಲಾಖೆಯಿಂದ ಕ್ರಮ

ಕದಿಕೆ ಸೇತುವೆಯನ್ನು ಲೋಕೋಪಯೋಗಿ ಇಲಾಖೆಯು ನಿರ್ಮಿಸಿರುವುದರಿಂದ ಇಲಾಖೆಯೇ ಸೇತುವೆಯಲ್ಲಿ ದಾರಿದೀಪವನ್ನು ಅಳವಡಿಸಬೇಕು ಎಂದು ಇಲಾಖೆಗೆ ಅಂದಾಜು ಪಟ್ಟಿಯನ್ನು ತಯಾರಿಸಲು ಎಂಜಿನಿಯರ್‌ಗಳಲ್ಲಿ ಸೂಚಿಸಿದ್ದೇನೆ. ಇಲಾಖೆಯಿಂದಲೇ ದಾರಿ ದೀಪ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ.
– ಉಮಾನಾಥ ಕೋಟ್ಯಾನ್‌,ಶಾಸಕರು

ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.